CM Irrigation Project: ಬಸವ ನಾಡಿನಲ್ಲಿ ಸಿಎಂ ಗೆ ಜೋಡೆತ್ತು, ಹಸು ಕಾಣಿಕೆ ನೀಡಿದ ರೈತರು- ಸಿಎಂ ಏನು ಹೇಳಿದ್ರು ಗೊತ್ತಾ?

ವಿಜಯಪುರ: ಬಸವ ನಾಡು(Basava Nadu) ವಿಜಯಪುರ ಜಿಲ್ಲಾ(Vijayapura District) ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Chief Minister Basavaraj Bommayi) ಅವರಿಗೆ ಅನ್ನದಾತರು ಜೋಡೆತ್ತ ಮತ್ತು ಹಸುವನ್ನು(Two Oxen And Cow) ಕಾಣಿಕೆಯಾಗಿ ನೀಡಿದ್ದಾರೆ‌. ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಡಗಾನೂರ ಬಳಿ ಬೂದಿಹಾಳ- ಪೀರಾಪೂರ ಏತ ನೀರಾವರಿ ಯೋಜನೆ ಮೊದಲ ಹಂತದ ಉದ್ಘಾಟನೆ ಹಾಗೂ ಎರಡನೇ ಹಂತದ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಲು ಸಿಎಂ ಬೊಮ್ಮಾಯಿ ವಿಶೇಷ ಹೆಲಿಕಾಪ್ಟರ್ ‌ಮೂಲಕ ಆಗಮಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ […]