Sangapur SH Siddharamaiah: ಸಂಗಾಪುರ ಎಸ್.ಎಚ್. ಗ್ರಾಮದಲ್ಲಿ ಆರಂಭವಾಗಿದೆ ಜಾತ್ರಾ ಮಹೋತ್ಸವ- ಬರಲಿದ್ದಾರೆ ಮಾಜಿ ಸಿಎಂ ಎಸ್. ಸಿದ್ಧರಾಮಯ್ಯ

ವಿಜಯಪುರ: ವಿಜಯಪುರ ಜಿಲ್ಲೆಯ(Vijayapura District) ಬಬಲೇಶ್ವರ ತಾಲೂಕಿನ ಸಂಗಾಪುರ (ಎಸ್.ಎಚ್) ಗ್ರಾಮದಲ್ಲಿ(Sangapur SH Village) ಶ್ರೀ ಸಿದ್ಧಲಿಂಗೇಶ್ವರ ಕಮರಿಮಠದ ಜಾತ್ರಾ ಮಹೋತ್ಸವ(Shree Siddalingeshwar Kamarimath Jatra Mahotsava) ಹಾಗೂ ಶ್ರೀ ಸಿದ್ದಲಿಂಗೇಶ್ವರರ ನೂತನ ರಥೋತ್ಸವ(Shree Siddalingeshwar New Chariot), ಶ್ರೀ ಚಂದ್ರಶೇಖರ ಮಹಾಸ್ವಾಮಿಗಳ ಪುಣ್ಯಾರಾಧನೆ, ಲಿಂ. ತಿಮ್ಮಜ್ಜನವರ 25ನೇ ಪುಣ್ಯಾರಾಧನೆ ಮತ್ತು ಯಾತ್ರಾ ನಿವಾಸದ ಉದ್ಘಾಟನೆ ಕಾರ್ಯಕ್ರಮದ ಅಂಗವಾಗಿ ನಾನಾ ಧಾರ್ಮಿಕ ಕಾರ್ಯಕ್ರಮಗಳು(Relegious Programme) ಆರಂಭವಾಗಿದ್ದು ಮೇ 3 ರವರೆಗೆ ನಡೆಯಲಿವೆ. ಈ ಮಧ್ಯೆ, ಈ ಮಹತ್ವದ […]

ಜನಪದ ಕಲೆಗಳು ಜನರ ಜೀವನಾಡಿ-ಕೆಬಿಜೆಎನ್ಎಲ್ ವಿಶೇಷ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ

ವಿಜಯಪುರ: ಶ್ರಮ ಸಂಸ್ಕೃತಿಯಲ್ಲಿ ಬೆಳೆದು ಬಂದಿರುವ ಜಾನಪದ ಕಲೆಗಳು ಗ್ರಾಮೀಣ ಜನರ ಅನುಭವದ ಭಾವಬಿಂಬಗಳಾಗಿವೆ. ಹಳ್ಳಿಗರ ಬದುಕಿನೊಂದಿಗೆ ಬೆಸೆದುಕೊಂಡಿರುವ ಜನಪದ ಕಲೆಗಳು ಭಾರತದ ಸಂಸ್ಕೃತಿಯನ್ನು ಶ್ರೀಮಂತಗೊಳಿಸಿವೆ ಎಂದು ಕೃಷ್ಣಾ ಮೇಲ್ದಂಡೆ ಯೋಜನೆಯ ವಿಶೇಷ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅಭಿಪ್ರಾಯಪಟ್ಟಿದ್ದಾರೆ.  ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾ ಘಟಕ, ಪಡಗಾನೂರಿನ ಮಾತೋಶ್ರೀ ಸುಗಲಾಬಾಯಿ ಗೌಡ್ತಿ ಪಾಟೀಲ್ ಜಾನಪದ ಪ್ರತಿಷ್ಠಾನ ಹಾಗೂ ವಿಜಯಪುರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ದೇವರಗೆಣ್ಣೂರು ಲಕ್ಷ್ಮೀದೇವಿ ಜಾತ್ರಾ […]