MNAREGA Sunilgouda: ಮನರೇಗಾ ದಡಿ ಹೆಚ್ಚುವರಿ ಅನುದಾನ ಬೇಡಿಕೆಗೆ ಜಿ. ಪಂ. ಸ್ಪಂದನೆ- ಸುನೀಲಗೌಡ ಪಾಟೀಲ

ವಿಜಯಪುರ: ಉದ್ಯೋಗ ಖಾತ್ರಿ(Job Guarantee)ಯಡಿ ಈ ವರ್ಷದಲ್ಲಿ(This Year) ಜಿಲ್ಲೆಯ ಬಬಲೇಶ್ವರ(Babaleshwar) ಮತ್ತು ತಿಕೋಟಾ(Tikota) ತಾಲೂಕುಗಳ ಪ್ರತಿ ಗ್ರಾ. ಪಂ. ಗಳಿಗೆ ಹೆಚ್ಚುವರಿಯಾಗಿ ರೂ. 25 ಲಕ್ಷ ಅನುದಾನ(Grant) ನೀಡುವಂತೆ ತಾವು ಮಾಡಿದ ಮನವಿಗೆ ಜಿ. ಪಂ ಅಧಿಕಾರಿಗಳು ಸ್ಪಂದಿಸಿದ್ದಾರೆ ಎಂದು ವಿಜಯಪುರ-ಬಾಗಲಕೋಟ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆಯಲ್ಲಿ ನೀಡಿರುವ ಅವರು, ಬಬಲೇಶ್ವರ ಮತ್ತು ತಿಕೋಟಾ ತಾಲೂಕುಗಳಲ್ಲಿ ನೀರಾವರಿ ಪ್ರದೇಶ ಹೆಚ್ಚಾಗಿದೆ. ಅಲ್ಲದೆ ಈ […]

Commercial Crop: ವಾಣಿಜ್ಯ ಬೆಳೆಗೆ ಆದ್ಯತೆ ನೀಡಲು ರೈತರಿಗೆ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಸಲಹೆ

ವಿಜಯಪುರ: ವಾಣಿಜ್ಯ ಬೆಳೆಗಳಾದ(Commercial Crop) ಲಿಂಬೆ(Lemon), ದಾಳಿಂಬೆ(Pomegranate), ಸೀತಾಫಲ(Custard Apple), ದ್ರಾಕ್ಷಿಯಂತಹ(Grapes) ಬೆಳೆಗಳನ್ನು ಹೆಚ್ಚಾಗಿ ಬೆಳೆದು ಆರ್ಥಿಕವಾಗಿ ಮುಂದೆ ಬರಬೇಕು ಎಂದು ಅರಣ್ಯ ಹಾಗೂ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ವಿ.ಕತ್ತಿ ರೈತರಿಗೆ ಸಲಹೆ ನೀಡಿದ್ದಾರೆ. ವಿಜಯಪುರ ನಗರದ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿಯ ಲಿಂಬೆ ಉತ್ಸವ-2022 ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು […]