ನೀರಾವರಿ ಯೋಜನೆಗಳ ಫಲವಾಗಿ ಹಿಂದಿನಂತೆ ಕೃಷಿ, ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ಇಲ್ಲ- ಎಂ. ಬಿ. ಪಾಟೀಲ

ವಿಜಯಪುರ: ಜನರು(Public) ಈ ಮುಂಚೆ ಕುಡಿಯುವ ನೀರಿಗಾಗಿ(Drinking Water) ಪರದಾಡುವ ಪರಿಸ್ಥಿತಿ ಇತ್ತು.  ಬೆಳೆಗಳಿಗೆ ನೀರುಣಿಸುವುದಂತೂ ಅಸಾಧ್ಯವಾಗಿತ್ತು.  ಆದರೆ ವಿಜಯಪುರ ಜಿಲ್ಲೆ ನೀರಾವರಿಗೆ(Irrigation) ಒಳಪಟ್ಟಿದ್ದರಿಂದ ಈಗ ಕೃಷಿ(Agriculture) ಮತ್ತು ಕುಡಿಯುವ ನೀರಿಗೆ ಯಾವುದೇ ತೊಂದರೆ ಇಲ್ಲದಂತಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಬಬಲೇಶ್ವರ ಶಾಸಕ ಎಂ. ಬಿ. ಪಾಟೀಲ(KPCC Campaign Committee Chairman M. B. Patil) ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ತಾಜಪೂರ ಎಚ್. ಗ್ರಾಮದಲ್ಲಿ ಜಲಜೀವನ್ ಮಿಷನ್‍ಯೋಜನೆಯಡಿ ರೂ. 16.31 […]

ಮೊಬೈಲ್ ಟವರ್‌ಗಳಿಂದ ಅಪಾಯಕಾರಿ ವಿಕಿರಣ ಹೊರಹೊಮುತ್ತದೆ ಎನ್ನುವುದು ತಪ್ಪು ಕಲ್ಪನೆ: ರಾಕೇಶಕುಮಾರ ದುಬೆ

ಬೆಂಗಳೂರು: ನಗರದ ಎಲ್ಲಾ ಮೊಬೈಲ್ ಟವರ್‌ಗಳು ದೂರ ಸಂಪರ್ಕ ಇಲಾಖೆ ನಿಯಮಗಳಿಗೆ ಒಳಪಟ್ಟಿದ್ದು, ಯಾವ ಟವರ್‌ಗಳೂ ಅಪಾಯಕಾರಿ ವಿಕಿರಣ ಹೊರಸೂಸುತ್ತಿಲ್ಲ ಎಂದು ಕರ್ನಾಟಕ ಲೈಸನ್ಸ್ ಸರ್ವಿಸ್ ಏರಿಯಾ(ಎಲ್‌ಎಸ್‌ಎ) ಸಲಹೆಗಾರರಾದ ರಾಕೇಶ ಕುಮಾರ ದುಬೆ ತಿಳಿಸಿದ್ದಾರೆ. ಕೇಂದ್ರ ದೂರ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಲೈಸನ್ಸ್ ಸರ್ವಿಸ್ ಏರಿಯಾ(ಎಲ್‌ಎಸ್‌ಎ) ಬೆಂಗಳೂರಿನಲ್ಲಿ ಸೆಕ್ಯೂಲಾರ್ ಟವರ್‌ಗಳಿಂದ ಹೊರಹೊಮ್ಮುವ ವಿಕಿರಣಗಳ ಬಗ್ಗೆ ತಪ್ಪು ತಿಳುವಳಿಕೆಯ ಕುರಿತು ಜಾಗೃತಿ ನೀಡುವ ವರ್ಚುವಲ್ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ರಾಕೇಶ ಕುಮಾರ, ಬಹುತೇಕರಲ್ಲಿ ಮೊಬೈಲ್ […]