ಮೊಸರ ನಾಡಿನಲ್ಲಿ ಹೋಳಿ ಆಚರಣೆಯಲ್ಲಿ ಬಣ್ಣದಲ್ಲಿ ಮಿಂದೆದ್ದು ಕುಣಿದ ಮಾಜಿ ಸಚಿವ ಸಂಗಣ್ಣ ಕೆ. ಬೆಳ್ಳುಬ್ಬಿ

ವಿಜಯಪುರ: ಜನರ ಮನಸ್ಸನ್ನು ರಂಗು ರಂಗೀನವಾಗಿಸುವ ಹಬ್ಬ ಹೋಳಿ ಹುಣ್ಣಿಮೆ.  ಈ ಹುಣ್ಣಿಮೆಯಾದ ಎರಡು ದಿನಗಳ ನಂತರ ಬಸವ ನಾಡು ವಿಜಯಪುರ ಜಿಲ್ಲೆಯ ಮೊಸರ ನಾಡು ಕೊಲ್ಹಾರದಲ್ಲಿ ಈ ಬಾರಿ ನಡೆದ ಬಣ್ಣದಾಟ ಗಮನ ಸೆಳೆಯಿತು. ಆಲಮಟ್ಟಿ ಜಲಾಷಯ ನಿರ್ಮಾಣದಿಂದ ಮುಳುಗಡೆಯಾಗಿರುವ ಹಳೆಯ ಕೊಲ್ಹಾರದಲ್ಲಿ ಈ ಹಿಂದೆ ಪರಂಪರಾಗತವಾಗಿ ಯಾವುದೇ ಭೇದ ಭಾವವಿಲ್ಲದೇ ಎಲ್ಲರೂ ಕೂಡಿಕೊಂಡು ಸಂಭ್ರಮದಿಂದ ಹೋಳಿ ಹಬ್ಬದ ಬಣ್ಣದಾಟ ಆಡುತ್ತಿದ್ದರು.  ಆದರೆ, ಕಳೆದ ಹಲವು ವರ್ಷಗಳಿಂದ ಸಾಮೂಹಿಕವಾಗಿ ನಡೆಯುವ ಈ ಆಚರಣೆಗೆ ಮರೆಯಾಗಿತ್ತು. ಈ […]