Panchamasali Demand: ಪಂಚಮಸಾಲಿ 2ಎ ಮೀಸಲಾತಿ ಹೋರಾಟಕ್ಕೆ ಯತ್ನಾಳ ನಿಸ್ವಾರ್ಥ ಸೇವೆ ಶಕ್ತಿ ತುಂಬಿದೆ- ಸಮಾಜ ಮುಖಂಡರ ಹೇಳಿಕೆ

ವಿಜಯಪುರ: ಪಂಚಮಸಾಲಿ ಸಮಾಜ(Panchanasali Community) ನಡೆಸುತ್ತಿರುವ 2ಎ ಮೀಸಲಾತಿ(2A Reservation) ಹೋರಾಟಕ್ಕೆ ವಿಜಯಪುರ ನಗರ(Vijatapura Vity) ಬಿಜೆಪಿ ಶಾಸಕ‌ ಬಸನಗೌಡ ಪಾಟೀಲ ಯತ್ನಾಳ(Basabagouda Patil Yatbal) ನಿಸ್ವಾರ್ಥ ಸೇವೆಯ ಮೂಲಕ‌ ಶಕ್ತಿ ತುಂಬಿದ್ದಾರೆ(Given Strength)ಎಂದು ಪಂಚಮಸಾಲಿ ಸಮಾಜದ ಮುಖಂಡರಾದ ಎಂ. ಎಸ್. ರುದ್ರಗೌಡ, ಪಂಚಮಸಾಲಿ ಮಹಾಸಭಾ ವಿಜಯಪುರ ಜಿಲ್ಲಾಧ್ಯಕ್ಷ ಬಿ. ಎಂ. ಪಾಟೀಲ, ಶಂಕರಗೌಡ ಬಿರಾದಾರ ಹೇಳಿದ್ದಾರೆ. ವಿಜಯಪುರದಲ್ಲಿ ಜಂಟಿ‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶತಮಾನಗಳ ಇತಿಹಾಸವಿರುವ ಲಿಂಗಾಯತ ಪಂಚಮಸಾಲಿ ಸಮುದಾಯದ ಮಕ್ಕಳ ಶಿಕ್ಷಣ ಹಾಗೂ ಉದ್ಯೋಗಕ್ಕಾಗಿ […]

ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ರಚಿಸಿರುವ ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿಯಾಗಿದೆ- ಸಚಿವ ಉಮೇಶ ಕತ್ತಿ

ವಿಜಯಪುರ: ಸ್ವತಂತ್ರ ಭಾರತ(Independent Inida) ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ(Democracy System) ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ(Dr. B. R. Ambedkar) ಅವರು ರಚಿಸಿರುವ ಸಂವಿಧಾನ(Constitution) ಭದ್ರ ಬುನಾದಿಯಾಗಿದೆ ಎಂದು ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಖಾತೆ ಸಚಿವ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ(Minister Umesh Katti) ಹೇಳಿದ್ದಾರೆ.  ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ವಿಜಯಪುರ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ಡಾ. ಬಿ. ಆರ್. […]