ವಿಜಯಪುರ ಹೊಸ ಡಿಸಿ ವಿಜಯಮಹಾಂತೇಶ ಬಿ.‌ದಾನಮ್ಮನವರ ಅಧಿಕಾರ ಸ್ವೀಕಾರ- ಶುಭ ಕೋರಿದ ನಿರ್ಗಮಿತ ಡಿಸಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ(Vijayapura) ನೂತನ‌(New) ಜಿಲ್ಲಾಧಿಕಾರಿಯಾಗಿ(Deputy Commissioner) ವಿಜಯಮಹಾಂತೇಶ ಬಿ. ದಾನಮ್ಮನವರ+Vijayamahantesh B. Danammanavar) ಅಧಿಜಾರ ಸ್ವೀಕರಿಸಿದ್ದಾರೆ. ವಿಜಯಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅಧಿಕಾರ ಹಸ್ತಾಂತರಿಸಿದರು. ಪಿ. ಸುನೀಲ ಕುಮಾರ ಅವರು ವಿಜಯಪುರ ಜಿಲ್ಲಾಧಿಕಾರಿಯಾಗಿ ಸುಮಾರು ಒಂದು ವರ್ಷ ಎಂಟು ತಿಂಗಳು ಕಾರ್ಯ ನಿರ್ವಹಿಸಿದ್ದಾರೆ. ಇನ್ನು ಮುಂದೆ ವಿಜಯಮಹಾಂತೇಶ ಬಿ. ದಾನಮ್ಮನವರ ವಿಜಯಪುರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ವಿಜಯಪುರ ಕಾನಿಪ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದ ನಿಕಟಪೂರ್ವ ಪದಾಧಿಕಾರಿಗಳು

ವಿಜಯಪುರ: ವಿಜಯಪುರ(Vijayapura) ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ(Working Journalists Association) ನೂತನ ಪದಾಧಿಕಾರಿಗಳಿಗೆ(New Office Bearers) ನಿಕಟಪೂರ್ವ ಪದಾಧಿಕಾರಿಗಳಿಂದ ಆಧಿಕಾರ ಹಸ್ತಾಂತರ ಕಾರ್ಯಕ್ರಮ(Power Exchange Programme) ಪತ್ರಿಕಾ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷ ಸಚ್ಚೆಂದ್ರ ಲಂಬು, ಪ್ರಧಾನ ಕಾರ್ಯದರ್ಶಿ ವಿನಾಯಕ ಸೊಂಡೂರ ಮತ್ತು ರಾಜ್ಯ ಕಾರ್ಯಕಾರಿಣಿ ಸದಸ್ಯ ದೇವೇಂದ್ರ ಚವ್ಹಾಣ ಅವರು ನೂತನ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ, ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಿ. ಬಿ ವಡವಡಗಿ, ಉಪಾಧ್ಯಕ್ಷ […]

ವಿಜಯಪುರ ನೂತನ ಡಿಸಿ ಸಂಚರಿಸುತ್ತಿದ್ದ ಕಾರು ಅಪಘಾತ- ಚಾಲಕ ಹೇಳಿದ್ದೇನು ಗೊತ್ತಾ?

Dharawad: ಅಧಿಕಾರ ವಹಿಸಿಕೊಳ್ಳಲು(Assuming Charge) ವಿಜಯಪುರಕ್ಕೆ ಬರುತ್ತಿದ್ದ ನೂತನ ಜಿಲ್ಲಾಧಿಕಾರಿ(New Deputy Commissioner) ವಿಜಯಮಹಾಂತೇಶ ಬಿ. ದಾನಮ್ಮನವರ(Vijayamahantesh B. Danammanavar) ಸಂಚರಿಸುತ್ತಿದ್ದ ಕಾರು ಪಲ್ಟಿಯಾದ(Car Overturned) ಘಟನೆ ಧಾರವಾಡ ಜಿಲ್ಲೆಯ ಯರಿಕೊಪ್ಪ(Dharawad District Tarikoppa) ಬಳಿ ನಡೆದಿದೆ.   ವಿಜಯಪುರ ನೂತನ‌ ಜಿಲ್ಲಾಧಿಕಾರಿಗಳು ತಮ್ಮ ಕುಟುಂಬ ಸದಸ್ಯರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಯರಿಕೊಪ್ಪ ಬಳಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.   ಈ ಕಾರಿನಲ್ಲಿ ಐಎಎಸ್ ಅಧಿಕಾರಿ ವಿಜಯಮಹಾಂತೇಶ ಬಿ. ದಾನಮ್ಮನವರ, ಅವರ ಪತ್ನಿ […]

ಚಂದ್ರಕಾಂತ ನಂದರೆಡ್ಡಿಇಂಡಿ ನೂತನ ಡಿವೈಎಸ್ಪಿ

ವಿಜಯಪುರ: ವಿಜಯಪುರ(Vijayapura) ಜಿಲ್ಲೆಯ(District) ಇಂಡಿ(Indi) ನೂತನ ಡಿವೈಎಸ್ಪಿಯಾಗಿ(New DySP) ಚಂದ್ರಕಾಂತ ನಂದರೆಡ್ಡಿChandrakant Nandareddy) ಅವರನ್ನು ಸರಕಾರ ವರ್ಗಾವಣೆ ಮಾಡಿದೆ. ಇತ್ತೀಚೆಗಷ್ಟೇ ಉತ್ತಮ ಸೇವೆಗಾಗಿ ಸಿಎಂ ಪದಕ ಪಡೆದಿರುವ ಅವರು ಸಧ್ಯಕ್ಕೆ ಬಾಗಲಕೋಟೆ ಡಿವೈಎಸ್ಪಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಮುಂಚೆ ಕೂಡ ಚಂದ್ರಕಾಂತ ದೇವರೆಡ್ಡಿ ಹಲವಾರು ವರ್ಷ ವಿಜಯಪುರ ಜಿಲ್ಲಿಯಲ್ಲಿ ನಾನಾ ಹುದ್ದೆಗಳು ಮತ್ತು ನಾನಾ ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಈಗ ಚಂದ್ರಕಾಂತ ನಂದರೆಡ್ಡಿ ಭೀಮಾ ತೀರದ ವ್ಯಾಪ್ತಿಯನ್ನು ಹೊಂದಿರುವ ಇಂಡಿ ಡಿವೈಎಸ್ಪಿಯಾಗಿ ಬರುತ್ತಿದ್ದು, ಶೀಘ್ರದಲ್ಲಿ ನೂತನ‌ […]