ಉಕ್ರೇನಿನಿಂದ ಮರಳಿದ ಅಮನ ಮಮದಾಪುರ ಮನೆಗೆ ಭೇಟಿ ನೀಡಿ ಕುಶಲೋಪರಿ ವಿಚಾರಿಸಿದ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ

ವಿಜಯಪುರ: ಯುದ್ಧ ಪೀಡಿತ(War Hit) ಉಕ್ರೇನಿನಿಂದ(Ukraine) ವಾಪಸ್ಸಾದ(Returned) ವಿಜಯಪುರ ನಗರದ ಆದರ್ಶ ನಗರದ(Adarsh Nagar) ಅಮನ ಮಮದಾಪುರ(Aman Mamadapur) ಮತ್ತು ಅವರ ಕುಟುಂಬ ಸದಸ್ಯರನ್ನು(Family Members) ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ(Appu Pattanashetty) ಭೇಟಿ ಮಾಡಿದರು. ರಾತ್ರಿ ವಿಜಯಪುರಕ್ಕೆ ಅಮನ ಮಮದಾಪುರ ತಮ್ಮ ತಂದೆ ಧರ್ಮರಾಯ ಮಮದಾಪುರ ಜೊತೆ ವಿಜಯಪುರಕ್ಕೆ ಮರಳಿದ್ದರು.  ಈ ವಿಷಯ ತಿಳಿದ ಅಪ್ಪು ಪಟ್ಟಣಶೆಟ್ಟಿ ತಮ್ಮ ಪುತ್ರ ಮಲ್ಲಿಕಾರ್ಜುನ ಮತ್ತು ಬೆಂಬಲಿಗರಾದ ಸನ್ನಿ ಗವಿಮಠ ಅವರೊಂದಿಗೆ ಆದರ್ಶ ನಗರಕ್ಕೆ ತೆರಳಿದರು.  ಅಲ್ಲದೇ, ಅಮನ […]