Muragod Padayatre: ಬಸವ ನಾಡಿನಿಂದ ಮುರಗೋಡ ಅವತಾರ ಜಯಂತಿ ಶೈವಾಗಮೋಕ್ಷ ಮಹೋತ್ಸವಕ್ಕೆ ಪಾದಯಾತ್ರೆ ಬೆಳೆಸಿದ ಭಕ್ತರು

ವಿಜಯಪುರ: ಶ್ರೀ ಕ್ಷೇತ್ರ ಕೆಂಗೆರಿ ಮುರಗೋಡದಲ್ಲಿ ಶ್ರೀ ಶಿವ ಚಿದಂಂಬರ ಮಹಾಸ್ವಾಮೀಗಳ 264ನೇ ಅವತಾರ ಜಯಂತಿ ಶೈವಾಗಮೋಕ್ಷ ಮಹೋತ್ಸವ ನ. 29 ರಂದು ನಡೆಯಲಿದ್ದು, ಈ ಉತ್ಸವದಲ್ಲಿ ಪಾಲ್ಗೋಳ್ಳಲು ಬಸವ ನಾಡು ವಿಜಯಪುರದಿಂದ ಭಕ್ತರು ಪಾದಯಾತ್ರೆ ಬೆಳೆಸಿದರು. ಪ್ರತಿವರ್ಷ ಈ ಮಹೋತ್ವಸ ನಡೆಯುತ್ತಿದೆ.  ಇದರ ಅಂಗವಾಗಿ ಶ್ರೀ ಚಿದಂಬರೇಶ್ವರ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲು ವಿಜಯಪುರ ