MLC Election: ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿಗೆ ಮತ ಹಾಕಿದರೆ ನನಗೆ ಮತ ಹಾಕಿದಂತೆ- ಎಂ. ಬಿ. ಪಾಟೀಲ

ವಿಜಯಪುರ: ಜನಪರ ಕಾಳಜಿಯ(Public Interest) ಹಿರಿಯ ನಾಯಕ(Senior Leader) ಪ್ರಕಾಶ ಹುಕ್ಕೇರಿ)Prakash Hukkeri), ಶಿಕ್ಷಕರ ಕ್ಷೇತ್ರದಿಂದ(Teachers Constituency), ಪಕ್ಷದ ಸಾಮಾನ್ಯ ಕಾರ್ಯಕರ್ತ. ಸುನೀಲ ಸಂಖ(Sunil Sank) ಪದವಿಧರ ಕ್ಷೇತ್ರದಿಂದ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದು, ಇವರಿಗೆ ನೀಡುವ ಮತಗಳು ನನಗೆ ನೀಡಿದಂತೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲರು ಹೇಳಿದರು. ನಗರದ ಬಿ ಎಲ್ ಡಿ ಇ ಸಂಸ್ಥೆಯಲ್ಲಿ ವಾಯುವ್ಯ ಶಿಕ್ಷಕರ ಹಾಗೂ ಪದವಿಧರ ಕ್ಷೇತ್ರದ ಚುನಾವಣೆ ಪ್ರಚಾರದ ಅಂಗವಾಗಿ ಮತ್ತು ಪದವಿಧರರ […]

MLC Election: ವಿಪ ಚುನಾವಣೆ: ಕೈ ಅಭ್ಯರ್ಥಿಗಳ ಪರ ಸೋಮವಾರ ಎಂ. ಬಿ. ಪಾಟೀಲ‌ ಪ್ರಚಾರ

ವಿಜಯಪುರ: ವಾಯುವ್ಯ(North West) ಶಿಕ್ಷಕರ(Teachers) ಮತ್ತು ಪದವಿಧರ(Graduates) ಕ್ಷೇತ್ರಗಳ(Constituencuez) ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ(M B Patil) ಜೂ. 6ರಂದು ಸೋಮವಾರ ನಗರದಲ್ಲಿ ಪ್ರಚಾರ ನಡೆಸಲಿದ್ದಾರೆ. ನಗರದ ವಿದ್ಯಾ ಸಂಸ್ಥೆಗಳಿಗೆ ಭೇಟಿ ನೀಡಲಿರುವ ಅವರು, ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಸೋಮವಾರ ಬೆ.10ಕ್ಕೆ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಬೆ.10.30ಕ್ಕೆ ಸಿಕ್ಯಾಬ್ ವಿದ್ಯಾ ಸಂಸ್ಥೆಗಳು, ಬೆ.11.30ಕ್ಕೆ ಪಿಡಿಜೆ ವಿದ್ಯಾ ಸಂಸ್ಥೆಗಳು, ಮ.12ಕ್ಕೆ ಅಂಜುಮನ್ ವಿದ್ಯಾ ಸಂಸ್ಥೆಗಳು, ಮ.12.30ಕ್ಕೆ […]

ISRO Kanta Naik: ಇಸ್ರೋ ಸಂಸ್ಥೆಯ ಬಗ್ಗೆ ಮಕ್ಕಳಿಗೆ ಪಾಠ ಮಾಡಿದ ಕಾಂಗ್ರೆಸ್ ನಾಯಕಿ ಕಾಂತಾ ನಾಯಕ

ವಿಜಯಪುರ: ಭಾರತದ (Indian) ಪ್ರತಿಷ್ಠಿತ(Prestigious)  ಭಾರತೀಯ ಬಾಹ್ಯಾಕಾಶ ಸಂಶೋಧನೆ ಸಂಸ್ಥೆ(ISRO) ಸಾಧನೆ, ಕಾರ್ಯಚಟುವಟಿಕೆಗಳ ಕುರಿತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ(KPCC general secretary) ಕಾಂತಾ ನಾಯಕ(Kanta Naik) ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದಾರೆ. ವಿಜಯಪುರ ಜಿಲ್ಲೆಯ ವಿಜಯಪುರದ ಕನ್ನೂರ ಗ್ರಾಮದಲ್ಲಿರುವ ಶಾಂತಿ ಕುಟೀರದಲ್ಲಿ ನಡೆಯುತ್ತಿರುವ ಮಕ್ಕಳಿಗಾಗಿ ಉಚಿತ ಬೇಸಿಗೆ ಶಿಬಿರದಲ್ಲಿ ಅವರು ಮಾತನಾಡಿದರು.   ಇಸ್ರೊ ಸಂಸ್ಥೆಯ ಉಪಗ್ರಹ ಉಡಾವಣೆ ಕಾರ್ಯವೈಖರಿ , ಸಾಮಾನ್ಯ ಜ್ಞಾನ, ಸಮಯದ ಸದುಪಯೋಗಳ ಕುರಿತು ಕಾಂತಾ ನಾಯಕ ಮಾತನಾಡಿದರು. ಈ ಸಂದರ್ಭದಲ್ಲಿ ಕೃಷ್ಣ ಸ್ವಾಮೀಜಿ […]

ಧರ್ಮದ ಕುರಿತು ಸಂಘ ಪರಿವಾರ, ಬಿಜೆಪಿಯವರು ನೀಡುವ ಪ್ರಚೋದನೆಗೆ ಒಳಗಾಗಬಾರದು ಎಂದು ಅಲ್ಪಸಂಖ್ಯಾತರಿಗೆ ಕರೆ ನೀಡಿದ ಎಸ್. ಎಂ‌. ಪಾಟೀಲ ಗಣಿಹಾರ

ವಿಜಯಪುರ: ಧರ್ಮದ ವಿಚಾರದಲ್ಲಿ(Religion Issue) ಸಂಘ ಪರಿವಾರ(Sangha Pariwar) ಮತ್ತು ಬಿಜೆಪಿಯವರು ನೀಡುವ ಪ್ರಚೋದನೆಗೆ(Provocation) ಒಳಗಾಗಬಾರದು ಎಂದು ಕೆಪಿಸಿಸಿ ವಕ್ತಾರ ಮತ್ತು ಅಲ್ಪಸಂಖ್ಯಾತರ ಮುಖಂಡ ಎಸ್. ಎಂ. ಪಾಟೀಲ ಗಣಿಹಾರ(S M Patil Ganihar) ಮುಸ್ಲಿನರಿಗೆ ಮನವಿ ಮಾಡಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2023ರ ಚುನಾವಣೆಯ ಮುಗಿಯುವವರೆಗೆ ಸಂಘ ಪರಿವಾರ ಮತ್ತು ಬಿಜೆಪಿ ಮುಸ್ಲಿಮರನ್ನು ಪ್ರಚೋದಿಸಲಿವೆ. ಈ ಹಿನ್ನೆಲೆಯಲ್ಲಿ ಯಾರೂ ಪ್ರಚೋದನೆಗೆ ಒಳಗಾಗಬಾರದು. ಸಂವಿಧಾನದ ಮೇಲೆ ವಿಶ್ವಾಸವಿಟ್ಟು ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. […]

ಪ್ರಧಾನಿಗೆ ಪತ್ರ ಬರೆದ ಎಂ. ಬಿ. ಪಾಟೀಲ-ಉಕ್ರೇನಿನಿಂದ ಮರಳಿರುವ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಆಗ್ರಹ

ವಿಜಯಪುರ: ಯುದ್ಧಪೀಡಿತ(War Hit) ಉಕ್ರೇನಿನಿಂದ(Ukraine) ಸ್ವದೇಶಕ್ಕೆ ಹಿಂತಿರುಗಿರುವ(Returned) ವೈದ್ಯಕೀಯ ವಿದ್ಯಾರ್ಥಿಗಳMedical Students) ಶೈಕ್ಷಣಿಕ ಸಮಸ್ಯೆ ಬಗೆ ಹರಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ(Prime Minister Narendra Midi) ಅವರಿಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ(M B Patil) ಅವರು ಪತ್ರ ಬರೆದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಧಾನಿಗೆ ಬರೆದಿರುವ ಪತ್ರದ ಪ್ರತಿಯನ್ನು ಹಂಚಿಕೊಂಡಿದ್ದಾರೆ. ಯುದ್ಧ ಪೀಡಿತ ಉಕ್ರೇನಿನಿಂದ ಸ್ವದೇಶಕ್ಕೆ ಹಿಂತಿರುಗಿರುವ ವೈದ್ಯಕೀಯ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ಬಗೆ ಹರಿಸುವಂತೆ ಕೋರಿ […]

