DC Office: ಅಪೂರ್ವ ಕ್ಷಣಗಳಿಗೆ ಸಾಕ್ಷಿಯಾದ ವಿಜಯಪುರ ಡಿಸಿ ಕಚೇರಿ- ಗಮನ ಸೆಳೆದ ನಿರ್ಗಮಿತ ಡಿಸಿ ಪಿ ಸುನೀಲ ಕುಮಾರ ನಡೆ

ಮಹೇಶ ವಿ. ಶಟಗಾರ ವಿಜಯಪುರ: ವಿಜಯಪುರ ಜಿಲ್ಲಾಧಿಕಾರಿ(Vijayapura Deputy Commissioner) ಕಚೇರಿ(Office) ಶುಕ್ರವಾರ(Friday) ಅಪೂರ್ವ ಕ್ಷಣಗಳಿಗೆ(Memorable Moments) ಸಾಕ್ಷಿಯಾಯಿತು.  ಈ ಸಂದರ್ಭದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅವರ ನಡೆ ಕೂಡ ಇತರರಿಗೆ ಮಾದರಿ(Model) ಎಂಬಂತಿತ್ತು.  ವಿಜಯಮಹಾಂತೇಶ ಬಿ. ದಾನಮ್ಮನವರ ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡರು.  ಈ ಸಂದರ್ಭದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ಎಸ್ಪಿ ಎಚ್. ಡಿ. ಆನಂದ ಕುಮಾರ, ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ ಉಪಸ್ಥಿತರಿದ್ದದ್ದು […]

New DC: ಗೋಲ್ಡ್ ಮೆಡಲಿಸ್ಟ್, ಸೈನಿಕ್ ಸ್ಲೂಲ್ ಸ್ಟೂಡೆಂಟ್, ಕನ್ನಡಿಗ- ಇದು ವಿಜಯಪುರ ನೂತನ ಡಿಸಿ ವಿಜಯಮಹಾಂತೇಶ ಬಿ. ದಾನಮ್ಮನವರ ವಿಶೇಷತೆ

ಮಹೇಶ ವಿ. ಶಟಗಾರ ವಿಜಯಪುರ: ಹೊಸದಾಗಿ ಜಿಲ್ಲಾಧಿಕಾರಿಗಳು(New Deputy Commissioner) ಬಂದರೆ ಅವರು ಎಲ್ಲಿಯವರು, ಅವರ ಶೈಕ್ಷಣಿಕ ಹಿನ್ನೆಲೆ(Educational Background) ಏನು, ಎಲ್ಲೆಲ್ಲಿ ಕೆಲಸ(Previous Work) ಮಾಡಿದ್ದಾರೆ? ನಮ್ಮವರಾ ಆಂದರೆ ಕರ್ನಾಟಕದವರಾ(Kannadiga), ಅಕ್ಕಪಕ್ಕದ ರಾಜ್ಯದವರಾ ಅಥವಾ ಉತ್ತರ ಭಾರತದವರಾ(North Indian) ಎಂಬ ಕುತೂಹಲ ಆಯಾ ಜಿಲ್ಲೆಗಳ ಜನಸಾಮಾನ್ಯರಲ್ಲಿರುತ್ತದೆ.  ಅಷ್ಟೇ ಅಲ್ಲ, ಬಹುತೇಕ ಕುತೂಹಲಕ್ಕೆ ತಡಕಾಡಿದರೂ ಅವರಿಗೆ ಸಂಪೂರ್ಣ ಮಾಹಿತಿಯೂ ಸಿಗುವುದಿಲ್ಲ. ಆದರೆ, ವಿಜಯಪುರ ನೂತನ ಜಿಲ್ಲಾಧಿಕಾರಿ ವಿಜಯಮಹಾಂತೇಶ ಬಿ. ದಾನಮ್ಮನವರ ತಮ್ಮ ಬಗ್ಗೆ ಎಲ್ಲ ಮಾಹಿತಿಯನ್ನು ಬಿಚ್ಚಿಡುವ […]

ವಿಜಯಪುರ ನೂತನ ಡಿಸಿ ಕಾರು ಅಪಘಾತ ಪ್ರಕರಣ- ಜಿಲ್ಲಾಧಿಕಾರಿ ವಿಜಯಮಹಾಂತೇಶ ಬಿ. ದಾನಮ್ಮನವರ ಆರೋಗ್ಯದಿಂದಿದ್ದಾರೆ-ಧಾರವಾಡ ಡಿಸಿ

ಧಾರವಾಡ: ವಿಜಯಪುರ(Vijayapura) ಜಿಲ್ಲಾಧಿಕಾರಿ(DC) ವಿಜಯಮಹಾಂತೇಶ ಬಿ. ದಾನಮ್ಮನವರ(Vijayamahantesh B Danammanavar) ಕಾರು ಅಪಘಾತ(Car Accident) ಪ್ರಕರಣಕ್ಕೆ(Case) ಸಂಬಂಧಿಸಿದಂತೆ ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ ಧಾರವಾಡ ಎಸ್ ಡಿ ಎಂ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಜಯಮಹಾಂತೇಶ ಬಿ. ದಾನಮ್ಮನವರ ಅವರನ್ನು ಭೇಟಿ ಮಾಡಿದ ಧಾರವಾಡ ಡಿಸಿ, ವಿಜಯಪುರ ನೂತನ ಜಿಲ್ಲಾಧಿಕಾರಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.  ಆವರು ಆರೋಗ್ಯದಿಂದ ಇದ್ದಾರೆ.  ಧಾರವಾಡ ಎಸ್ ಡಿ ಎಂ ಆಸ್ಪತ್ರೆಯ ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ ಎಂದು […]

ವಿಜಯಪುರ ಡಿಸಿ ವರ್ಗಾವಣೆ- ವಿಜಯಮಹಾಂತೇಶ ಬಿ. ದಾನಮ್ಮನವರು ನೂತನ ಜಿಲ್ಲಾಧಿಕಾರಿ

ವಿಜಯಪುರ: ವಿಜಯಪುರ(Vijayapura) ಜಿಲ್ಲಾಧಿಕಾರಿ(Deputy Commissioner) ಪಿ. ಸುನೀಲ ಕುಮಾರ(P Sunil Kumar) ಅವರನ್ನು ವರ್ಗಾವಣೆ(Transfer) ಮಾಡಿ ಸರಕಾರ ಆದೇಶ(Government Ordered) ಹೊರಡಿಸಿದೆ. 2013ನೇ ಬ್ಯಾಚಿನ ಐಎಎಸ್ ಅಧಿಕಾರಿ ವಿಜಯಮಹಾಂತೇಶ ಬಿ. ದಾನಮ್ಮನವರ ಅವರನ್ನು ವಿಜಯಪುರದ ನೂತನ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಪಿ. ಸುನೀಲ ಕುಮಾರ ಕಳೆದ 2020ರ ಆಗಷ್ಟ್ ನಲ್ಲಿ ಕೊರೊನಾ ಉತ್ತುಂಗದಲ್ಲಿದ್ದಾಗ ವಿಜಯಪುರ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದ ಪಿ. ಸುನೀಲ ಕುಮಾರ ತಮ್ಮ ಮಾತಿಗಿಂತಲೂ ಕೃತಿಯ ಮೂಲಕ ಜನರಿಗೆ ಹೆಚ್ಚು ಹತ್ತಿರವಾಗಿದ್ದರು.  […]