ಹುಬ್ಬಳ್ಳಿ ಹಿಂಸಾಚಾರದಲ್ಲಿ ವಿದೇಶಿ ಶಕ್ತಿಗಳ ಕೈವಾಡವಿದೆ- ಡಿಸಿ, ಎಸ್ಪಿಗಳೂ ಹಣ ಕೊಟ್ಟು ವರ್ಗಾವಣೆ ಮಾಡಿಸಿಕೊಳ್ಳುವ ಪರಿಸ್ಥಿತಿ ಬಂದಿದೆ- ಯತ್ನಾಳ ಗಂಭೀರ ಆರೋಪ

ವಿಜಯಪುರ: ಹುಬ್ಬಳ್ಳಿಯಲ್ಲಿ(Hubballi) ನಡೆದ ಹಿಂಸಾಚಾರದಲ್ಲಿ(Violence) ವಿದೇಶಿ ಶಕ್ತಿಗಳ(External Elements) ಕೈವಾಡವಿದೆ(Hand) ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ(BJP MLA Basanagouda Patil Yatnal) ಗಂಭೀರ ಆರೋಪ ಮಾಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಗಲಾಟೆ ಮಾಡುವವರಿಗೆ ವಿದೇಶಗಳಿಂದ ಹಣ ಬರುತ್ತದೆ.  ಭಟ್ಕಳಕ್ಕೆ ಹೋದರೆ ಹೊರ ಬರಲಾಗಲ್ಲ.  ಆ ರೀತಿಯ ವಾತಾವರಣವಿದೆ ಎಂದು ಹೇಳಿದರು. ಕಲಬುರಗಿ ಮತ್ತು ವಿಜಯಪುರದಲ್ಲಿ ಒಂದೊಂದು ಏರಿಯಾದಲ್ಲಿ ಒಳ ಹೋಗಲು ಆಗುವುದಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಆರೋಪಿಸಿದರು. ಪೊಲೀಸ್ ಇಲಾಖೆ […]

ಪಾದಯಾತ್ರೆಯಲ್ಲಿ ಬಂದ ಅನುದಾನ ರಹಿತ ಐಟಿಐ ಸಿಬ್ಬಂದಿ- ಸಚಿವರನ್ನು ಭೇಟಿ ಮಾಡಿಸಿದ ಅರುಣ ಶಹಾಪುರ

ಬೆಂಗಳೂರು: ಅನುದಾನಕ್ಕೆ(Grant) ಒಳಪಡಿಸುವಂತೆ ಆಗ್ರಹಿಸಿ‌(Demand) ಅನುದಾನ ರಹಿತ ಐಟಿಐ(Ungranted ITI) ಕಾಲೇಜುಗಳ ಸಿಬ್ಬಂದಿಗಳುCollage Staff) ಕೈಗೊಂಡಿರುವ ಪಾದಯಾತ್ರೆ(Padayatre) ಬೆಂಗಳೂರು(Bengaluru) ತಲುಪಿದೆ. ಹುಬ್ಬಳ್ಳಿಯಿಂದ ಆತಂಭವಾದ ಈ ಪಾದಯಾತ್ರೆ ಬೆಂಗಳೂರು ತಲುಪಿದ್ದು, ಈ ಸಿಬ್ಬಂದಿಯನ್ನು ಎಂ ಎಲ್ ಸಿ ಅರುಣ ಶಹಾಪುರ ಬರಮಾಡಿಕೊಂಡರು. ಅಲ್ಲದೇ, ಪಾದಯಾತ್ರೆಯಲ್ಲಿ ಬಂದ ಹೋರಾಟನಿರತ ಸಿಬ್ಬಂದಿಯ ಜೊತೆ ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ. ಎನ್. ಅಶ್ವತ್ಥನಾರಾಯಣ ಅವರ ಕಛೇರಿಗೆ ತೆರಳಿ ಸಚಿವರನ್ನು ಭೇಟಿ ಮಾಡಿದರು. ಅಲ್ಲದೇ, ಅನುದಾನ ರಹಿತ ಐಟಿಐಗಳ ಸಮಸ್ಯೆ […]