MLC Sunilgouda: ಬಬಲೇಶ್ವರ, ದೇವರಗೆಣ್ಣೂರ ಗ್ರಾಮಗಳಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಸುನೀಲಗೌಡ ಪಾಟೀಲ

ವಿಜಯಪುರ: ಬಬಲೇಶ್ವರ ಮತ್ತು ದೇವರಗೆಣ್ಣೂರ ಗ್ರಾಮಗಳಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ವಿಧಾನ ಪರಿಷತ್ತ ಸದಸ್ಯ ಸುನೀಲಗೌಡ ಪಾಟೀಲ ಚಾಲನೆ ನೀಡಿದರು. ಬಬಲೇಶ್ವರ ಪಟ್ಟಣದಲ್ಲಿ ನಿರ್ಮಿತಿ ಕೇಂದ್ರ ರೂ.10 ಲಕ್ಷ ವೆಚ್ಚದಲ್ಲಿ ಸರಕಾರಿ ಹೆಣ್ಣು ಮಕ್ಕಳ ಶಾಲೆ ಮತ್ತು  ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಿರುವ ಕೊಠಡಿಗಳನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರಾದ ವಿ.ಎಸ್.ಪಾಟೀಲ, ಸುಜಾತಾ ಕಳ್ಳೀಮನಿ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಜಾತ ಜಂಗಮಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಗೊಂಡ ಬಿರಾದಾರ ಮುಖಂಡರಾದ ಬಿ.ಜಿ.ಬಿರಾದಾರ, […]

MNAREGA Sunilgouda: ಮನರೇಗಾ ದಡಿ ಹೆಚ್ಚುವರಿ ಅನುದಾನ ಬೇಡಿಕೆಗೆ ಜಿ. ಪಂ. ಸ್ಪಂದನೆ- ಸುನೀಲಗೌಡ ಪಾಟೀಲ

ವಿಜಯಪುರ: ಉದ್ಯೋಗ ಖಾತ್ರಿ(Job Guarantee)ಯಡಿ ಈ ವರ್ಷದಲ್ಲಿ(This Year) ಜಿಲ್ಲೆಯ ಬಬಲೇಶ್ವರ(Babaleshwar) ಮತ್ತು ತಿಕೋಟಾ(Tikota) ತಾಲೂಕುಗಳ ಪ್ರತಿ ಗ್ರಾ. ಪಂ. ಗಳಿಗೆ ಹೆಚ್ಚುವರಿಯಾಗಿ ರೂ. 25 ಲಕ್ಷ ಅನುದಾನ(Grant) ನೀಡುವಂತೆ ತಾವು ಮಾಡಿದ ಮನವಿಗೆ ಜಿ. ಪಂ ಅಧಿಕಾರಿಗಳು ಸ್ಪಂದಿಸಿದ್ದಾರೆ ಎಂದು ವಿಜಯಪುರ-ಬಾಗಲಕೋಟ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆಯಲ್ಲಿ ನೀಡಿರುವ ಅವರು, ಬಬಲೇಶ್ವರ ಮತ್ತು ತಿಕೋಟಾ ತಾಲೂಕುಗಳಲ್ಲಿ ನೀರಾವರಿ ಪ್ರದೇಶ ಹೆಚ್ಚಾಗಿದೆ. ಅಲ್ಲದೆ ಈ […]

Nurses Service: ಕೊರೊನಾ ಸಮಯದಲ್ಲಿ ನರ್ಸುಗಳು ಸಲ್ಲಿಸಿದ ಸೇವೆ ಸ್ಮರಣೀಯ- ಎಂ ಎಲ್ ಸಿ ಸುನೀಲಗೌಡ ಪಾಟೀಲ

ವಿಜಯಪುರ: ಕೊರೊನಾ ಸಮಯದಲ್ಲಿ(Corona Time) ಪ್ರಾಣದ ಹಂಗು ತೊರೆದು ರೋಗಿಗಳನ್ನು(Patients) ಉಪಚರಿಸಿ(Treatment), ಗುಣಮುಖರನ್ನಾಗಿ(Cured) ಮಾಡಿದ ಆರೊಗ್ಯ ಸಿಬ್ಬಂದಿಯನ್ನು ಶುಶ್ರೂಷಕರು(Nurses) ಮುಂಚೂಣಿಯಲ್ಲಿದ್ದಾರೆ ಎಂದು ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು. ನಗರದ ಬಿ ಎಲ್ ಡಿ ಇ ಸಂಸ್ಥೆಯ ಬಿ ಎಂ ಪಾಟೀಲ ನರ್ಸಿಂಗ್ ಕಾಲೇಜಿನಲ್ಲಿ ದೀಪ ಬೆಳಗುವ ಮತ್ತು ಹೊಸದಾಗಿ ನಸಿರ್ಂಗ್ ಕೋರ್ಸ್ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನರ್ಸಿಂಗ್ ಕೋರ್ಸ್ ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ […]

