Staff Retired: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ 49 ಜನ ಸಿಬ್ಬಂದಿ ವಯೋನಿವೃತ್ತಿ: ಬೀಳ್ಕೊಡುಗೆ ಸಮಾರಂಭ

ವಿಜಯಪುರ:  ಕಲ್ಯಾಣ(Kalyan) ಕರ್ನಾಟಕ(Karnataka) ರಸ್ತೆ(Road) ಸಾರಿಗೆ(Transport) ನಿಗಮ(Corporation) ವಿಜಯಪುರ ವಿಭಾಗದ ವಿವಿಧ ಘಟಕಗಳಿಂದ ಒಟ್ಟು 49 ಜನ ಸಿಬ್ಬಂದಿಯು ವಯೋ ನಿವೃತ್ತಿ ಹೊಂದಿದರು. ಅಲ್ತಾಫಅಹ್ಮದ್ ಮೊಹಮ್ಮದಗೌಸ ಜಹಾಗೀರದಾರ, ಯುನೂಸ್ ಹುಸೇನಬಾಷಾ ರಿಸಾಲದಾರ, ಬಸೀರಅಹಮದ್ ಕಾಸೀಮಸಾಬ ಮುರಾಳ, ತುಕಾರಾಮ ಸಿದ್ಲೆಪ್ಪ ಮಮದಾಪೂರ, ಯಮನಪ್ಪಾ ಲಚ್ಚಪ್ಪಾ ತಳವಾರ, ಶ್ರೀಶೈಲ ಸಿದ್ದಪ್ಪಾ ಕಮ್ಮಾರ, ರವೀಂದ್ರ ದುಂಡಪ್ಪ ಶಾಪೇಟಿ, ಬಾಬು ಗುಜ್ಜು ರಾಠೋಡ, ಅಶೋಕ ಶಂಕರರಾವ್ ಲಾಟ್ನೆ, ಸಿದ್ರಾಮಯ್ಯಾ ಮಹಾದೇವಯ್ಯಾ ಮಠ, ಶಿವಣ್ಣಾ ಹಾವಪ್ಪ ಹದರಿ, ನಿಂಗಪ್ಪಾ ಚನ್ನಮಲ್ಲಪ್ಪ ಕಾಗವಾಡ, ಶ್ರೀಶೈಲ ಭೋಜಪ್ಪಾ […]

Fuel Efficiency: ರಾಜ್ಯ ಮಟ್ಟದ ಉತ್ತಮ ಇಂಧನ ಸಂರಕ್ಷಣಾ ಪುರಸ್ಕಾರಕ್ಕೆ ವಿಜಯಪುರದ 3ನೇ ಘಟಕ ಆಯ್ಕೆ

ವಿಜಯಪುರ: 2020-21ರ ವರ್ಷದ(Year) ಪೆಟ್ರೋಲಿಯಂ ಕನ್ಸರ್‌ವೇಶನ್ ರಿಸರ್ಚ್ ಅಸೋಶಿಯೇಶನ್(Petroleum Corporation Efficiency Award) ಕೇಂದ್ರ ಸರಕಾರದಿಂದ(Union Government) ನೀಡಿರುವ ರಾಜ್ಯಮಟ್ಟದ ಉತ್ತಮ ಇಂಧನ ಸಂರಕ್ಷಣಾ(ಕೆಎಂಪಿಎಲ್) ಪುರಸ್ಕಾರಕ್ಕೆ(Award) ಕಕರಸಾ ನಿಗಮ ವಿಜಯಪುರ ವಿಭಾಗದ ವಿಜಯಪುರ-3(Vijayapura 3rd Division) ನೇ ಘಟಕ ಆಯ್ಕೆಯಾಗಿದೆ. ಏ.21 ರಂದು ಬೆಂಗಳೂರಿನ ಶಾಂತಿನಗರದ ಘಟಕ-2ರಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರಾರಸಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಅವರು ವಿಜಯಪುರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಸಿ. ಎಸ್. ಫುಲೇಕರ, ತಾಂತ್ರಿಕ ಶಿಲ್ಪಿ (ಪ್ರ) ಎಂ. ಎಚ್. ಮಧಬಾವಿ, […]

ಯುಗಾದಿ ಹಬ್ಬದ ಅಂಗವಾಗಿ ಬಸವ ನಾಡಿನಿಂದ ಶ್ರೀಶೈಲ ಶ್ರೀಮಲ್ಲಿಕಾರ್ಜುನ ಜಾತ್ರೆಗೆ ವಿಶೇಷ ಸಾರಿಗೆ ವ್ಯವಸ್ಥೆ

ವಿಜಯಪುರ: ಯುಗಾದಿ(Ugadi) ಅಂಗವಾಗಿ ಉತ್ತರ ಕರ್ನಾಟಕದ(North Karnataka) ಅದರಲ್ಲೂ ವಿಜಯಪುರ ಜಿಲ್ಲೆಯಿಂದ(Vijayapura District) ಸಾವಿರಾರು ಭಕ್ತರು(Devotees) ನೆರೆ ರಾಜ್ಯದ ಶ್ರೀಶೈಲ ಮಲ್ಲಯ್ಯನ ದರ್ಶನಕ್ಕೆ(Shrishail Mallayya Darshana) ತೆರಳುತ್ತಾರೆ.  ಪಾದಯಾತ್ರೆಯ(Padayatre) ಮೂಲಕವೂ ಭಕ್ತರು ದೇವರ ದರ್ಶನಕ್ಕೆ ತೆರಳುತ್ತಾರೆ.  ಶ್ರೀಶೈಲದಲ್ಲಿ ಮಾ. 25 ರಿಂದ ಏ. 4ರ ವರೆಗೆ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಜಾತ್ರೆ(Festival) ನಡೆಯುತ್ತೆದೆ.  ಈ ಹಿನ್ನೆಲೆಯಲ್ಲಿ ಭಕ್ತರ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ತೆ ಯಾತ್ರಾರ್ಥಿಗಳಿಗಾಗಿ ವಿಶೇಷ ಬಸ್ ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ ಎಂದು […]