ಕಾಂಗ್ರೆಸ್ ಆಚಾರ, ವಿಚಾರಗಳ ಪ್ರಚಾರದ ಹೊಣೆ ಹೊತ್ತ ಎಂ. ಬಿ‌. ಪಾಟೀಲ

ಬೆಂಗಳೂರು: ಮಾಜಿ (Gormernment) ಸಚಿವ(Minister) ಮತ್ತು ಬಬಲೇಶ್ವರ(Babalesgwar) ಕಾಂಗ್ರೆಸ್(Congress) ಶಾಸಕ (MLA)ಎಂ. ಬಿ. ಪಾಟೀಲ ಕೆಪಿಸಿಸಿ ಪ್ರಚಾರ ಸಮಿತಿ ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದಾರೆ‌. ಬೆಂಗಳೂರಿನಲ್ಲಿ ಅರಮನೆ ಮೈದಾನದಲ್ಲಿ ಗಾಯತ್ರಿ ವಿಹಾರದಲ್ಲಿ ನಾಡಿನ ಮೂಲೆ ಮೂಲೆಗಳಿಂದ ಆಗಮಿಸಿದ್ದ ಜನರಿಂದ ಕಿಕ್ಕಿರಿದು ತುಂಬಿದ ಬಹಿರಂಗ ಸಭೆಯಲ್ಲಿ ಕಾಂಗ್ರೆಸ್ ರಾಷ್ಟ್ರ ಮತ್ತು ರಾಜ್ಯ ನಾಯಕರ ಸಮ್ಮುಖದಲ್ಲಿ ಪದಗ್ರಹಣ ಮಾಡಿದರು. ಕೆಪಿಸಿಸಿ ರಾಜ್ಯ ಉಸ್ತುವಾರಿ ರಂದೀಪಸಿಂಗ್ ಸುರ್ಜೆವಾಲಾ, ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ, […]

ಬಜೆಟ್ ನಲ್ಲಿ ಸಚಿವ ಕಾರಜೋಳ ಬಣ್ಣ ಬಯಲು- ಎಂ. ಬಿ. ಪಾಟೀಲ ಬಜೆಟ್ ಪ್ರತಿಕ್ರಿಯೆ

ಬೆಂಗಳೂರು: ಈ ಬಾರಿ ಬಜೆಟ್‍ನಲ್ಲಿ ನೀರಾವರಿ ಇಲಾಖೆಗೆ ರೂ. 20 ಸಾವಿರ ಕೋ. ನೀಡಿದ್ದು, ಇದರಲ್ಲಿ ಸಣ್ಣ ನೀರಾವರಿ ಇಲಾಖೆಗೆ ಕನಿಷ್ಠ ರೂ. 3 ಸಾವಿರ ಕೋ. ಹೋಗುತ್ತದೆ. ಬಾಕಿ ಉಳಿಯುವ ರೂ. 17 ಸಾವಿರ ಕೋ. ಯಲ್ಲಿ ಈಗಾಗಲೇ ರೂ. 10-12 ಸಾವಿರ ಕೋ. ಮೊತ್ತದ ಕಾಮಗಾರಿಗಳ ಹಿಂದಿನ ಬಿಲ್ ಬಾಕಿ ಇದೆ. ಅವುಗಳನ್ನು ಪಾವತಿಸಿದಾಗ, ರೂ. 5 ಸಾವಿರ ಕೋ. ಮಾತ್ರ ಉಳಿಯುತ್ತದೆ. ಇದರಲ್ಲಿ ರಾಜ್ಯದಲ್ಲಿ ನೀರಾವರಿ ಯೋಜನೆಗಳನ್ನು ಹೇಗೆ ಕೈಗೆತ್ತಿಕೊಳ್ಳುತ್ತಾರೆ ಎಂದು ಜಲಸಂಪನ್ಮೂಲ […]