MBP Kudalsangam: ಬಸವಣ್ಣನವರ ಐಕ್ಯಸ್ಥಳಕ್ಕೆ ತೆರಳಿ ಪೂಜೆ ಸಲ್ಲಿಸಿದ ಎಂ. ಬಿ. ಪಾಟೀಲ- ಬಸವಾದಿ ಶರಣರ ವಚನಗಳು ಇಂದು ಹೆಚ್ಚು ಪ್ರಸ್ತುತವಾಗಿವೆ ಎಂದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ

ಬಾಗಲಕೋಟೆ: ವಿಶ್ವಗುರು(Vishwaguru) ಬಸವಣ್ಣನವರ ಜಯಂತಿ(Basaveshwar Jayatni) ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ(KPCC Campaign Committee Chairman) ಎಂ. ಬಿ. ಪಾಟೀಲ(M B Patil) ಬೆಳಿಗ್ಗೆ ಕೂಡಲ ಸಂಗಮದ(Kudal Sangam) ಬಸವಣ್ಣನವರು ಐಕ್ಯ ಮಂಟಪಕ್ಕೆ ತೆರಳಿ ದರ್ಶನ ಪಡೆದಿದ್ದಾರೆ.  ಈ ಸಂದರ್ಭದಲ್ಲಿ ಐಕ್ಯ ಮಂಟಪದಲ್ಲಿ ಕೆಲಕಾಲ ಧ್ಯಾನ ನಡೆಸಿದರು.  ಈ ಸಮಯದಲ್ಲಿ ಉಪಸ್ಥಿತರಿದ್ದ ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ವಚನಗಳನ್ನು ಪಠಿಸಿದರು. ಅಲ್ಲದೇ, ಎಂ. ಬಿ. ಪಾಟೀಲ ಅವರಿಗೆ […]

ಅರೋಗ್ಯ, ಆಯುಷ್ಯ ವೃದ್ಧಿಗೆ ಯೋಗ, ಧ್ಯಾನ ಪ್ರಾಣಾಯಾಮ ಅಗತ್ಯ- ಡಾ. ಜ್ಯೋತಿ ಖೋದ್ನಾಪುರ

ವಿಜಯಪುರ: ಆರೋಗ್ಯ(Health) ಮತ್ತು ಆಯುಷ್ಯLife) ವೃದ್ಧಿಗೆ ಯೋಗYoga), ಧ್ಯಾನ(Meditation) ಮತ್ತು ಪ್ರಾಣಯಾಮಗಳು ಅಗತ್ಯವಾಗಿವೆ ಎಂದು ಬಿ ಎಲ್ ಡಿ ಇ ಸಂಸ್ಥೆಯ ಶ್ರೀ ಬಿ ಎಂ ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶರೀರಶಾಸ್ತ್ರ ವಿಭಾಗ ಯೋಗ ಕೇಂದ್ರದ ಸಂಯೋಜಕಿ ಡಾ. ಜ್ಯೋತಿ ಖೋದ್ನಾಪುರ(Dr. Jyoti Khodnapur) ಹೇಳಿದರು. ವಿಜಯಪುರ ನಗರದ ಬಿ ಎಲ್ ಡಿ ಇ ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಯುವ ರೆಡ್‌ಕ್ರಾಸ್ ಘಟಕ, ಎನ್. ಎಸ್. ಎಸ್. ಘಟಕ ಮತ್ತು ಕ್ರೀಡಾ […]