CM Ox Melee: ಮುಖ್ಯಮಂತ್ರಿ ಕಂಡು ಗಲಿಬಿಲಿಗೊಂಡ ಹಸು- ಆಕಳು ಕಂಡು ಗಾಬರಿಯಾದ ಜನ

ವಿಜಯಪುರ: ಸಿಎಂ(Chief Minister) ಕಂಡು ಹಸುವೊಂದು(Cow) ಗಲಿಬಿಲಿಗೊಂಡ(Melee) ಕಾರಣ ಕೆಲಕ್ಷಣ ಆತಂಕದ ವಾತಾವರಣ(Tense Situation) ಉಂಟಾದ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಡಗಾನೂರ(Kodaganur) ಗ್ರಾಮದಲ್ಲಿ ನಡೆದಿದೆ.  ಬೂದಿಹಾಳ- ಪೀರಾಪುರ ಏತ ನೀರಾವರಿ ಯೋಜನೆಯ ಹಂತ- 1 ಪೈಪ್ ವಿತರಣಾ ಜಾಲದ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಕೊಡಗಾನೂರಿಗೆ ಆಗಮಿಸಿದ್ದರು.  ಈ ಯೋಜನೆಗೆ ಚಾಲನೆ ನೀಡುವುದಕ್ಕೂ ಮುಂಚೆ ಮುಖ್ಯಮಂತ್ರಿಗಳು ಗೋ ಮಾತೆಗೆ ಪೂಜೆ ಸಲ್ಲಿಸಿದರು.  ಈ ಸಂದರ್ಭದಲ್ಲಿ ಬಂಟನೂರು ಗ್ರಾಮದ ರೈತರು  ಸಿಎಂ ಬಸವರಾಜ […]