No Groupism: ಬಿಜೆಪಿಯಲ್ಲಿ ಗುಂಪುಗಾರಿಕೆಯಿಲ್ಲ ಬಿಜೆಪಿ ಸೇರ್ಪಡೆ ಅಸಮಧಾನ ವ್ಯಕ್ತಪಡಿಸಿಲ್ಲ ಎಂದ ಚಿವ ಎಂಟಿಬಿ ನಾಗರಾಜ

ವಿಜಯಪುರ: ಪಠ್ಯಪುಸ್ತದಲ್ಲಿ(Syllabus) ಹೆಗ್ಡೆವಾರ(Hegdewar) ಭಾಷಣ (Speech) ಸೇರ್ಪಡೆಗೆ ವಿರೋಧ ವಿಚಾರ ಕುರಿತು ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರು(CM and Education Minister) ತೀರ್ಮಾನ ಮಾಡಲಿದ್ದಾರೆ ಎಂದು ಸಚಿವ ಎಂಟಿಬಿ ನಾಗರಾಜ(MTB Nagaraj) ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಈ ಕುರಿತು ಸಿಎಂ ಮತ್ತು ಶಿಕ್ಷಣ ಸಚಿವರು ಅಂತಿಮ ತೀರ್ನಾನ ಮಾಡುತ್ತಾರೆ ಎಂದು ಹೇಳಿದರು. ಬಿಜೆಪಿಯಲ್ಲಿ ಬಿ. ಎಸ್. ಯಡಿಯೂರಪ್ಪ ಮತ್ತು ಬಿ. ಎಲ್. ಸಂತೋಷ ಮಧ್ಯೆ ಗುಂಪುಗಾರಿಕೆ ನಡೆಯುತ್ತಿದೆ ಎಂಬುದರ ಕುರಿತು ಪ್ರತಿಕ್ರಿಯೆ […]

Cabinet Minister: ಸಚಿವ ಸಂಪುಟ ವಿಸ್ತರಣೆ ಸಿಎಂ ಪರಮಾಧಿಕಾರ ಬಿ ಎಸ್ ವೈ ಕಡೆಗಣನೆ ಸಾಧ್ಯವಿಲ್ಲ ಸಚಿವ ಭೈರತಿ ಬಸವರಾಜ

ವಿಜಯಪುರ: ಸಚಿವ(Cabinet) ಸಂಪುಟ ವಿಸ್ತರಣೆ(Expansion) ವಿಚಾರ ಮುಖ್ಯಮಂತ್ರಿಗಳ+Chief Minister) ಪರಮಾಧಿಕಾರ(Power) ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ(Bhairati Basavaraj) ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಯಾರನ್ನು ಸಂಪುಟಕ್ಕೆ ಸೇರಿಸಬೇಕು? ಯಾರನ್ನು ಸಂಪುಟದಿಂದ ಕೈಬಿಡಬೇಕು? ಯಾವ ದಿನಾಂಕದಂದು ಸಂಪುಟ ವಿಸ್ತರಣೆ ಮಾಡಬೇಕು ಎಂಬುದು ಎನ್ನುವ ತೀರ್ಮಾನವನ್ನು ಅವರೇ ಕೈಗೊಳ್ಳಲಿದ್ದಾರೆ. ಹೈಕಮಾಂಡ್ ಯಾವ ತೀರ್ಮಾನ ಕೈಗೊಳ್ಳುತ್ತದೆ ಅದನ್ನು ಮುಖ್ಯಮಂತ್ರಿಗಳು ಮಾಡಲಿದ್ದಾರೆ ಎಂದು ತಿಳಿಸಿದರು. ಪಠ್ಯ ಪುಸ್ತಕದಲ್ಲಿ ಕೇಸರಿಕರಣ ಮಾಡಲಾಗುತ್ತಿದೆ ಎಂಬ ಆರೋಪ ಕುರಿತು ಪ್ರತಿಕ್ರಿಯೆ ನೀಡಿದ […]

ವಿಜಯಪುರ ಜಿಲ್ಲೆಗೆ ಸಚಿವ ಸ್ಥಾನ ಸಿಗಲಿದೆ- ಚಿಕ್ಕೋಡಿ ಮೊದಲು ನೂತನ ಜಿಲ್ಲೆಯಾಗಲಿ- ಸಚಿವ ಉಮೇಶ ಕತ್ತಿ

ವಿಜಯಪುರ: ವಿಜಯಪುರ ಜಿಲ್ಲೆಗೆ(Vijayapura District) ಆದಷ್ಟು ಬೇಗ ಸಚಿವ ಸ್ಥಾನ(Ministership) ಸಿಗುತ್ತದೆ.  ಬಿಜೆಪಿ ಕಾರ್ಯಕಾರಿಣಿ‌(BJP Executive Committee Meeting) ಮುಗಿದ ಮೇಲೆ ಏ. 20ರ ನಂತರ ಸಚಿವ ಸ್ಥಾನ ಸಿಗಬಹುದು ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ(District Incharge Miniater) ಸಚಿವ ಉಮೇಶ ಕತ್ತಿ(Umesh Katti) ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಈ ಮೂಲಕ ಶೀಘ್ರದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ಸುಳಿವು ನೀಡಿದ್ದಾರೆ.  ಸಚಿವರು ತಿಳಿಸಿದರು. ಬೆಳಗಾವಿ ಜಿಲ್ಲೆ ವಿಭಜನೆ ವಿಚಾರ  ಬೆಳಗಾವಿ ಜಿಲ್ಲೆ ದೊಡ್ಡ ಜಿಲ್ಲೆ.  18 […]

ಎಸ್ ಎಸ್ ಎಲ್ ಸಿ ಪರೀಕ್ಷೆ: ಮೇ 2ನೇ ವಾರ ಫಲಿತಾಂಶ- ಜೂನ ಕೊನೆಯ ವಾರ ಪೂರಕ ಪರೀಕ್ಷೆ- ಬಿ. ಸಿ. ನಾಗೇಶ.

ವಿಜಯಪುರ: ಈಗ ಮುಕ್ತಾಯವಾಗಿರುವ ಎಸ್‌ ಎಸ್ ಎಲ್‌ ಸಿ(SSLC) ಪರೀಕ್ಷೆ(Exam) ಫಲಿತಾಂಶ(Result) ಮೇ 2ನೇ ವಾರದಲ್ಲಿ(2ನೇ ವಾರ) ಪ್ರಕಟವಾಗಲಿದೆ.  ಅಲ್ಲದೇ, ಜೂನ್ ಕೊನೆಯ ವಾರದಲ್ಲಿ ಪೂರಕ ಪರೀಕ್ಷೆ ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ. ಸಿ. ನಾಗೇಶ(Education Minister B C Nagesh) ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿ ಮಾತನಾಡಿದ ಅವರು, ಸುಸೂತ್ರವಾಗಿ ಮುಗಿದಿದ್ದು, ಮೇ 2ನೇ ವಾರ ಫಲಿತಾಂಶ ಪ್ರಕಟವಾಗಲಿದೆ.  ಜೂನ್ ಕೊನೆಯ ವಾರ ಪೂರಕ […]

ದ್ರಾಕ್ಷಿ, ಲಿಂಬೆ ಬೆಳೆಗಾರರು, ಸಚಿವರು, ಶಾಸಕರಿಂದ ಸಿಎಂ ಭೇಟಿ- ಕೃತಜ್ಞತೆ ಸಲ್ಲಿಕೆ

ಬೆಂಗಳೂರು: ದ್ರಾಕ್ಷಿ(Grapes) ಮತ್ತು ಲಿಂಬೆ(Lemon) ಬೆಳೆಗಾರರು(Growers) ಮತ್ತು ಶಾಸಕರು(MLAs) ಬೆಂಗಳೂರಿನಲ್ಲಿ(Bengaluru) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ‌‌ ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದರು. ಕರ್ನಾಟಕ ದ್ರಾಕ್ಷಿ ಬೆಳೆಗಾರರ ಸಂಘ ಮತ್ತು ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷರು ಹಾಗೂ ಜನಪ್ರತಿನಿಧಿಗಳು ಭೇಟಿ ಮಾಡಿದ್ದರು. ದ್ರಾಕ್ಷಾರಸ ಅಭಿವೃದ್ಧಿ ಮಂಡಳಿಗೆ ಬಜೆಟ್ ನಲ್ಲಿ ರೂ. 35 ಕೋ. ಅನುದಾನ ನಿಗದಿ ಮಾಡಿದ್ದಕ್ಕಾಗಿ ಸಿಎಂ ಭೇಟಿ ಮಾಡಿದ ಮುಖಂಡರು ಕೃತಜ್ಞತೆಗಳನ್ನು ಸಲ್ಲಿಸಿದರು. ವಿಜಯಪುರ ಜಿಲ್ಲೆಯ ತೊರವಿ ಗ್ರಾಮದಲ್ಲಿ ರೂ. 35 ಕೋ. ವೆಚ್ಚದಲ್ಲಿ ದ್ರಾಕ್ಷಿ […]