ವಿಪ ಚುನಾವಣೆ: ವಾಯುವ್ಯ ಶಿಕ್ಷಕರ ಮತಕ್ಷೇತ್ರದಿಂದ ಕೈತಪ್ಪಿದ ಕೈ ಟಿಕೆಟ್- ಸಂಗಮೇಶ ಬಬಲೇಶ್ವರ ಬೇಸರ

ವಿಜಯಪುರ: ಅಂತೂ ಇಂತೂ ಅಳೆದು ತೂಗಿ ಕೈ(Congress) ಪಡೆ ವಿಧಾನ ಪರಿಷತ್ತಿನ(MLC) ವಾಯುವ್ಯ(North West) ಶಿಕ್ಷಕರ ಮತಕ್ಷೇತ್ರಕ್ಕೆ(Teachers Constituency) ಮಾಜಿ ಸಚಿವ ಪ್ರಕಾಶ ಹುಕ್ಕೇರಿ(Prakash Hukkeri) ಅವರಿಗೆ ಟಿಕೆಟ್ ನೀಡಿದೆ.  ಈ ವಿಚಾರ ಈಗ ಕೆಪಿಸಿಸಿ ಮುಖಂಡ ಸಂಗಮೇಶ ಬಬಲೇಶ್ವರ ಅವರಿಗೆ ತೀವ್ರ ಬೇಸರ ತರಿಸಿದ್ದು, ಹೈಕಮಾಂಡ ನಿರ್ಧಾರದಿಂದ ಅಚ್ಚರಿಗೊಂಡಿದ್ದಾರೆ.  ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ವಾಯುವ್ಯ ಶಿಕ್ಷಕರ ಮತಕ್ಷೇತ್ರದಿಂದ ಮಾಜಿ ಸಚಿವ ಪ್ರಕಾಶ ಹುಕ್ಕೆರಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ.  […]

ಬೇರೆ ಪಕ್ಷ ಸೇರುವ ಅವಶ್ಯತೆ ನನಗಿಲ್ಲ- ಸದನದಲ್ಲಿ ನುಡಿದಂತೆ ಈಗ ಟ್ರ್ಯಾಕ್ಟರ್ ಜಾಥಾ ಮಾಡುತ್ತಿದ್ದೇನೆ- ಎಸ್. ಆರ್. ಪಾಟೀಲ

ವಿಜಯಪುರ: ಬೇರೆ ಯಾವುದೇ ಪಕ್ಷ(New Party) ಸೇರುವ(Joining) ಅವಶ್ಯಕತೆ(Necessity) ನನಗಿಲ್ಲ.  ಈ ಮುಂಚೆ ವಿಧಾನ ಪರಿಷತ ಪ್ರತಿಪಕ್ಷದ ನಾಯಕನಾಗಿದ್ದಾಗ ಸದನದಲ್ಲಿ ನುಡಿದಂತೆ ಈಗ ಟ್ರ್ಯಾಕ್ಟರ್ ಜಾಥಾ ಮಾಡುವ ಮೂಲಕ ನೀರಾವರಿ ಯೋಜನೆಗಳ ಜಾರಿಗೆ ಹೋರಾಟ ಮಾಡುತ್ತಿದ್ದೇನೆ ಎಂದು ವಿಧಾನ ಪರಿಷತ ಪ್ರತಿಪಕ್ಷದ ಮಾಜಿ ನಾಯಕ(Legislative council Former Leader) ಎಸ್. ಆರ್. ಪಾಟೀಲ(S R Patil) ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದ ನಿರ್ಣಯವನ್ನು ಸ್ವೀಕಾರ ಮಾಡಿದ್ದೇನೆ ಎಂದು ಹೇಳಿದರು. ವಿಧಾನ ಪರಿಷತ ಟಿಕೆಟ್ […]

ಎಂ ಎಲ್ ಸಿ ಅರುಣ ಶಹಾಪುರ ಅವರಿಗೆ ಪತ್ರ ಬರೆದ ಶಿಕ್ಷಣ ಸಚಿವರು- ಲೆಟರ್ ನಲ್ಲಿ ಏನಿದೆ ಗೊತ್ತಾ?

