SSLC Rank: ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಏಳು ವಿದ್ಯಾರ್ಥಿಗಳನ್ನು ಗೌರವಿಸಿದ ಸಚಿವ ಕಾರಜೋಳ

ವಿಜಯಪುರ: ಎಸ್ ಎಸ್ ಎಲ್ ಸಿ(SSLC) ಪರೀಕ್ಷೆಯಲ್ಲಿ(Exam) ಅದ್ವೀತಿಯ ಸಾಧನೆ(Good Performance) ಮಾಡಿದ ಏಳು ವಿದ್ಯಾರ್ಥಿಗಳನ್ನು(Seven) ಜಲಸಂಪನ್ನೂಲ ಸಚಿವ ಗೋವಿಂದ ಕಾರಜೋಳ(Irrigation Minister Govind Karjol) ವಿಜಯಪುರದಲ್ಲಿ ಸನ್ಮಾನಿಸಿದರು. 625ಕ್ಕೆ 625 ಅಂಕ ಪಡೆದ ಎಲ್ಲ ಏಳು ಜನ ವಿದ್ಯಾರ್ಥಿಗಳನ್ನು ತಮ್ಮ ನಿವಾಸಕ್ಕೆ ಬರ ಮಾಡಿಕೊಂಡ ಸಚಿವ ಗೋವಿಂದ ಕಾರಜೋಳ ವಿದ್ಯಾರ್ಥಿಗಳಿಗೆ ಸಿಹಿ ತಿನ್ನಿಸಿ, ಮೈಸೂರ ಪೇಟ ತೊಡಿಸಿ ಹೃದಯಸ್ಪರ್ಶಿಯಾಗಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಬಳಿಕ ಮಾತನಾಡಿದ ಸಚಿವರು, ವಿಜಯಪುರ ಜಿಲ್ಲೆ ಪ್ರತಿಭಾನ್ವಿತರ ತವರೂರು. ಈ ಜಿಲ್ಲೆಗೆ […]