ವಿಜಯೇಂದ್ರ ಯಾವ ಗಿಡದ ತಪ್ಪಲು? ಹಿಜಾಬ್ ಪರ ಕ್ರಿಯೆಗೆ ಈಗ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ- 2ಎ ಮೀಸಲಾತಿ ಸಿಕ್ಕೆ ಸಿಗುತ್ತೆ ಎಂದ ಯತ್ನಾಳ

ವಿಜಯಪುರ: ತಾವು ಸಚಿವರಾಗಲು(Minister) ಬಿ. ವೈ. ವಿಜಯೇಂದ್ರ(B. Y. Vijayendra) ಅಡ್ಡಗಾಲು(Hurdle) ಹಾಕಿದ್ದಾರೆ ಎಂಬ ಮಾತುಗಳಿಗೆ ವಿಜಯಪುರ ನಗರ ಬಿಜೆಪಿ ಶಾಸಕ(Vijayapura City BJP MLA) ಬಸನಗೌಡ ಪಾಟೀಲ ಯತ್ನಾಳ(Basanagouda Patil Yatnal) ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಗ್ರಾಮದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮೂರ್ತಿ ಅನಾವರಣ ಬಳಿಕ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಹಾಗೂ ಪುನರಚನೆ ವಿಚಾರದ ಬಗ್ಗೆ ಹೈಕಮಾಂಡ್ ಅಂತಿಮ ನಿರ್ಣಯ ಕೈಗೊಳ್ಳಲಿದೆ.  ಅವರು ಏನು ನಿರ್ಣಯ […]