Tourism MB Patil: ಪ್ರವಾಸಿಗರಿಗೆ ತಂಗಲು ಸುಸಜ್ಜಿತ ಹೊಟೇಲು, ಮೂಲಭೂತ ಸೌಕರ್ಯ ಒದಗಿಸಲು ಉದ್ದಿಮೆದಾರು ಮುಂದಾಗಬೇಕು- ಎಂ. ಬಿ. ಪಾಟೀಲ

ವಿಜಯಪುರ: ನಗರಕ್ಕೆ ಬರುವ ಪ್ರವಾಸಿಗರಿಗೆ(Tourists) ತಂಗಲು ಸುಸಜ್ಜಿತ ಹೊಟೇಲ್ ಗಳು(Good Hotels) ಮತ್ತು ಅಗತ್ಯ ಮೂಲಭೂತ ಸೌಕರ್ಯ(Basic Amenities) ಒದಗಿಸಲು ಸ್ಥಳಿಯ ಉದ್ದಿಮೆದಾರರು(Local Businessmen) ಮುಂದಾಗಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ(KPCC Campaign Committee Chairman M B Patil)ಹೇಳಿದ್ದಾರೆ.   ನಗರದ ಎನ್ ಎಚ್-52ರಲ್ಲಿರುವ ಐಓಸಿ ಪೆಟ್ರೋಲ್ ಪಂಪ್ ಹತ್ತಿರ ಸಮೀರ್ ಆರ್ಕೆಟ್, ಹೊಟೇಲ್ ಫೋರ್ ವೇ ಉದ್ಘಾಟಿಸಿ ಅವರು ಮಾತನಾಡಿದರು. ವಿಜಯಪುರ ಪ್ರವಾಸಿ ತಾಣ.  ಇಲ್ಲಿಯ ಐತಿಹಾಸಿಕ ಸ್ಮಾರಕಗಳನ್ನು […]

ಗುಮ್ಮಟ ನಗರಿಯಲ್ಲಿ ಪ್ರವಾಸೋದ್ಯಮ ಉತ್ತೇಜನಕ್ಕೆ ಟಾಂಗಾ ಸವಾರಿ ಮೂಲಕ ರೂಟ್ ಮ್ಯಾಪ್ ರೂಪಿಸಿದ ಡಿಸಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ಜಿಲ್ಲಾಧಿಕಾರಿ(Vijayapura Deputy Commissioner) ಪಿ. ಸುನೀಲ ಕುಮಾರ(P Sunil Kumar) ರಜಾ ದಿನಗಳಲ್ಲಿಯೂ ಸಕ್ರೀಯರಾಗಿ(Active) ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಯೋಚಿಸುವ ಚಿಂತನಾಶೀಲ ಅಧಿಕಾರಿ.  ಸಾರ್ವತ್ರಿಕ ರಜಾ ದಿನಗಳಲ್ಲಿ ನಾನಾ ಕಡೆಗಳಲ್ಲಿ ಸಂಚರಿಸಿ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ, ಅವುಗಳಿಗೊಂದು ರೂಪ ನೀಡುವುದು ಮತ್ತು ಹೊಸ ಯೋಚನೆ(New Plan) ಜಾರಿಗೆ ಯೋಜನೆ ರೂಪಿಸುವಲ್ಲಿ ನಿಸ್ಸೀಮರು.  ಈಗ ಎರಡನೇ ಶನಿವಾರವೂ ಕೂಡ ಅಭಿವೃದ್ಧಿ ಸಂಬಂಧಿಸಿದಂತೆ ಇಂಥದ್ದೆ ಒಂದು ಕಾರ್ಯಕ್ರಮ ಮಾಡುವ ಮೂಲಕ ಮತ್ತೆ ಮತ್ತೆ ಗಮನ ಸೆಳೆದಿದ್ದಾರೆ.  ಈ […]