Ganga Kalyan: ಗಂಗಾ ಕಲ್ಯಾಣ-ವಸತಿ ಯೋಜನೆಗಳ ಫಲಾನುಭವಿಗಳನ್ನು ನಿಗದಿತ ಅವಧಿಯೊಳಗೆ ಆಯ್ಕೆ ಮಾಡಿ- ಕೋಟಾ ಶ್ರೀನಿವಾಸ ಪೂಜಾರಿ

ವಿಜಯಪುರ: ಅಂಬೇಡ್ಕರ್ ಅಭಿವೃದ್ದಿ ನಿಗಮ ಹಾಗೂ ಡಿ. ದೇವರಾಜ್ ಅರಸು ಅಭಿವೃದ್ದಿ ನಿಗಮ ವತಿಯಿಂದ ಗಂಗಾ ಕಲ್ಯಾಣ ಹಾಗೂ ನಾನಾ ವಸತಿ ಯೋಜನೆಗಳ ಫಲಾನುಭವಿಗಳನ್ನು ನಿಗದಿತ ಅವಧಿಯೊಳಗೆ ಆಯ್ಕೆ ಮಾಡುವಂತೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಜಯಪುರ ಜಿಲ್ಲಾ ಪ್ರವಾಸದಲ್ಲಿರುವ ಅವರು ತಿಕೋಟಾ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ಈ ಸಭೆಯಲ್ಲಿ ಮಾತನಾಡಿದ ಅವರು, ನಿಗದಿತ ಅವಧಿಯೊಳಗೆ ಆಯ್ಕೆ […]

Drinking Water: ಕುಡಿವ ನೀರಿಗೆ ತೊಂದರೆಯಾಗದಂತೆ ಕ್ರಮ: ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ವಿಜಯಪುರ,: ಕಾಲುವೆಗಳಿಗೆ(Canal) ನೀರು ಹರಿಸುವ(Water Release) ಮೂಲಕ ಜನ, ಜಾನುವಾರುಗಳಿಗೆ(Publc and Cattles)ಕುಡಿವ ನೀರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ(Vijayapura Deputy Commissioner) ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ(Dr Vijayamahantesh B Danammavar) ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಜಯಪುರ ಜಿಲ್ಲೆಯ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗಳ ಜಲ ಸಂಗ್ರಹಾಲಯ ಕಾಲುವೆಗಳ ಮೂಲಕ ನೀರು ಹರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಸಹಾಯಕ ಆಯುಕ್ತರು, ಪೊಲೀಸ್ ಉಪಾಧೀಕ್ಷಕರು, ತಹಸೀಲ್ದಾರರು, ತಾಲೂಕು ಪಂಚಾಯಿತಿ ಮುಖ್ಯ […]