ವಿಜಯಪುರ: ಶಿಕ್ಷಣ(Education) ಸಚಿವ(Minister) ಬಿ. ಸಿ. ನಾಗೇಶ(B C Nagesh) ವಿಧಾನ ಪರಿಷತ ಶಿಕ್ಷಕರ ಕ್ಷೇತ್ರದ ಶಾಸಕ(MLC) ಅರುಣ ಶಹಾಪುರ(Arun Shahapur) ಅವರಿಗೆ ಪತ್ರ ಬರೆದಿದ್ದಾರೆ.  ಈ ಪತ್ರದಲ್ಲಿ ನಾನಾ ವಿಚಾರಗಳನ್ನು ಶಿಕ್ಷಣ ಸಚಿವರು ಪ್ರಸ್ತಾಪಿಸಿದ್ದು, ಕೋರಿಕೆಯನ್ನು ಸಲ್ಲಿಸಿದ್ದಾರೆ. ಸಚಿವರ ಪತ್ರದಲ್ಲಿರುವದ ಸಂಪೂರ್ಣ ಸಾರ ಇಲ್ಲಿದೆ. ಆದರಣೀಯ ಜನಪ್ರಿಯ ಶಾಸಕರಾದ ಶ್ರೀ ಅರುಣ್‌ ಶಹಾಪುರ ಅವರೇ.. ಕೋವಿಡ್-19 ಕಾರಣ ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿಗಳು ಶಾಲೆಗೆ ಸರಿಯಾಗಿ ಹಾಜರಾಗಲು ಸಾಧ್ಯವಾಗದೇ ಕಲಿಕೆಯಲ್ಲಿ ಹಿನ್ನಡೆಯಾಗಿರುವುದು ತಮಗೆ ತಿಳಿದ ಸಂಗತಿಯಾಗಿದೆ. […]

ಹಾಮುಲಾಲ ಮಹಾರಾಜರ ದೇವಸ್ಥಾನ ನಾಲ್ಕು ತಿಂಗಳ ನಂತರ ಲೋಕಾರ್ಪಣೆ- ಎಂ ಎಲ್ ಸಿ ಸುನೀಲಗೌಡ ಪಾಟೀಲ

ವಿಜಯಪುರ: ವಿಜಯಪುರ(Vijayapura) ನಗರದ ಬಿ. ಎಂ. ಪಾಟೀಲ ರಸ್ತೆಯ(B M Patil Road) ಭೂತ್ನಾಳ ಬೈಪಾಸ್(Bhutnal Bypass) ಹತ್ತಿರ ಇರುವ ನೂತನ ಹಾಮುಲಾಲ ಮಹಾರಾಜರ ಮಂದಿರವನ್ನು(Hamulal Maharaj Temple) ಕಾರ್ಯಕ್ರಮ ಆಯೋಜಿಸಿ ನಾಲ್ಕು ತಿಂಗಳ ನಂತರ ಲೋಕಾರ್ಪಣೆ(Inauguration) ಮಾಡಲಾಗುವುದು ಎಂದು ವಿಧಾನ ಪರಿಷತ ಕಾಂಗ್ರೆಸ್ ಸದಸ್ಯ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ. ದೇವಸ್ಥಾನದ ಬಳಿ ನಡೆದ ಗೋಪುರ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಬಹುದಿನಗಳ ಬೇಡಿಕೆಯಂತೆ ಹಾಮುಲಾಲರ ದೇವಸ್ಥಾನ ಮತ್ತು ಸಮುದಾಯ ಭವನ ನಿರ್ಮಾಣಕ್ಕೆ ತಮ್ಮ […]

ಕತ್ನಳ್ಳಿ ಜಾತ್ರೆಯಲ್ಲಿ ಆಯೋಜಿಸಲಾಗಿರುವ ಗ್ರಾಮೀಣ ಕ್ರೀಡೆಗಳು ಮಣ್ಣಿನ ಮಕ್ಕಳ ಪ್ರತಿಭೆ ಪ್ರದರ್ಶನಕ್ಕೆ ಅವಕಾಶ ನೀಡುತ್ತಿವೆ- ಎಂ ಎಲ್ ಸಿ ಸುನೀಲಗೌಡ ಪಾಟೀಲ

ವಿಜಯಪುರ: ವಿಜಯಪುರ(Vijayapura) ಜಿಲ್ಲೆಯ ಸುಕ್ಷೇತ್ರ ಕತಕನಹಳ್ಳಿ(ಕತ್ನಳ್ಳಿ) ಶ್ರೀಗುರು ಚಕ್ರವರ್ತಿ(Shrigugu Chakravarti) ಸದಾಶಿವ ಜಾತ್ರೆಯಲ್ಲಿ(Sadashiva Jatre) ಆಯೋಜಿಸಲಾಗಿರುವ ಗ್ರಾಮೀಣ(Rural) ಕ್ರೀಡೆಗಳು(Sports) ಮಣ್ಣಿನ ಮಕ್ಕಳಿಗೆ ಪ್ರತಿಭೆಯನ್ನು ಹೊರಹಾಕಲು ಅವಕಾಶ ನೀಡುತ್ತವೆ.  ಈ ಗ್ರಾಮೀಣ ಕ್ರೀಡೆಗಳಲ್ಲಿ ಪಾಲ್ಗೋಳ್ಳಬೇಕು ಎಂದು ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಕರೆ ನೀಡಿದ್ದಾರೆ. ಸುಕ್ಷೇತ್ರ ಕತ್ನಳ್ಳಿಯಲ್ಲಿ ಯುಗಾದಿ ಅಂಗವಾಗಿ ನಡೆಯುತ್ತಿರುವ ಜಾತ್ರೆಯಲ್ಲಿ ಜಾನುವಾರು ಜಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು. ವಿಜಯಪುರ ತಾಲೂಕಿನ( ಕತ್ನಳ್ಳಿ) ಕತಕನಹಳ್ಳಿ ಗ್ರಾಮದಲ್ಲಿ ಶ್ರೀ ಗುರು ಚಕ್ರವರ್ತಿ ಸದಾಶಿವ ಜಾತ್ರಾ ಮಹೋತ್ಸವ […]

