M B Patil: ಹಿಂದುಳಿದ ವಿಜಯಪುರ ಜಿಲ್ಲೆ ಬಂಗಾರದ ನಾಡು ಆಗಲು ಸಿದ್ಧರಾಮಯ್ಯ ಕಾರಣ- ಎಂ. ಬಿ. ಪಾಟೀಲ

ವಿಜಯಪುರ: ಹಿಂದುಳಿದ(Backward) ವಿಜಯಪುರ ಜಿಲ್ಲೆ(Vijayapura District) ಬಂಗಾರದ ನಾಡು(Land Of Gold) ಆಗಲು ಮಾಜಿ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ(Former Chief Minister S Siddharamaiah) ಅವರೇ ಕಾರಣ ಎಂದು ಜಪಸಂಪನ್ಮೂಲ ಖಾತೆ ಮಾಜಿ ಸಚಿವ ಮತ್ತು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ(M B Patil) ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಸಂಗಾಪುರ ಎಸ್. ಎಚ್. ಗ್ರಾಮದಲ್ಲಿ ಶ್ರೀ ಸಿದ್ದಲಿಂಗೇಶ್ವರ ಕಮರಿಮಠದ ಜಾತ್ರಾ ಮಹೋತ್ಸವ ಮತ್ತು ಯಾತ್ರಾ ನಿವಾಸ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ಈ […]