Horticulture Nomination: ಖ್ಯಾತ ದ್ರಾಕ್ಷಿ ಬೆಳೆಗಾರ ಭೀಮಸೇನ ಎಂ. ಕೋಕರೆ ರಾಷ್ಟ್ರೀಯ ತೋಟಗಾರಿಕೆ ಮಂಡಳಿ ನಿರ್ದೇಶಕರಾಗಿ ನೇಮಕ

ವಿಜಯಪುರ: ಖ್ಯಾತ ದ್ರಾಕ್ಷಿ(Grapes) ಬೆಳೆಗಾರ(Grower) ಭೀಮಸೇನ ಎಂ. ಕೋಕರೆ(Bheemasen M Kokare) ಅವರನ್ನು ರಾಷ್ಟ್ರೀಯ ತೋಟಗಾರಿಕೆ ಮಂಡಳಿ(NHB) ನಿರ್ದೇಶಕರಾಗಿ(Director) ನೇಮಕವಾಗಿದ್ದಾರೆ. ಈಗಾಗಲೇ ಹಲವಾರು ಸಂಘ, ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಪದಾಧಿಕಾರಿಯಾಗಿ ಭೀಮಸೇನ ಎಂ. ಕೋಕರೆ ಕೆಲಸ ಮಾಡಿದ್ದು, ಈಗಲೂ ನಾನಾ ಸಂಘ ಸಂಸ್ಥೆಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ.  ನವದೆಹಲಿಯಲ್ಲಿರುವ ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ಅತ್ಯುನ್ನತ ಮತ್ತು ಅಧಿಕಾರಯುಕ್ತ ಜನರಲ್ ಬಾಡಿ ಗೌರವಾನ್ವಿತ ಸದಸ್ಯರಾಗಿ, ಭಾರತೀಯ ಕಿಸಾನ್ ಸಂಘದ ಅಧ್ಯಕ್ಷರಾಗಿ, ಭಾರತೀಯ ದ್ರಾಕ್ಷಿ ಬೆಳೆಗಾರರ ಒಕ್ಕೂಟದ ಉಪಾಧ್ಯಕ್ಷರಾಗಿ ಕೆಲಸ […]

ರಾಜ್ಯದಲ್ಲಿ 75 ಕೆರೆಕಟ್ಟೆಗಳನ್ನು ಅಭಿವೃದ್ಧಿಗೊಳಿಸಲು ಪ್ರಧಾನಿ ಸೂಚನೆ- ಸಿಎಂ ಬಸವರಾಜ ಬೊಮ್ಮಾಯಿ

ನವದೆಹಲಿ: ಪ್ರಧಾನ ಮಂತ್ರಿಗಳು(Prime Minister) ಎಲ್ಲರಿಗೂ ಒಂದೊಂದು ಟಾಸ್ಕ್(Task) ನೀಡಿದ್ದು ರಾಜ್ಯಗಳಲ್ಲಿ 75 ಕೆರೆಕಟ್ಟೆಗಳನ್ನು(Tanks) ಅಭಿವೃದ್ಧಿಗೊಳಿಸಲು(Development) ಸೂಚನೆ ನೀಡಿದ್ದಾರೆ. ಕೋಲಾರದಲ್ಲಿ(Kolar) ಕೆರೆಗೆಳ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮ ಅವರ ನೇತೃತ್ವದಲ್ಲಿ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ಧಿಗಾರರೊಂದಿಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಸಕಾರಾತ್ಮಕ ಸ್ಪಂದನೆ ಬಿಜೆಪಿ ಸಂಸ್ಥಾಪನೆ ದಿನಾಚರಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಿಜೆಪಿಯ ಎಲ್ಲಾ ಪ್ರಮುಖರು ಹಾಗೂ ಬೂತ್ ಮಟ್ಟದ ಕಾರ್ಯಕರ್ತರನ್ನು ಉದ್ದೇಶಿಸಿ […]

ಉಕ್ರೇನ್ ಗಡಿದಾಟಿ ರೊಮೇನಿಯಾ ತಲುಪಿದ ಬಸವ ನಾಡಿನ ಕೊನೆಯ ನಾಲ್ಕು ವಿದ್ಯಾರ್ಥಿಗಳು- ರೋಮೆನಿಯಾದಿಂದ ಭಾರತದತ್ತ ಪಯಣ

ವಿಜಯಪುರ: ಯುದ್ಧ ಪೀಡಿತ(War Hit) ಉಕ್ರೇನಿನಲ್ಲಿ(Ukraine) ಸಿಲುಕಿದ್ದ(Stranded) ಬಸವ ನಾಡಿನ(Basava Nadu) ಒಟ್ಟು 16 ಜನರಲ್ಲಿ ಎಲ್ಲರೂ ಈಗ ಸುರಕ್ಷಿತವಾಗಿ(Safely) ಉಕ್ರೇನ್ ಗಡಿ(Border) ದಾಟಿದ್ದಾರೆ. ಒಟ್ಟು 16 ಜನರಲ್ಲಿ ಈಗಾಗಲೇ ಮೂರು ಜನ ವಿಜಯಪುರಕ್ಕೆ ವಾಪಸ್ಸಾಗಿದ್ದಾರೆ.  ಇನ್ನುಳಿದ 8 ಜನ ಈಗಾಗಲೇ ನವದೆಹಲಿ ಮತ್ತು ಬೆಂಗಳೂರು ತಲುಪಿದ್ದಾರೆ. ಸುರಕ್ಷಿತ ಸ್ಥಳ ತಲುಪಲು ಹರಸಾಹಸಪಟ್ಟ ನಾಲ್ಕು ವಿದ್ಯಾರ್ಥಿಗಳು ಉಕ್ರೇನಿನಲ್ಲಿಯೇ ಸಿಲುಕಿದ್ದ ನಾಲ್ಕು ಜನ ವಿದ್ಯಾರ್ಥಿಗಳಾದ ಅಮನ ಧರ್ಮರಾಯ ಮಮದಾಪುರ, ಹರ್ಷ ವಿದ್ಯಾಧರ ನ್ಯಾಮಗೊಂಡ, ಮೊಹ್ಮದ್ ಇಸ್ಮಾಯಿಲ್ ಉರ್ಫ್ ಅಫ್ತಾಬ್ […]