ವಿಶ್ವದ ಎಲ್ಲ ದೇಶಗಳು ಭಾರತದ ಮಾತು ಕೇಳುವ ಸಮಯ ಬರಲಿದೆ- ಕತ್ಳಳ್ಳಿ ಕಾರ್ಣಿಕ ನುಡಿದ ಭವಿಷ್ಯದಲ್ಲಿ ಮತ್ತೇನೇನಿದೆ ಗೊತ್ತಾ?

ಮಹೇಶ ವಿ. ಶಟಗಾರ ವಿಜಯಪುರ: ಭಾರತದ(India) ಸಂಸ್ಕೃತಿಯನ್ನು(Culture) ಉಳಿಸಿ ಬೆಳೆಸುವ ಕೆಲಸ ಮಾಡಬೇಕು.  ಆಗ ಜಗತ್ತಿನ(World) ಎಲ್ಲ ರಾಷ್ಟ್ರಗಳು(Nations) ಭಾರತದ ಮಾತನ್ನು ಕೇಳುತ್ತವೆ.  ಆ ಸಮಯ(Time) ಬರಲಿದೆ ಎಂದು ವಿಜಯಪುರ ಜಿಲ್ಲೆಯ ಸುಕ್ಷೇತ್ರ ಕತ್ನಳ್ಳಿ(ಕತಕನಹಳ್ಳಿ)ಯ ಶ್ರೀಗುರು ಚಕ್ರವರ್ತಿ ಸದಾಶವಿ ಮಠಾಧೀಶ ಮತ್ತು ಕಾರ್ಣಿಕ ಶಿವಯ್ಯ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಪ್ರತಿವರ್ಷ ಯುಗಾದಿಯ ಅಂಗವಾಗಿ ಇಲ್ಲಿ ಐದು ದಿನಗಳ ಜಾತ್ರೆ ನಡೆಯುತ್ತಿದ್ದು, ಜಾತ್ರೆಯ ಕೊನೆಯ ದಿನ ಇಲ್ಲಿನ ಕಾರ್ಣಿಕರು ನುಡಿಯುವ ಭವಿಷ್ಯ ಈವರೆಗೂ ನಿಜವಾಗುತ್ತಿರುವುದು ಗಮನಾರ್ಹವಾಗಿದೆ.  ಚಹಾ ಮಾರುವವನ […]

ಭಾವೈಕ್ಯೆತೆ ಪ್ರತೀಕ ಈ ಜಾತ್ರೆ- ಯಾವುದೇ ಭೇದಭಾವಿಲ್ಲದೆ ಪಾಲ್ಗೋಳ್ಳವ ಭಕ್ತರ ಜಾತ್ರೆ ಅನೇಕತೆಯಲ್ಲಿ ಏಕತೆಗೆ ಸಾಕ್ಷಿ

ವಿಜಯಪುರ: ರಾಜ್ಯದಲ್ಲಿ(State) ನಾನಾ ವಿಚಾರಗಳು(Subjects) ಈಗ ಚರ್ಚೆಯಲ್ಲಿವೆ.  ವಾದ-ವಿವಾದಗಳು(Argue) ತಾರಕಕ್ಕೇರುತ್ತಿವೆ.  ಆದರೆ, ಇದಾವುದಕ್ಕೂ ಸಂಬಂಧವಿಲ್ಲ ಎಂಬಂತೆ ಪಾರಂಪರಿಕವಾಗಿ(Traditional) ನಡೆದುಕೊಂಡು ಬರುತ್ತಿರುವ ಬಸವ ನಾಡಿನ(Basava Nadu) ಈ ಜಾತ್ರೆ ಈಗ ಎಲ್ಲರ ಗಮನ ಸೆಳೆಯುತ್ತಿವೆ.  ಇಲ್ಲಿ ಯಾವುದೇ ಭೇದಭಾವವಿಲ್ಲದೇ ಎಲ್ಲರೂ ಪಾಲ್ಗೋಳ್ಳುವ ಮೂಲಕ ಮಾದರಿಯಾಗಿದ್ದಾರೆ.  ಬಸವ ನಾಡು ವಿಜಯಪುರ ಜಿಲ್ಲೆಯ ಸುಕ್ಷೇತ್ರ ಕತಕನಹಳ್ಳಿ(ಕತ್ನಳ್ಳಿ) ಶ್ರೀಗುರು ಚಕ್ರವರ್ತಿ ಸದಾಶಿವ ಮಠದ ಜಾತ್ರೆ ಕೋಮು ಸಾಮರಸ್ಯ ಮತ್ತು ಭಾವೈಕ್ಯದ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುತ್ತ ಹಂಗಮವಾಗಿ ಸಾಗಿದೆ. ಇಲ್ಲಿನ ವಿಶೇಷವೆಂದರೆ ಎಲ್ಲ ಸಮುದಾಯದ […]