ಬಸವಣ್ಣನ ತವರಿನಲ್ಲಿ ರಾಜ್ಯಮಟ್ಟದ ಜಯಂತಿ ಆಚರಿಸಿ- ಸರಕಾರಕ್ಕೆ ಎಂ ಎಲ್ ಸಿ ಪ್ರಕಾಶ ರಾಠೋಡ ಒತ್ತಾಯ- ಸರಕಾರ ಹೇಳಿದ್ದೇನು ಗೊತ್ತಾ?

ಬೆಂಗಳೂರು: ಭಕ್ತಿಭಂಡಾರಿ ಶ್ರೀ ಬಸವೇಶ್ವರ(Basaveshwar) ರಾಜ್ಯ ಮಟ್ಟದ(State Level) ಜಯಂತಿ(Jayatni) ಕಾರ್ಯಕ್ರಮವನ್ನು(Programme) ಅವರ ತವರು(Birth Place) ವಿಜಯಪುರದಲ್ಲಿ(Vijayapura) ಆಚರಿಸಬೇಕು ಎಂದು ವಿಧಾನ ಪರಿಷತ ಪ್ರತಿಪಕ್ಷದ ಮುಖ್ಯ ಸಚೇತಕ ಪ್ರಕಾಶ ರಾಠೋಡ ಸರಕಾರವನ್ನು ಆಗ್ರಹಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಈ ಕುರಿತು ವಿಧಾನ ಪರಿಷತ್ತಿನಲ್ಲಿ ಶೂನ್ಯವೇಳೆಯಲ್ಲಿ ಪ್ರಕಾಶ ರಾಠೋಡ ಆಗ್ರಹಿಸಿದರು.  ಈ ಕುರಿತು ಪ್ರತಿಕ್ರಿಯೆ ನೀಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ ಕುಮಾರ, ಅಣ್ಣ ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಲ್ಲಿ ರಾಜ್ಯ ಮಟ್ಟದ ಅಣ್ಣ ಬಸವಣ್ಣನವರ ಜಯಂತೋತ್ಸವ […]

ಪಾದಯಾತ್ರೆಯಲ್ಲಿ ಬಂದ ಅನುದಾನ ರಹಿತ ಐಟಿಐ ಸಿಬ್ಬಂದಿ- ಸಚಿವರನ್ನು ಭೇಟಿ ಮಾಡಿಸಿದ ಅರುಣ ಶಹಾಪುರ

ಬೆಂಗಳೂರು: ಅನುದಾನಕ್ಕೆ(Grant) ಒಳಪಡಿಸುವಂತೆ ಆಗ್ರಹಿಸಿ‌(Demand) ಅನುದಾನ ರಹಿತ ಐಟಿಐ(Ungranted ITI) ಕಾಲೇಜುಗಳ ಸಿಬ್ಬಂದಿಗಳುCollage Staff) ಕೈಗೊಂಡಿರುವ ಪಾದಯಾತ್ರೆ(Padayatre) ಬೆಂಗಳೂರು(Bengaluru) ತಲುಪಿದೆ. ಹುಬ್ಬಳ್ಳಿಯಿಂದ ಆತಂಭವಾದ ಈ ಪಾದಯಾತ್ರೆ ಬೆಂಗಳೂರು ತಲುಪಿದ್ದು, ಈ ಸಿಬ್ಬಂದಿಯನ್ನು ಎಂ ಎಲ್ ಸಿ ಅರುಣ ಶಹಾಪುರ ಬರಮಾಡಿಕೊಂಡರು. ಅಲ್ಲದೇ, ಪಾದಯಾತ್ರೆಯಲ್ಲಿ ಬಂದ ಹೋರಾಟನಿರತ ಸಿಬ್ಬಂದಿಯ ಜೊತೆ ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ. ಎನ್. ಅಶ್ವತ್ಥನಾರಾಯಣ ಅವರ ಕಛೇರಿಗೆ ತೆರಳಿ ಸಚಿವರನ್ನು ಭೇಟಿ ಮಾಡಿದರು. ಅಲ್ಲದೇ, ಅನುದಾನ ರಹಿತ ಐಟಿಐಗಳ ಸಮಸ್ಯೆ […]

