Street Business: ವಿಜಯಪುರದಲ್ಲಿ ಬೀದಿ ಬದಿ ವ್ಯಾಪಾರಿಗಳ ಸಂಭ್ರಮಾಚರಣೆಯ ಸ್ವನಿಧಿ ಮಹೋತ್ಸವ: ವಿಜಯಪುರದಲ್ಲಿ ಯಶಸ್ವಿ

ವಿಜಯಪುರ: ಆಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ, ಐತಿಹಾಸಿಕ ಅಂತಾರಾಷ್ಟ್ರೀಯ ಯೋಗ ದಿನಕ್ಕೆ ಪ್ರಮುಖ ನಗರವಾಗಿ ಆಯ್ಕೆಯಾದ, ಐತಿಹಾಸಿಕ ಹಿನ್ನೆಲೆಯ ವಿಜಯಪುರದಲ್ಲಿ ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ, ಕೌಶಲಾಭಿವೃದ್ಧಿ ಇಲಾಖೆ ಮತ್ತು ಮಹಾನಗರ ಪಾಲಿಕೆಯ ಆಶ್ರಯದಲ್ಲಿ ಸ್ವನಿಧಿ ಮಹೋತ್ಸವ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಕೇಂದ್ರ ಸರಕಾರದ ಮಹತ್ವದ ಈ ಸ್ವನಿಧಿ ಮಹೋತ್ಸವಕ್ಕೆ ರಾಷ್ಟ್ರ ಮಟ್ಟದ 75 ನಗರಗಳು ಹಾಗೂ ಕರ್ನಾಟಕ ರಾಜ್ಯ ಮಟ್ಟದ ಮೂರು ನಗರಗಳ ಪೈಕಿ ವಿಜಯಪುರ ನಗರ ಕೂಡ ಆಯ್ಕೆಯಾಗಿದ್ದರಿಂದ ನಗರದ ಕಂದಗಲ್ ಶ್ರೀ […]

Amrut Bharati: ಹಲಸಂಗಿಯಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮ- ಸಂಸದ ರಮೇಶ ಜಿಗಜಿಣಗಿ, ಶಾಸಕ ಡಾ. ದೇವಾನಂದ‌ ಚವ್ಹಾಣ ಭಾಗಿ

ವಿಜಯಪುರ: ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ನಡೆಯಿತು. ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಈ ಕಾರ್ಯಕ್ರಮವನ್ನು ಬಿಜೆಪಿ ಶಾಸಕ ರಮೇಶ ಜಿಗಜಿಣಗಿ‌ ಮತ್ತು ಜೆಡಿಎಸ್ ಶಾಸಕ ಡಾ. ದೇವಾನಂದ ಚವ್ಹಾಣ ಉದ್ಘಾಟಿಸಿದರು. ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ನಡೆದ ಈ ಕಾರ್ಯಕ್ರಮ ಹಲಸಂಗಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನಾಗಠಾಣ ಜೆಡಿಎಸ್ ಶಾಸಕ ಡಾ. ದೇವಾನಂದ […]

Yogotsava: ಐತಿಹಾಸಿಕ ಗೋಳಗುಮ್ಮಟ ಆವರಣದಲ್ಲಿ ಯೋಗೋತ್ಸವ ಕಾರ್ಯಕ್ರಮ- ಯೋಗ ಜೀವನದ ಅವಿಭಾಜ್ಯ ಅಂಗವಾಗಲಿ ಎಂದ ಪ್ರಮುಖರು

ವಿಜಯಪುರ: ಪ್ರತಿನಿತ್ಯ(Everyday) ಯೋಗ(Yoga) ರೂಢಿ(Practice) ಮಾಡಿಕೊಂಡು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು(Physical And Mental Health) ಸೃದೃಢವಾಗಿಟ್ಟುಕೊಳ್ಳಬೇಕು ಎಂದು ವಿಜಯಪುರ ಎಸ್ಪಿ ಎಚ್. ಡಿ. ಆನಂದ ಕುಮಾರ(Vijayapura SP H D Anand Kumar) ಹೇಳಿದ್ದಾರೆ. ವಿಜಯಪುರ ನಗರದ ಐತಿಹಾಸಿಕ ಗೋಳಗುಮ್ಮಟ ಆವರಣದಲ್ಲಿ ಭಾರತ ಸರಕಾರ ಆಯುಷ್ಯ ಮಂತ್ರಾಲಯ, ಮುರಾರ್ಜಿ ದೇಸಾಯಿ ರಾಷ್ರ್ಟೀಯ ಯೋಗ ವಿದ್ಯಾಲಯ, ನವ ದೆಹಲಿ, ಬಿ. ಎಲ್. ಡಿ. ಇ. ಡೀಮ್ಡ್ ವಿಶ್ವವಿದ್ಯಾಲಯ, ವಿಜಯಪುರ ಮತ್ತು ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ತಪೋವನ […]

ಜಗತ್ತಿಗೆ ಹಬ್ಬಗಳನ್ನು ಪರಿಚಯಿಸಿದವರು ಭಾರತೀಯರು- ಪ್ರೊ. ಎಸ್. ಜಿ ರೋಡಗಿ

ವಿಜಯಪುರ: ಜಾಗತಿಕರಣ(Globalisation), ಆಧುನಿಕರಣದ(Modernisation) ಭರಾಟೆಯಲ್ಲಿ ನಮ್ಮ ಮೂಲ ಸಂಸ್ಕೃತಿ(Culture) ಮತ್ತು ಆಚಾರಗಳನ್ನು ಮರೆಯಬಾರದು.  ಜಗತ್ತಿಗೆ ಸಂಸ್ಕೃತಿಯನ್ನು ಮತ್ತು ಹಬ್ಬಗಳ(Festival) ವಿಶೇಷತೆಯನ್ನು(Speciality) ಪರಿಚಯಿಸಿದವರು ಭಾರತೀಯರು.  ನಮ್ಮ ಹಬ್ಬಗಳನ್ನು ವಿದೇಶಿಗರೂ ಕೂಡಾ ಆಚರಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ವಿಜಯಪುರ ಬಿ ಎಲ್ ಡಿ ಇ ಸಂಸ್ಥೆಯ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಎಸ್. ಜಿ. ರೋಡಗಿ ಹೇಳಿದರು. ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಮಹಿಳಾ ವೇದಿಕೆಗಳು ಎ ಎಸ್ ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಯುಗಾದಿ ಉತ್ಸವ-2022  ಕಾರ್ಯಕ್ರಮವನ್ನ […]