ಕತ್ನಳ್ಳಿ ಜಾತ್ರೆಯಲ್ಲಿ ಆಯೋಜಿಸಲಾಗಿರುವ ಗ್ರಾಮೀಣ ಕ್ರೀಡೆಗಳು ಮಣ್ಣಿನ ಮಕ್ಕಳ ಪ್ರತಿಭೆ ಪ್ರದರ್ಶನಕ್ಕೆ ಅವಕಾಶ ನೀಡುತ್ತಿವೆ- ಎಂ ಎಲ್ ಸಿ ಸುನೀಲಗೌಡ ಪಾಟೀಲ

ವಿಜಯಪುರ: ವಿಜಯಪುರ(Vijayapura) ಜಿಲ್ಲೆಯ ಸುಕ್ಷೇತ್ರ ಕತಕನಹಳ್ಳಿ(ಕತ್ನಳ್ಳಿ) ಶ್ರೀಗುರು ಚಕ್ರವರ್ತಿ(Shrigugu Chakravarti) ಸದಾಶಿವ ಜಾತ್ರೆಯಲ್ಲಿ(Sadashiva Jatre) ಆಯೋಜಿಸಲಾಗಿರುವ ಗ್ರಾಮೀಣ(Rural) ಕ್ರೀಡೆಗಳು(Sports) ಮಣ್ಣಿನ ಮಕ್ಕಳಿಗೆ ಪ್ರತಿಭೆಯನ್ನು ಹೊರಹಾಕಲು ಅವಕಾಶ ನೀಡುತ್ತವೆ.  ಈ ಗ್ರಾಮೀಣ ಕ್ರೀಡೆಗಳಲ್ಲಿ ಪಾಲ್ಗೋಳ್ಳಬೇಕು ಎಂದು ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಕರೆ ನೀಡಿದ್ದಾರೆ. ಸುಕ್ಷೇತ್ರ ಕತ್ನಳ್ಳಿಯಲ್ಲಿ ಯುಗಾದಿ ಅಂಗವಾಗಿ ನಡೆಯುತ್ತಿರುವ ಜಾತ್ರೆಯಲ್ಲಿ ಜಾನುವಾರು ಜಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು. ವಿಜಯಪುರ ತಾಲೂಕಿನ( ಕತ್ನಳ್ಳಿ) ಕತಕನಹಳ್ಳಿ ಗ್ರಾಮದಲ್ಲಿ ಶ್ರೀ ಗುರು ಚಕ್ರವರ್ತಿ ಸದಾಶಿವ ಜಾತ್ರಾ ಮಹೋತ್ಸವ […]

ಕತ್ನಳ್ಳಿ ಜಾತ್ರೆ ಭಕ್ತರಿಂದ, ಭಕ್ತರಿಗಾಗಿ, ಭಕ್ತರಿಗೋಸ್ಕರ ನಡೆಯುವ ಜಾತ್ರೆಗೆ ಭಕ್ತರನ್ನು ಆಹ್ವಾನಿಸಿದ ಸ್ವಾಮೀಜಿ

ವಿಜಯಪುರ: ಇದು ಭಕ್ತರ(Devotees) ಜಾತ್ರೆ(Fair).  ಭಕ್ತರಿಗಾಗಿ ಇರುವ ಜಾತ್ರೆ. ಭಕ್ತರಿಗೆಗೋಸ್ಕರ ಆಯೋಜಿಸಲಾಗಿರುವ(Organised) ಜಾತ್ರೆ. ಇಲ್ಲಿ ಭಕ್ತರೇ ಸರ್ವಸ್ವ. ಭಕ್ತರೆ ಮಾಲೀಕರು‌‌(Owner). ಈ ಜಾತ್ರೆಗೆ ಬಸವ ನಾಡು(Basava Nadu), ದೇಶ-ವಿದೇಶಗಳ ಎಲ್ಲ ಭಕ್ತರು ಪರಿವಾರದೊಂದಿಗೆ ಬಂದು ಸದಾಶಿವನ ದರ್ಶನ, ಆಶೀರ್ವಾದ ಪಡೆದು ಎಲ್ಲರೂ ಉದ್ಧಾರವಾಗಬೇಕು. ಎಲ್ಲರೂ ಆಶೀರ್ವಾದ ಇರಲಿದೆ ಎಂದು ವಿಜಯಪುರ ಜಿಲ್ಲೆಯ ಸುಕ್ಷೇತ್ರ ಕತ್ನಳ್ಳಿ ಎಂದೇ ಹೆಸರಾಗಿರುವ ಕತಕನಹಳ್ಳಿ ಶ್ರೀ ಸದಾಶಿವ ಮಠಾಧೀಶ ಶ್ರೀ ಶಿವಯ್ಯ ಸ್ವಾಮೀಜಿ ಆಹ್ಬಾನ ನೀಡಿದ್ದಾರೆ. ಕತ್ನಳ್ಳಿಯಲ್ಲಿ ಮಾತನಾಡಿದ ಅವರು ಮಾಜಿ ಸಚಿವ […]