ಬಸವಣ್ಣನ ತವರಿನಲ್ಲಿ ರಾಜ್ಯಮಟ್ಟದ ಜಯಂತಿ ಆಚರಿಸಿ- ಸರಕಾರಕ್ಕೆ ಎಂ ಎಲ್ ಸಿ ಪ್ರಕಾಶ ರಾಠೋಡ ಒತ್ತಾಯ- ಸರಕಾರ ಹೇಳಿದ್ದೇನು ಗೊತ್ತಾ?

ಬೆಂಗಳೂರು: ಭಕ್ತಿಭಂಡಾರಿ ಶ್ರೀ ಬಸವೇಶ್ವರ(Basaveshwar) ರಾಜ್ಯ ಮಟ್ಟದ(State Level) ಜಯಂತಿ(Jayatni) ಕಾರ್ಯಕ್ರಮವನ್ನು(Programme) ಅವರ ತವರು(Birth Place) ವಿಜಯಪುರದಲ್ಲಿ(Vijayapura) ಆಚರಿಸಬೇಕು ಎಂದು ವಿಧಾನ ಪರಿಷತ ಪ್ರತಿಪಕ್ಷದ ಮುಖ್ಯ ಸಚೇತಕ ಪ್ರಕಾಶ ರಾಠೋಡ ಸರಕಾರವನ್ನು ಆಗ್ರಹಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಈ ಕುರಿತು ವಿಧಾನ ಪರಿಷತ್ತಿನಲ್ಲಿ ಶೂನ್ಯವೇಳೆಯಲ್ಲಿ ಪ್ರಕಾಶ ರಾಠೋಡ ಆಗ್ರಹಿಸಿದರು.  ಈ ಕುರಿತು ಪ್ರತಿಕ್ರಿಯೆ ನೀಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ ಕುಮಾರ, ಅಣ್ಣ ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಲ್ಲಿ ರಾಜ್ಯ ಮಟ್ಟದ ಅಣ್ಣ ಬಸವಣ್ಣನವರ ಜಯಂತೋತ್ಸವ […]

ತಿಕೋಟಾದಲ್ಲಿ ಮಾ. 25ರಂದು ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಎಂ ಎಲ್ ಸಿ ಸುನೀಲಗೌಡ ಪಾಟೀಲ‌ ಭೂಮಿಪೂಜೆ

ವಿಜಯಪುರ: ವಿಜಯಪುರ ಜಿಲ್ಲೆಯ ತಿಕೋಟಾ(Tikota) ಪಟ್ಟಣದಲ್ಲಿ(Town) ರೂ. 62 ಲಕ್ಷ ರೂ. ವೆಚ್ಚದ 12 ನಾನಾ ಅಭಿವೃದ್ಧಿ(Development) ಕಾಮಗಾರಿಗಳಿಗೆ(Works) ವಿಜಯಪುರ-ಬಾಗಲಕೋಟೆ ವಿಧಾನ ಪರಿಷತ್ ಸದಸ್ಯ(Member of Legislative Council) ಸುನೀಲಗೌಡ ಪಾಟೀಲ(Sunilgouda Patil) ಮಾ. 25 ರಂದು ಶುಕ್ರಚಾರ ಬೆ. 9ಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ತಿಕೋಟಾ ಪಟ್ಟಣದ ತಹಸೀಲ್ದಾರ ಕಚೇರಿ ಬಳಿ ಈ ಕಾರ್ಯಕ್ರಮ ನಡೆಯಲಿದೆ.  ವಾರ್ಡ್ ನಂ. 3ರಲ್ಲಿ ತಾ.ಪಂ. ಕಾರ್ಯಾಲಯಕ್ಕೆ ಮಳೆನೀರು ಸುಗ್ಗಿ ನಿರ್ಮಾಣ, ನಾನಾ ವಾರ್ಡುಗಳಲ್ಲಿ ಮೋಟಾರ ಖರೀದಿಸಿ ಪೈಪಲೈನ ಅಳವಡಿಸುವ […]