ಕತ್ನಳ್ಳಿ ಜಾತ್ರೆಯಲ್ಲಿ ಆಯೋಜಿಸಲಾಗಿರುವ ಗ್ರಾಮೀಣ ಕ್ರೀಡೆಗಳು ಮಣ್ಣಿನ ಮಕ್ಕಳ ಪ್ರತಿಭೆ ಪ್ರದರ್ಶನಕ್ಕೆ ಅವಕಾಶ ನೀಡುತ್ತಿವೆ- ಎಂ ಎಲ್ ಸಿ ಸುನೀಲಗೌಡ ಪಾಟೀಲ

ವಿಜಯಪುರ: ವಿಜಯಪುರ(Vijayapura) ಜಿಲ್ಲೆಯ ಸುಕ್ಷೇತ್ರ ಕತಕನಹಳ್ಳಿ(ಕತ್ನಳ್ಳಿ) ಶ್ರೀಗುರು ಚಕ್ರವರ್ತಿ(Shrigugu Chakravarti) ಸದಾಶಿವ ಜಾತ್ರೆಯಲ್ಲಿ(Sadashiva Jatre) ಆಯೋಜಿಸಲಾಗಿರುವ ಗ್ರಾಮೀಣ(Rural) ಕ್ರೀಡೆಗಳು(Sports) ಮಣ್ಣಿನ ಮಕ್ಕಳಿಗೆ ಪ್ರತಿಭೆಯನ್ನು ಹೊರಹಾಕಲು ಅವಕಾಶ ನೀಡುತ್ತವೆ.  ಈ ಗ್ರಾಮೀಣ ಕ್ರೀಡೆಗಳಲ್ಲಿ ಪಾಲ್ಗೋಳ್ಳಬೇಕು ಎಂದು ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಕರೆ ನೀಡಿದ್ದಾರೆ. ಸುಕ್ಷೇತ್ರ ಕತ್ನಳ್ಳಿಯಲ್ಲಿ ಯುಗಾದಿ ಅಂಗವಾಗಿ ನಡೆಯುತ್ತಿರುವ ಜಾತ್ರೆಯಲ್ಲಿ ಜಾನುವಾರು ಜಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು. ವಿಜಯಪುರ ತಾಲೂಕಿನ( ಕತ್ನಳ್ಳಿ) ಕತಕನಹಳ್ಳಿ ಗ್ರಾಮದಲ್ಲಿ ಶ್ರೀ ಗುರು ಚಕ್ರವರ್ತಿ ಸದಾಶಿವ ಜಾತ್ರಾ ಮಹೋತ್ಸವ […]

ಬರಡೋಲ ಗ್ರಾಮದ ಪ್ರಗತಿಗೆ ಮುನ್ನುಡಿ ಬರೆದಿರುವೆ- ಜೆಡಿಎಸ್ ಶಾಸಕ ಡಾ. ದೇವಾನಂದ ಚವ್ಹಾಣ

ವಿಜಯಪುರ: ಬರಡೋಲ(Baradol) ಗ್ರಾಮದ ಪ್ರಗತಿಗೆ ಗ್ರಾಮಸ್ಥರ ಆಶೀರ್ವಾದದಿಂದ ಮುನ್ನುಡಿ ಬರೆದಿರುವೆ ಎಂದು ನಾಗಠಾಣ(ಮೀ) ಜೆಡಿಎಸ್(JDS) ಶಾಸಕ ಡಾ. ದೇವಾನಂದ ಚವ್ಹಾಣ(Dr. Devanand Chavan) ಹೇಳಿದ್ದಾರೆ. ವಿಜಯಪುರ(Vijayapura) ಜಿಲ್ಲೆಯ ಚಡಚಣ ತಾಲೂಕಿನ ಬರಡೋಲ ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ(Public School) ಆವರಣದಲ್ಲಿ 2020-21 ನೇ ಆರ್ಥಿಕ ವರ್ಷದ ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ಅಂದಾಜು ರೂ. 2 ಕೋ. ವೆಚ್ಚದಲ್ಲಿ ನೂತನ ಕೊಠಡಿಗಳ ನಿರ್ಮಾಣ ಸೇರಿದಂತೆ ನಾನಾ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು […]

ರಾಷ್ಟ್ರೀಯ ಲಸಿಕಾ ದಿನದ ಅಂಗವಾಗಿ ಮಗುವಿಗೆ ಪಲ್ಸ್ ಪೋಲಿಯೋ ಹನಿ ಹಾಕಿ ಚಾಲನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಷ್ಟ್ರೀಯ ಲಸಿಕಾ ದಿನದ ಅಂಗವಾಗಿ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬೆಂಗಳೂರಿನಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ವೀರಶೈವ ಲಿಂಗಾಯತ ಪಂಚಮಸಾಲಿ ಹರಿಹರ ಪೀಠದ ಜಗದ್ಗುರು ವಚನಾನಂದ ಸ್ವಾಮೀಜಿ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.