CM Ox Melee: ಮುಖ್ಯಮಂತ್ರಿ ಕಂಡು ಗಲಿಬಿಲಿಗೊಂಡ ಹಸು- ಆಕಳು ಕಂಡು ಗಾಬರಿಯಾದ ಜನ

ವಿಜಯಪುರ: ಸಿಎಂ(Chief Minister) ಕಂಡು ಹಸುವೊಂದು(Cow) ಗಲಿಬಿಲಿಗೊಂಡ(Melee) ಕಾರಣ ಕೆಲಕ್ಷಣ ಆತಂಕದ ವಾತಾವರಣ(Tense Situation) ಉಂಟಾದ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಡಗಾನೂರ(Kodaganur) ಗ್ರಾಮದಲ್ಲಿ ನಡೆದಿದೆ.  ಬೂದಿಹಾಳ- ಪೀರಾಪುರ ಏತ ನೀರಾವರಿ ಯೋಜನೆಯ ಹಂತ- 1 ಪೈಪ್ ವಿತರಣಾ ಜಾಲದ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಕೊಡಗಾನೂರಿಗೆ ಆಗಮಿಸಿದ್ದರು.  ಈ ಯೋಜನೆಗೆ ಚಾಲನೆ ನೀಡುವುದಕ್ಕೂ ಮುಂಚೆ ಮುಖ್ಯಮಂತ್ರಿಗಳು ಗೋ ಮಾತೆಗೆ ಪೂಜೆ ಸಲ್ಲಿಸಿದರು.  ಈ ಸಂದರ್ಭದಲ್ಲಿ ಬಂಟನೂರು ಗ್ರಾಮದ ರೈತರು  ಸಿಎಂ ಬಸವರಾಜ […]

CM Irrigation Project: ಬಸವ ನಾಡಿನಲ್ಲಿ ಸಿಎಂ ಗೆ ಜೋಡೆತ್ತು, ಹಸು ಕಾಣಿಕೆ ನೀಡಿದ ರೈತರು- ಸಿಎಂ ಏನು ಹೇಳಿದ್ರು ಗೊತ್ತಾ?

ವಿಜಯಪುರ: ಬಸವ ನಾಡು(Basava Nadu) ವಿಜಯಪುರ ಜಿಲ್ಲಾ(Vijayapura District) ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Chief Minister Basavaraj Bommayi) ಅವರಿಗೆ ಅನ್ನದಾತರು ಜೋಡೆತ್ತ ಮತ್ತು ಹಸುವನ್ನು(Two Oxen And Cow) ಕಾಣಿಕೆಯಾಗಿ ನೀಡಿದ್ದಾರೆ‌. ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಡಗಾನೂರ ಬಳಿ ಬೂದಿಹಾಳ- ಪೀರಾಪೂರ ಏತ ನೀರಾವರಿ ಯೋಜನೆ ಮೊದಲ ಹಂತದ ಉದ್ಘಾಟನೆ ಹಾಗೂ ಎರಡನೇ ಹಂತದ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಲು ಸಿಎಂ ಬೊಮ್ಮಾಯಿ ವಿಶೇಷ ಹೆಲಿಕಾಪ್ಟರ್ ‌ಮೂಲಕ ಆಗಮಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ […]

Lift Irrigation Scheme: ಸಿಎಂ ಚಾಲನೆ ನೀಡಲಿರುವ ಬೂದಿಹಾಳ- ಪೀರಾಪುರ ಏತ ನೀರಾವರಿ ಯೋಜನೆಯ ವಿಶೇಷತೆ ಏನು ಗೊತ್ತಾ?

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Chief Minister Basavaraj Bommayi) ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕು ವ್ಯಾಪ್ತಿಯ 38 ಹಳ್ಳಿಗಳಿಗೆ ನೀರಾವರಿ ಕಲ್ಪಿಸಲು(38 Villages Irrigation Project) ಉದ್ದೇಶಿಸಿರುವ ಬಹು ನಿರೀಕ್ಷಿತ ಪೀರಾಪುರ- ಬೂದಿಹಾಳ(Peerapur Budihal) ಏತ ನೀರಾವರಿ ನೀರಾವರಿ(Lift Irrigation Scheme) ಯೋಜನೆಯ ಮೊದಲ ಹಂತದ ಪೈಪ್ ವಿತರಣಾ ಜಾಲದ(Pipe Distribution Work) ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕಾಗಿ ಕೊಡಗಾನೂರ ಬಳಿ ವಿಶಾಲ ಪೆಂಡಾಲ್ ಹಾಕಲಾಗಿದ್ದು, ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ.  ಮುಖ್ಯಮಂತ್ರಿ ಜೊತೆ ಜಲಸಂಪನ್ಮೂಲ ಸಚಿವ […]