ಸಚಿವ ಅರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು- ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ ನಲಪಾಡ

ವಿಜಯಪುರ: ಯುವ(Youth) ಕಾಂಗ್ರೆಸ್(Congress) ರಾಜ್ಯಾಧ್ಯಕ್ಷ(State President) ಮೊಹಮ್ಮದ ನಲಪಾಡ(Mohammad Nalapad) ಕೇಂದ್ರ ಮತ್ತು ರಾಜ್ಯ ಸರಕಾರಗಳ(Union and State Governments) ವಿರುದ್ಧ ಹರಿ ಹಾಯ್ದಿದ್ದಾರೆ.  ಗುಮ್ಮಟ ನಗರಿ ವಿಜಯಪುರದಲ್ಲಿ ಗ್ರಾಮ ದೇವತೆ ಶ್ರೀ ಸಿದ್ದೇಶ್ವರ ದೇವಸ್ಥಾನದಲ್ಲಿ ದರ್ಶನ ಪಡೆದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದರು. ಬೆಂಗಳೂರಿನಲ್ಲಿ ಯುವಕನ ಕೊಲೆಯ ವಿಚಾರ ಕುರಿತು ಗೃಹ ಸಚಿವ ಅರಗ ಜ್ಞಾನೇಂದ್ರ ನೀಡಿರುವ ಹೇಳಿಕೆ ಕುರಿತು ಖಾರವಾಗಿ ಪ್ರತಿಕ್ರಿಯಿಸಿದರು.  ಮುಖ್ಯಮಂತ್ರಿ ಮತ್ತು ಅರಗ ಜ್ಞಾನೇಂದ್ರ ಅವರು ಅರ್ಧ ಜ್ಞಾನ […]

ಧ್ವನಿವರ್ಧಕಗಳ ಬಳಕೆ ಮಾನದಂಡ ಎಲ್ಲ ಸಮುದಾಯದವರಿಗೂ ಒಂದೇ ಆಗಿರಲಿ- ಕೆಪಿಸಿಸಿ ವಕ್ತಾರ ಎಸ್. ಎಂ. ಪಾಟೀಲ ಗಣಿಹಾರ

ವಿಜಯಪುರ: ಆಜಾಂ(Azan) ಹೆಸರಿನಲ್ಲಿ(Name) ಧ್ವನಿವರ್ಧಕಗಳ(Loud Speakers) ಬಳಕೆ(Use) ಕುರಿತು ಸರಕಾರ(Government) ಅನುಸರಿಸುತ್ತಿರುವ ಮಾನದಂಡ ಎಲ್ಲ ಸಮುದಾಯದವರ ಲೌಡ್ ಸ್ಪೀಕರ್ ಬಳಕೆಗೂ ಅನ್ವಯಿಸಬೇಕು  ಎಂದು ಕೆಪಿಸಿಸಿ ವಕ್ತಾರ ಮತ್ತು ಅಲ್ಪಸಂಖ್ಯಾತರ ಮುಖಂಡ ಎಸ್. ಎಂ. ಪಾಟೀಲ ಗಣಿಹಾರ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಲೆಯೇರಿಕೆ ಮುಂತಾದ ಜ್ವಲಂತ ಸಮಸ್ಯೆಗಳನ್ನು ಮರೆಮಾಚಲು ಬಿಜೆಪಿ ಮುಖಂಡರು ವಿನಾಕಾರಣ ವಿವಾದ ಸೃಷ್ಠಿಸುತ್ತಿದ್ದಾರೆ ಎಂದು ಆರೋಪಿಸಿದರು. ಧ್ವನಿವರ್ಧಕಗಳಿಂದ ಅಕ್ಕಪಕ್ಕದವರಿಗೆ ತೊಂದರೆಯಾಗುತ್ತಿದ್ದರೆ ಯಾವುದೇ ಧರ್ಮದವರಾಗಲಿ ಲೌಡ್ ಸ್ಪೀಕರ್ ಧ್ವನಿಯನ್ನು ಕಡಿಮೆ ಮಾಡುವ ಮೂಲಕ ಸಹಬಾಳ್ವೆ […]

ಆಡಳಿತ ವೈಫಲ್ಯ ಮುಚ್ಚಿ ಹಾಕಲು ಬಿಜೆಪಿ ಸಾಮರಸ್ಯ ಹದಗೆಡುವ ವಿಷಯಗಳನ್ನು ಪ್ರಸ್ತಾಪಿಸುತ್ತಿದೆ ಎಂದ ಎಂ ಬಿ ಪಾಟೀಲ

ವಿಜಯಪುರ: ರಾಜ್ಯ(State) ಸರಕಾರ(Government) ಆಡಳಿತ(Administration) ವೈಫಲ್ಯವನ್ನು(Failure) ಮುಚ್ಚಿ ಹಾಕಲು ಬಿಜೆಪಿ(BJP) ಸಾಮರಸ್ಯ ಹದಗೆಡುವ ವಿಷಯಗಳನ್ನು ಪ್ರಸ್ತಾಪಿಸುತ್ತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲವೂ ಅತಿರೇಕವಾಗಿದೆ.  ನಿಮ್ಮ ಮತದ ಆಸೆಗಾಗಿ, ಮತಗಳ ಕ್ರೂಢಿಕರಣಕ್ಕಾಗಿ ಹಿಜಾಬು, ಹಲಾಲು, ಆಜಾಂ, ಕಾಶ್ಮೀರಿ ಫೈಲ್ಸ್ ಸೇರಿದಂತೆ ಒಂದೊಂದೆ ವಿಚಾರಗಳನ್ನು ಪ್ರಸ್ತಾಪಿಸಲಾಗುತ್ತಿದೆ.  ಬೆಂಕಿ ಹಚ್ಚುವ ಕೆಲಸ ಬಹಳ ಸರಳವಿದೆ.  ಆದರೆ, ಸಾಮಾಜಿಕ ಸಾಮರಸ್ಯ ಕೆಡಿಸಿದರೆ ಇದು ಅವರಿಗೆ […]

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಅವರಿಂದ ಗುರುವಾರ ಬಬಲೇಶ್ವರ ಮತಕ್ಷೇತ್ರದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ವಿಜಯಪುರ: ಕೆಪಿಸಿಸಿ(KPCC) ಪ್ರಚಾರ(Campaign) ಸಮಿತಿ(Committee) ಅಧ್ಯಕ್ಷ(Chairman) ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ(MLA M B Patil) ಅವರು ಏ. 7 ರಂದು ಗುರುವಾರ ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಶೇತ್ರದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.  ಬೆ.10ಕ್ಕೆ ಬಬಲೇಶ್ವರದಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ರೂ. 14 ಲಕ್ಷ ವೆಚ್ಚದ ಸುಸಜ್ಜಿತ ಆ್ಯಂಬುಲೇನ್ಸ್ ವಾಹನ ಸಾರ್ವಜನಿಕ ಸೇವೆಗೆ ನೀಡಲಿದ್ದಾರೆ.  ಬೆ. 11ಕ್ಕೆ ಅಗಸನಹಳ್ಳಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ರೂ. 30.12 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ  500 […]

ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ವತಿಯಿಂದ ಬೆಲೆಯೇರಿಕೆ ಮುಕ್ತ ಭಾರತ ಅಭಿಯಾನ

ವಿಜಯಪುರ: ದಿನೇ ದಿನೇ ಹೆಚ್ಚುತ್ತಿರುವ ಅಗತ್ಯ ವಸ್ತುಗಳ ಬೆಲೆಯಿಂದಾಗಿ ಜನತೆ ರೋಸಿ ಹೋಗಿದ್ದು, ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ವಿಜಯಪುರ ಜಿಲ್ಲಾದ್ಯಂತ ಅಲ್ಲಲ್ಲಿ ಬೆಲೆ ಏರಿಕೆ ಮುಕ್ತ ಭಾರತ ಅಭಿಯಾನ ನಡೆಸಲಾಯಿತು. ವಿಜಯಪುರ ನಗರದ ಖಾದಿ ಗ್ರಾಮೋದ್ಯೋಗ ವೃತ್ತದಲ್ಲಿ ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ ಮುಶ್ರಿಫ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಖಾಲಿ ಗ್ಯಾಸ್ ಸಿಲೆಂಡರ್‍ಗಳು ಮತ್ತು ಮೋಟರ ಸೈಕಲ್‍ಗಳನ್ನು ಅಡ್ಡ ಮಲಗಿಸಿ ಅವುಗಳಿಗೆ ಹಾರ ಹಾಕಿ ಹಲಿಗೆಯನ್ನು ಬಾರಿಸುತ್ತ ಪ್ರಧಾನಿ ಮೋದಿ ಅವರ ಪ್ರತಿಕೃತಿ ದಹನ […]