ಗ್ರಾ. ಪಂ. ಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ನಿಗದಿತ ಗುರಿ ಸಾಧಿಸಲು ಜಿ. ಪಂ. ಸಿಇಓ ರಾಹುಲ ಶಿಂಧೆ ಸೂಚನೆ

ವಿಜಯಪುರ: ಪ್ರಸಕ್ತ ಆರ್ಥಿಕ(Financial Year) ವರ್ಷದಲ್ಲಿ ಕರ ವಸೂಲಾತಿ(Tax Collection), ನಿಗದಿತ(Fixed) ಗುರಿಯನ್ನು(Target) ತಲುಪಬೇಕು(Reach) ಎಂದು ವಿಜಯಪುರ ಜಿ. ಪಂ. ಸಿಇಓ ರಾಹುಲ ಶಿಂಧೆ(CEO Rahil Shindhe) ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ನಾನಾ ಕಾಮಗಾರಿಗಳನ್ನು ವೀಕ್ಷಿಸಿದ ಅವರು, ನಂತರ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ನಿಗದಿತ ಗುರಿಗೆ ತಕ್ಕಂತೆ ಪ್ರತಿಶತ ನೂರರಷ್ಟು ಸಾಧನೆ ಮಾಡಬೇಕು. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪ್ರಸಕ್ತ ಆರ್ಥಿಕ ವರ್ಷದ ಮಾನವ ದಿನಗಳ ಸೃಜನೆಗೆ ನಿಗದಿ ಪಡಿಸಿದ ಗುರಿಯನ್ನು ಮುಟ್ಟಬೇಕು. […]