Awardee Honour: ಪ್ರಶಸ್ತಿ ಪುರಸ್ಕೃತ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಿವಾಜಿ ಗಾಯಕವಾಡ ಅವರಿಗೆ ಸನ್ಮಾನ

ವಿಜಯಪುರ: ಉತ್ತರ ಕರ್ನಾಟಕದ(North Karnataka) ಸಾಧಕರ(Achievers) ಪ್ರಶಸ್ತಿ ಪುರಸ್ಕೃತ(Awardee) ವಿಜಯಪುರ ನಗರದ ಶ್ರೀ ಛತ್ರಪತಿ ಶಿವಾಜಿ ಮಹಾರಾಜ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಿವಾಜಿ ಗಾಯಕವಾಡ(Shivaji Gayakawad) ಅವರಿನ್ನು ಸಂಸ್ಥೆಯ ರವೀಂದ್ರನಾಥ ಠಾಗೋರ ಶಾಲೆ(Ravindranath Thagore School),  ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ ಸನ್ಮಾನಿಸಿದರು.  ವಿಜಯ ಕರ್ನಾಟಕ ದಿನಪತ್ರಿಕೆ ಇತ್ತೀಚೆಗೆ ಶಿವಾಜಿ ಗಾಯಕವಾಡ ಅವರನ್ನು ಶೈಕ್ಷಣಿಕ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಉತ್ತರ ಕರ್ನಾಟಕದ ಸಾಧಕ ಪ್ರಶಸ್ತಿ ನೀಡಿ ಗೌರವಿಸಿದೆ.  ಈ ಹಿನ್ನೆಲೆಯಲ್ಲಿ ಶಿಕ್ಷಕರಾದ ವಿದ್ಯಾಧರ ಪಾಟೀಲ, […]