ಗ್ರಾಮೀಣ ಕರ್ನಾಟಕಕ್ಕೆ ಅರ್ಥಚೈತನ್ಯ ನೀಡುವ ಬಜೆಟ್- ಗೋವಿಂದ ಕಾರಜೋಳ

ಬೆಂಗಳೂರು: ಗ್ರಾಮೀಣ ಕರ್ನಾಟಕಕ್ಕೆ ಅರ್ಥಚೈತನ್ಯ ತುಂಬುವ ಗಟ್ಟಿ ಧ್ವನಿ ಈ ಮುಂಗಡ ಪತ್ರ ಎಂದು ನೀರಾವರಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿರುವ ಬಜೆಟ್ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಡಿಸಿದ ಇಂದಿನ ಮುಂಗಡ ಪತ್ರ ರಾಜ್ಯದ ಪ್ರತಿಯೊಬ್ಬ ನಾಗರೀಕನ ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಗ್ರಾಮೀಣ ಕರ್ನಾಟಕದ ಉದ್ಯಮಗಳಾದ ಹೈನೋದ್ಯಮ, ಮತ್ಸ್ಯೋದ್ಯಮ ಮುಂತಾದ ಉದ್ಯಮಗಳ ಆರ್ಥಿಕ ಸಬಲೀಕರಣಕ್ಕೆ ಈ ಬಜೆಟ್ ನಾಂದಿ […]

ವಸತಿ ಯೋಜನೆಗಳಡಿ ನಿರ್ಮಾಣ ಹಂತದಲ್ಲಿರುವ ಮನೆಗಳ ಬ್ಲಾಕ್ ತೆರವುಗೊಳಿಸಿ- ಎಂ ಎಲ್ ಸಿ ಸುನೀಲಗೌಡ ಪಾಟೀಲರಿಂದ ಸಚಿವ ಸೋಮಣ್ಣಗೆ ಪತ್ರ

ವಿಜಯಪುರ: ನಾನಾ ವಸತಿ ಯೋಜನೆಗಳಡಿ(Housing Schemes) ಹೆಚ್ಚುವರಿಯಾಗಿ ಮಂಜೂರಾಗಿರುವ ಮನೆಗಳ ನಿರ್ಮಾಣವನ್ನು ಬ್ಲಾಕ್(Block) ಮಾಡಲಾಗಿದ್ದು, ಅದನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ವಿಜಯಪುರ-ಬಾಗಲಕೋಟೆ(Vijayapura – Bagalakote) ಸ್ಥಳೀಯ ಸಂಸ್ಥೆಗಳ(Local Body) ವಿಧಾನ ಪರಿಷತ ಸದಸ್ಯ(MLC) ಸುನೀಲಗೌಡ ಪಾಟೀಲ(Sunilgouda) ಅವರು ವಸತಿ ಸಚಿವ(Minister) ವಿ. ಸೋಮಣ್ಣ(V Somanni) ಅವರಿಗೆ(Letter) ಪತ್ರ ಬರೆದಿದ್ದಾರೆ.   ರಾಜೀವ ಗಾಂಧಿ ಗ್ರಾಮೀಣ ವಸತಿ ನಿಗಮ, ಬಸವ ವಸತಿ ಯೋಜನೆ, ಡಾ. ಬಿ. ಆರ್. ಅಂಬೇಡ್ಕರ್ ನಿವಾಸ ಯೋಜನೆ ಮತ್ತು ಇಂದಿರಾ ಆವಾಸ ಯೋಜನೆಗಳಡಿ ವಿಜಯಪುರ […]

ಸಚಿವ ಈಶ್ವರಪ್ಪ ರಾಜಿನಾಮೆಗೆ ಆಗ್ರಹಿಸಿ ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ವಿಜಯಪುರ: ಸಚಿವ ಕೆ. ಎಸ್. ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ವಿಜಯಪುರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ವಿಜಯಪುರ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಜಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ವತಿಯಿಂದ ನಗರದ ಡಾ. ಬಿ..ಆರ್. ಅಂಬೇಡ್ಕರ ವೃತ್ತದಲ್ಲಿ ಪ್ರತಿಭಟನೆಯನ್ನು ಮಾಡಲಾಯಿತು. ಬಳಿಕ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ. ರಾಜು ಆಲಗೂರ, ಸಚಿವ ಈಶ್ವರಪ್ಪ ರಾಷ್ಟ್ರಧ್ವಜದ ಕುರಿತು ಮಾತನಾಡಿದ್ದು […]