ಕನ್ಡಡ ಸಾಹಿತ್ಯ ಸಮ್ಮೇಳನದಲ್ಲಿ ಮರಾಠಿ ಲಾವಣಿ ನೃತ್ಯ- ರಾಜ್ಯಾಧ್ಯಕ್ಷರ ಆಕ್ರೋಶದ ಪತ್ರ- ಎಚ್ಚೆತ್ತ ಜಿಲ್ಲಾಧ್ಯಕ್ಷರಿಂದ ವಿಷಾಧ

ವಿಜಯಪುರ: ನಗರದಲ್ಲಿ ಕನ್ನಡ(Kannada) ಸಾಹಿತ್ಯ(Literature) ಸಮ್ಮೇಳನದಲ್ಲಿ(Conference) ಮರಾಠಿ ಹಾಡಿನ ನೃತ್ಯ(Marathi Song Dance) ಆಯೋಜನೆಯಿಂದ ಸಿಟ್ಟಾದ ಕಸಾಪ ರಾಜ್ಯಾಧ್ಯಕ್ಷ ನಾಡೋಜ ಮಹೇಶ ಜೋಶಿ ಅವರು ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಅವರಿಗೆ ಖಡಕ್ಕಾಗಿ ಪತ್ರ ಬರೆದ ಘಟನೆ ನಡೆದಿದೆ.  ಈ ಪತ್ರದಿಂದ ಎಚ್ಚೆತ್ತುಕೊಂಡ ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ವಿಷಾಧ ವ್ಯಕ್ತಪಡಿಸಿದ್ದಾರೆ. ವಿಜಯಪುರ ‌ಜಿಲ್ಲಾ 17 ನೇ ಕನ್ನಡ ಸಾಹಿತ್ಯ ಸಮ್ಮೇಳನ ಮಾ. 26 ಮತ್ತು 27ರಂದು ನಡೆದಿತ್ತು.  ಈ ಕಾರ್ಯಕ್ರಮದ ವೇದಿಕೆಯಲ್ಲಿ ಮರಾಠಿ ಲಾವಣಿ ನೃತ್ಯ ಆಯೋಜನೆ […]