Panchamasali Demand: ಪಂಚಮಸಾಲಿ 2ಎ ಮೀಸಲಾತಿ ಹೋರಾಟಕ್ಕೆ ಯತ್ನಾಳ ನಿಸ್ವಾರ್ಥ ಸೇವೆ ಶಕ್ತಿ ತುಂಬಿದೆ- ಸಮಾಜ ಮುಖಂಡರ ಹೇಳಿಕೆ

ವಿಜಯಪುರ: ಪಂಚಮಸಾಲಿ ಸಮಾಜ(Panchanasali Community) ನಡೆಸುತ್ತಿರುವ 2ಎ ಮೀಸಲಾತಿ(2A Reservation) ಹೋರಾಟಕ್ಕೆ ವಿಜಯಪುರ ನಗರ(Vijatapura Vity) ಬಿಜೆಪಿ ಶಾಸಕ‌ ಬಸನಗೌಡ ಪಾಟೀಲ ಯತ್ನಾಳ(Basabagouda Patil Yatbal) ನಿಸ್ವಾರ್ಥ ಸೇವೆಯ ಮೂಲಕ‌ ಶಕ್ತಿ ತುಂಬಿದ್ದಾರೆ(Given Strength)ಎಂದು ಪಂಚಮಸಾಲಿ ಸಮಾಜದ ಮುಖಂಡರಾದ ಎಂ. ಎಸ್. ರುದ್ರಗೌಡ, ಪಂಚಮಸಾಲಿ ಮಹಾಸಭಾ ವಿಜಯಪುರ ಜಿಲ್ಲಾಧ್ಯಕ್ಷ ಬಿ. ಎಂ. ಪಾಟೀಲ, ಶಂಕರಗೌಡ ಬಿರಾದಾರ ಹೇಳಿದ್ದಾರೆ. ವಿಜಯಪುರದಲ್ಲಿ ಜಂಟಿ‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶತಮಾನಗಳ ಇತಿಹಾಸವಿರುವ ಲಿಂಗಾಯತ ಪಂಚಮಸಾಲಿ ಸಮುದಾಯದ ಮಕ್ಕಳ ಶಿಕ್ಷಣ ಹಾಗೂ ಉದ್ಯೋಗಕ್ಕಾಗಿ […]

Panchamasali Yatnal: ಯತ್ನಾಳರಿಂದ ಪಂಚಮಸಾಲಿ ಸಮಾಜದ ಹೆಸರು ದುರ್ಬಳಕೆ ಆರೋಪ- ಬಿಜೆಪಿಯಿಂದ ಉಚ್ಛಾಟಿಸಲು ವಿಜಯಪುರ ಪಂಚಮಸಾಲಿ ಮುಖಂಡರ ಆಗ್ರಹ

ವಿಜಯಪುರ: ವಿಜಯಪುರ(Vijayapura) ನಗರ(Vity) ಬಿಜೆಪಿ ಶಾಸಕ(BJP MLA) ಬಸನಗೌಡ ಪಾಟೀಲ ಯತ್ನಾಳ(Basanagouda Patil Yatnal) ಪಂಚಮಸಾಲಿ(Panchamasali) ಸಮಾಜದ ಮುಖಂಡರು(Community Leaders) ಹರಿಹಾಯ್ದಿದ್ದಾರೆ.  ವಿಜಯಪುರದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿಯ ಪಂಚಮಸಾಲಿ ಮುಖಂಡರಾದ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಭೀಮಾಶಂಕರ ಹದನೂರ ಮತ್ತು ಮುಖಂಡ ಸುರೇಶ ಬಿರಾದಾರ, ಯತ್ನಾಳ ಪಂಚಮಸಾಲಿ ಸಮುದಾಯದ ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಒಂದಿಲ್ಲೊಂದು ದಿನ ಸಮಾಜ ಇವರ ವಿರುದ್ಧ ವೈಲೆಂಟ್ ಆಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಶಾಸಕ ಯತ್ನಾಳ ಪಂಚಮಸಾಲಿ […]

ಕೋವಿಡ್ ಮಾರ್ಗಸೂಚಿಯನ್ವಯ ಅರ್ಥಪೂರ್ಣವಾಗಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆಗೆ ನಿರ್ಧಾರ

