ಕೈ ಬಳೆ ಒಡೆದಾವು… ಕಣ್ಣೀರು ಉದಿರಾವು… ಕಲಿಪುರುಷನ ಆಟ ಬಹಳ ಕೆಟ್ಟದಾಗಿದೆ ಎಂದು ಭವಿಷ್ಯ ನುಡಿದ ಹೊಳೆಬಬಲಾದಿ ಸದಾಶಿವ ಮಠದ ಕಾರ್ಣಿಕ

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಹೊಳೆಬಬಲಾದಿ ಶ್ರೀ ಸದಾಶಿವ ಮಠದ ಕಾರ್ಣಿಕ ನುಡಿದರುವ ಭವಿಷ್ಯ ಮತ್ತೆ ಜನರನ್ನು ಸಂತಸ ಮತ್ತು ಆತಂಕಕ್ಕೆ ಕಾರಣವಾಗಿದೆ. ಇಲ್ಲಿ ಮಹಾಶಿವರಾತ್ರಿಯ ಅಂಗವಾಗಿ ನಡೆಯುವ ಜಾತ್ರೆಯ ಅಂಗವಾಗಿ ಕಾರ್ಣಿಕ ಪ್ರತಿವರ್ಷ ಕಾಲಜ್ಞಾನದ ಹೊತ್ತಿಗೆ ಹೊತ್ತಿಗೆಯಲ್ಲಿರುವ ಭವಿಷ್ಯವಾಣಿಯನ್ನು ಪ್ರತಿ ವರ್ಷ ಒಂದೊಂದು ಪುಟ ತೆರೆದು ಹೇಳುವುದು ಗಮನಾರ್ಹವಾಗಿದೆ.  ಈ ಕಾರ್ಣಿಕ ಇದುವರೆಗೆ ನುಡಿದಿರುವ ಎಲ್ಲ ಭವಿಷ್ಯಗಳು ನಿಜವಾಗಿವೆ.  ಕೊರೊನಾ, ಭೂಕಂಪ, ಅಗ್ನಿ ಅನಾಹುತ, ಯುದ್ಧ, ಅತೀವೃಷ್ಠಿ, ಜಲಪ್ರಳಯ ಕುರಿತು ನುಡಿದ […]