ಅಂತಾರಾಜ್ಯ ಜಲವಿವಾದ ಕಾಯ್ದೆಗೆ ತಿದ್ದುಪಡಿ ಅಗತ್ಯ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಅಂತಾರಾಜ್ಯ(Interstate) ಜಲವಿವಾದ+Water Dispute) ಕಾಯ್ದೆಯನ್ನು ಸಂಪೂರ್ಣವಾಗಿ ತಿದ್ದುಪಡಿ(Look aw Amendment) ಮಾಡುವ ಅಗತ್ಯವಿದೆ(Nerded) ಎಂದು ಮುಖ್ಯಮಂತ್ರಿ+CM) ಬಸವರಾಜ ಬೊಮ್ಮಾಯಿ(Basacaraj Bommayi) ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಲ ಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್(ಗ್ರಾ) ಯೋಜನೆಗಳ ಕುರಿತಂತೆ ದಕ್ಷಿಣ ಭಾರತದ ರಾಜ್ಯಗಳ ಪ್ರಾದೇಶಿಕ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದರು. ಜಲ ವಿವಾದಗಳಿಗೆ ಸಂಬಂಧಿಸಿದಂತೆ ಸಂಕುಚಿತ ರಾಜಕಾರಣದ ಬದಲಿಗೆ ಹೆಚ್ಚು ಜನರಿಗೆ ನೀರು ಲಭ್ಯವಾಗಲು ಕಾಯ್ದೆಯಲ್ಲಿ ತಿದ್ದುಪಡಿ ತರಬೇಕು. ನದಿ ಪಾತ್ರಗಳ ನಿರ್ವಹಣೆ ಮಾತ್ರ ಇದಕ್ಕೆ […]