ವಿಜಯಪುರ: ಏ. 14 ರಂದು ವಿಜಯಪುರ(Vijayapura) ಜಿಲ್ಲಾಡಳಿತದ(District Administration) ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ(Bharat Ratna) ಡಾ. ಬಾಬಾಸಾಹೇಬ ಅಂಬೇಡ್ಕರ(Dr. Babasaheb Ambedkar) ಅವರ ಜಯಂತಿಯನ್ನು(Birth Anniversary) ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಅವರ ಅಧ್ಯಕ್ಷತೆಯಲ್ಲಿ ಡಿಸಿ ಕಚೇರಿಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳು ಮತ್ತು ಮುಖಂಡರು, ಗಣ್ಯರೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಈ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ […]

ಸಿಎಂ ಬೊಮ್ಮಾಯಿ ಭೇಟಿ ಮಾಡಿ ಸನ್ಮಾನಿಸಿದ ಅಖಿಲ ಭಾರತ ಮಾಳಿ, ಮಾಲಗಾರ ಸಮಾಜದ ಮುಖಂಡರು- ಯಾಕೆ ಗೊತ್ತಾ?

ಬೆಂಗಳೂರು: ಅತೀ ಹಿಂದುಳಿದ(Too Backward) ಮಾಳಿ(Mali), ಮಾಲಗಾರ(Malagar) ಸಮಾಜದ ಮುಖಂಡರು(Community Leaders) ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(CM Basavaraj Bommayi) ಭೇಟಿ ಮಾಡಿ ಸನ್ಮಾನಿಸಿದರು.   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಾರಿಯ ಬಜೆಟ್ ನಲ್ಲಿ ಅತೀ ಹಿಂದುಳಿದಿರುವ ಮಾಳಿ ಸಮಾಜದ ಅಭಿವೃದ್ಧಿಗೆ ಅನುದಾನ ನಿಗದಿ ಮಾಡಿದ್ದಾರೆ.  ಈ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ಮಾಳಿ/ಮಾಲಗಾರ ಸಮಾಜದ ಮುಖಂಡರು ಮುಖ್ಯಮಂತ್ರಿಯನ್ನು ಸನ್ಮಾನಿಸಿದರು ಕೃತಜ್ಞತೆ ಸಲ್ಲಿಸಿದರು.       ಈ ಸಂದರ್ಭದಲ್ಲಿ ತೇರದಾಳ ಬಿಜೆಪಿ ಶಾಸಕ ಸಿದ್ದು […]

ಉಕ್ರೇನಿನಿಂದ ಬಂದ ವಿವಿಧಾಳನ್ನು ಭೇಟಿ ಕುಶಲೋಪರಿ ವಿಚಾರಿಸಿದ ಅಪ್ಪು ಪಟ್ಟಣಶೆಟ್ಟಿ ಮತ್ತೀತರರು

ವಿಜಯಪುರ: ಉಕ್ರೇನಿನಲ್ಲಿ(Ukraine) ಯುದ್ಧ ಪೀಡಿತ(War Hit) ಪ್ರದೇಶದಲ್ಲಿ ಸಿಲುಕಿ ಯಾತನೆ ಅನುಭವಿಸಿದ್ದ ವಿಜಯಪುರದ(Vijayapura) ವಿವಿಧಾ(Vividha) ಮಲ್ಲಿಕಾರ್ಜನಮಠ(Mallikarjunamath) ತವರಿಗೆ(Motherland) ವಾಪಸ್ಸಾಗಿದ್ದಾರೆ. ರಾತ್ರಿ ವಿಜಯಪುರಕ್ಕೆ ಬಂದ ವಿವಿಧಾ ಮಲ್ಲಿಕಾರ್ಜುನಮಠ ಅವರ ಮನೆಗೆ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಭೀಮಾಶಂಕರ ಹದನೂರ, ವಿಜಯಪುರದ ಪ್ರತಿಷ್ಠಿತ ಶ್ರೀ ಸಿದ್ಧೇಶ್ವರ ಸಹಕಾರಿ ಬ್ಯಾಂಕಿನ ನಿರ್ದೇಶಕ ರಮೇಶ ಬಿದನೂರ, ಬಿಜೆಪಿ ಮುಖಂಡ ಕಾಶೀನಾಥ ಮಸಬಿನಾಳ, ಮಲ್ಲಿಕಾರ್ಜುನಮಠ ಕುಟುಂಬದ ಸ್ನೇಹಿತರಾದ ಶಿವಾನಂದ ಭುಂಯ್ಯಾರ, ಶರಣು ಸಬರದ, ಸಂಪತ ಕೊವಳ್ಳಿ, ವಿವಿಧಾ ಚಿಕ್ಕಪ್ಪ […]