ಪ್ರಧಾನಿಗೆ ಪತ್ರ ಬರೆದ ಎಂ. ಬಿ. ಪಾಟೀಲ-ಉಕ್ರೇನಿನಿಂದ ಮರಳಿರುವ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಆಗ್ರಹ

ವಿಜಯಪುರ: ಯುದ್ಧಪೀಡಿತ(War Hit) ಉಕ್ರೇನಿನಿಂದ(Ukraine) ಸ್ವದೇಶಕ್ಕೆ ಹಿಂತಿರುಗಿರುವ(Returned) ವೈದ್ಯಕೀಯ ವಿದ್ಯಾರ್ಥಿಗಳMedical Students) ಶೈಕ್ಷಣಿಕ ಸಮಸ್ಯೆ ಬಗೆ ಹರಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ(Prime Minister Narendra Midi) ಅವರಿಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ(M B Patil) ಅವರು ಪತ್ರ ಬರೆದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಧಾನಿಗೆ ಬರೆದಿರುವ ಪತ್ರದ ಪ್ರತಿಯನ್ನು ಹಂಚಿಕೊಂಡಿದ್ದಾರೆ. ಯುದ್ಧ ಪೀಡಿತ ಉಕ್ರೇನಿನಿಂದ ಸ್ವದೇಶಕ್ಕೆ ಹಿಂತಿರುಗಿರುವ ವೈದ್ಯಕೀಯ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ಬಗೆ ಹರಿಸುವಂತೆ ಕೋರಿ […]