Tourism MB Patil: ಪ್ರವಾಸಿಗರಿಗೆ ತಂಗಲು ಸುಸಜ್ಜಿತ ಹೊಟೇಲು, ಮೂಲಭೂತ ಸೌಕರ್ಯ ಒದಗಿಸಲು ಉದ್ದಿಮೆದಾರು ಮುಂದಾಗಬೇಕು- ಎಂ. ಬಿ. ಪಾಟೀಲ

ವಿಜಯಪುರ: ನಗರಕ್ಕೆ ಬರುವ ಪ್ರವಾಸಿಗರಿಗೆ(Tourists) ತಂಗಲು ಸುಸಜ್ಜಿತ ಹೊಟೇಲ್ ಗಳು(Good Hotels) ಮತ್ತು ಅಗತ್ಯ ಮೂಲಭೂತ ಸೌಕರ್ಯ(Basic Amenities) ಒದಗಿಸಲು ಸ್ಥಳಿಯ ಉದ್ದಿಮೆದಾರರು(Local Businessmen) ಮುಂದಾಗಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ(KPCC Campaign Committee Chairman M B Patil)ಹೇಳಿದ್ದಾರೆ.   ನಗರದ ಎನ್ ಎಚ್-52ರಲ್ಲಿರುವ ಐಓಸಿ ಪೆಟ್ರೋಲ್ ಪಂಪ್ ಹತ್ತಿರ ಸಮೀರ್ ಆರ್ಕೆಟ್, ಹೊಟೇಲ್ ಫೋರ್ ವೇ ಉದ್ಘಾಟಿಸಿ ಅವರು ಮಾತನಾಡಿದರು. ವಿಜಯಪುರ ಪ್ರವಾಸಿ ತಾಣ.  ಇಲ್ಲಿಯ ಐತಿಹಾಸಿಕ ಸ್ಮಾರಕಗಳನ್ನು […]