Bus MB Patil: ಬಬಲೇಶ್ವರ ಮತಕ್ಷೇತ್ರದ ನಾನಾ ಗ್ರಾಮಗಳಿಗೆ ಹೆಚ್ಚುವರಿ ಬಸ್ ಸೇವೆ ಆರಂಭ- ಎಂ. ಬಿ. ಪಾಟೀಲ

ವಿಜಯಪುರ: ಬಬಲೇಶ್ವರ ಮತಕ್ಷೇತ್ರದ ಶಿರಬೂರ, ಬಬಲಾದಿ, ಕೊಟಬಾಗಿ, ಹಂಚಿನಾಳ, ಮಂಗಳೂರು, ಮಮದಾಪುರ ಗ್ರಾಮಗಳಿಗೆ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿಯಾಗಿ ಬಸ್ ಸೌಲಭ್ಯ ಒದಗಿಸಲಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು‌ ಶಾಸಕ‌ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ತಮ್ಮ‌ ಗ್ರಾಮಗಳಿಗೆ ಸೂಕ್ತ ಸಮಯಕ್ಕೆ ಬಸ್ ಸೌಲಭ್ಯ ಒದಗಿಸುವಂತೆ ಮತ್ತು ಕೆಲವು ಬಸ್ಸುಗಳ ಮಾರ್ಗ ಬದಲಾವಣೆ ಮಾಡುವಂತೆ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ತಮಗೆ ಮನವಿ ಮಾಡಿದ್ದರು.  ಅದರಂತೆ […]

Journalists Health Insurance: ಪತ್ರಕರ್ತರಿಗೆ ಬಿ ಎಲ್ ಡಿ‌ ಇ ಆಸ್ಪತ್ರೆಯಿಂದ ಆರೋಗ್ಯ ಕವಚ ವಿಮೆ- ಎಂ. ಬಿ. ಪಾಟೀಲ

ವಿಜಯಪುರ: ಬಿ ಎಲ್ ಡಿ‌ಇ ಆಸ್ಪತ್ರೆಯ(BLDEA Hospital) ಆರೋಗ್ಯ ಕವಚ ವಿಮೆ(Health Insurance) ಯೋಜನೆಯಡಿ (Scheme) ವಿಜಯಪುರ ಜಿಲ್ಲೆಯ ಎಲ್ಲ ಪತ್ರಕರ್ತರಿಗೆ(Vijayapura District All Journalists) ಆರೋಗ್ಯ ಸೇವೆ (Health Service) ಒದಗಿಸಲು ಶಿಘ್ರದಲ್ಲಿಯೇ ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿ ನಡೆದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಆರೋಗ್ಯ ರಕ್ಷಣೆಗಾಗಿ ಬಿಎಲ್‍ಡಿಇ ಸಂಸ್ಥೆ  ಬಿ ಎಲ್ […]

Tourism MB Patil: ಪ್ರವಾಸಿಗರಿಗೆ ತಂಗಲು ಸುಸಜ್ಜಿತ ಹೊಟೇಲು, ಮೂಲಭೂತ ಸೌಕರ್ಯ ಒದಗಿಸಲು ಉದ್ದಿಮೆದಾರು ಮುಂದಾಗಬೇಕು- ಎಂ. ಬಿ. ಪಾಟೀಲ

ವಿಜಯಪುರ: ನಗರಕ್ಕೆ ಬರುವ ಪ್ರವಾಸಿಗರಿಗೆ(Tourists) ತಂಗಲು ಸುಸಜ್ಜಿತ ಹೊಟೇಲ್ ಗಳು(Good Hotels) ಮತ್ತು ಅಗತ್ಯ ಮೂಲಭೂತ ಸೌಕರ್ಯ(Basic Amenities) ಒದಗಿಸಲು ಸ್ಥಳಿಯ ಉದ್ದಿಮೆದಾರರು(Local Businessmen) ಮುಂದಾಗಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ(KPCC Campaign Committee Chairman M B Patil)ಹೇಳಿದ್ದಾರೆ.   ನಗರದ ಎನ್ ಎಚ್-52ರಲ್ಲಿರುವ ಐಓಸಿ ಪೆಟ್ರೋಲ್ ಪಂಪ್ ಹತ್ತಿರ ಸಮೀರ್ ಆರ್ಕೆಟ್, ಹೊಟೇಲ್ ಫೋರ್ ವೇ ಉದ್ಘಾಟಿಸಿ ಅವರು ಮಾತನಾಡಿದರು. ವಿಜಯಪುರ ಪ್ರವಾಸಿ ತಾಣ.  ಇಲ್ಲಿಯ ಐತಿಹಾಸಿಕ ಸ್ಮಾರಕಗಳನ್ನು […]

Villages Reunion: ಹೊನಗನಹಳ್ಳಿ, ಸವನಳ್ಳಿ ಗ್ರಾಮಗಳನ್ನು ವಿಜಯಪುರ ತಾಲೂಕಿಗೆ ಮರುಸೇರ್ಪಡೆ ಮಾಡಿ ಸರಕಾರದಿಂದ ಅಂತಿಮ ಆದೇಶ- ಎಂ. ಬಿ. ಪಾಟೀಲ

ವಿಜಯಪುರ: ವಿಜಯಪುರ ಜಿಲ್ಲೆಯ(Vijayapura District) ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ-ಸವನಳ್ಳಿ(Honaganahalli Savanalli) ಗ್ರಾಮಗಳನ್ನು(Villages) ವಿಜಯಪುರ ತಾಲೂಕಿಗೆ ಮರುಸೇರ್ಪಡೆ(Reunion) ಮಾಡಿ ರಾಜ್ಯ ಸರಕಾರ ಅಂತಿಮ ಆದೇಶ ಹೊರಡಿಸಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ(MLA M B Patil) ತಿಳಿಸಿದ್ದಾರೆ. ಬೆಂಗಳೂರಿನಿಂದ ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬಬಲೇಶ್ವರ ನೂತನ ತಾಲೂಕು ರಚನೆಯಾದ ನಂತರ ವಿಜಯಪುರ ತಾಲೂಕಿನಲ್ಲಿದ್ದ ಹೊನಗನಹಳ್ಳಿ ಮತ್ತು ಸವನಹಳ್ಳಿ ಗ್ರಾಮಗಳನ್ನು ಬಬಲೇಶ್ವರ ತಾಲೂಕಿಗೆ ಸೇರ್ಪಡೆ […]