Textile Park: ವಿಜಯಪುರದಲ್ಲಿ ಜವಳಿ ಪಾರ್ಕ್ ನಿರ್ಮಾಣ- ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವರಿಕೆ ಮಾಡಿದ ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ವಿಜಯಪುರದಲ್ಲಿ(Vijayapura) ಜವಳಿ ಪಾರ್ಕ್(Textile Park) ನಿರ್ಮಿಸುವಂತೆ ಆಗ್ರಹಿಸಿ ಬಿಜೆಪಿ ಸಂಸದ(BJP Member Of Parliament) ರಮೇಶ ಜಿಗಜಿಣಗಿ(Ramesh Jigajinagi) ನವದೆಹಲಿಯಲ್ಲಿ ಕೇಂದ್ರ ಜವಳಿ ಸಚಿವ ಪಿಯುಷ ಗೋಯಲ(Piyush Goel) ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ರಾಜ್ಯ ಸರಕಾರ ವಿಜಯಪುರದಲ್ಲಿ ಜವಳಿ ಪಾರ್ಕ್ ನಿರ್ಮಿಸುವಂತೆ ಈಗಾಗಲೇ ಕಳುಹಿಸಿರುವ ಪ್ರಸ್ತಾವನೆಗೆ ಸ್ಪಂದಿಸಿ ಸಮಗ್ರ ಜವಳಿ ಪಾರ್ಕ್ ನಿರ್ಮಿಸುವಂತೆ ಸಂಸದರು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.  ಅಲ್ಲದೇ, ವಿಜಯಪುರ ಜಿಲ್ಲೆಯಲ್ಲಿ ಜವಳಿ ಪಾರ್ಕ್ ಸ್ಥಾಪನೆಯಿಂದಾಗುವ ಲಾಭಗಳ ಕುರಿತು ಸಚವರಿಗೆ […]

MP Jigajinagi: ಅವರ ಅಂಗಿ ನಾರುತ್ತಿದ್ದರೂ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ- ಸಂಸದ ರಮೇಶ ಜಿಗಜಿಣಗಿ ಹೇಳಿದ್ದು ಯಾರಿಗೆ ಗೊತ್ತಾ?

ವಿಜಯಪುರ: ವಿಜಯಪುರ ಬಿಜೆಪಿ ಸಂಸದ(Vijayapura BJP MP) ರಮೇಶ ಜಿಗಜಿಣಗಿ(Ramesh Jigajinagi) ಸಹನೆಗೆ ಹೆಸರಾದರೂ(Known For Patience) ಹಲವಾರು ಬಾರಿ ಅದನ್ನು ಮೀರಿ ತಮ್ಮ ಎದುರಾಳಿಗಳಿಗೆ ನೇರವಾಗಿಯೇ ಉತ್ತರ ನೀಡುವಲ್ಲಿ ನಿಸ್ಸೀಮರು(Expert).  ಈಗ ಕೂಡ ಅವರು ಭ್ರಷ್ಟಾಚಾರದ ಕುರಿತು ಬಿಜೆಪಿ ಮುಖಂಡರ ವಿರುದ್ಧವೇ ಮಾತನಾಡುವ ಸ್ವಪಕ್ಷೀಯ ನಾಯಕರೊಬ್ಬರ(Own Party Leader) ವಿರುದ್ಧ ಹೆಸರು ಹೇಳದೆ ಹರಿಹಾಯ್ದಿದ್ದಾರೆ.  ವಿಜಯಪುರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಯಾರಾರು ಎಷ್ಟು ರೊಕ್ಕ ಹೊಡಿತಾರ ಎಂಬುದು ನನಗೇನು ಗೊತ್ತಿಲ್ವಾ? ನಾನು ಎಂದಾದರೂ ನೀನು ರೊಕ್ಕಾ […]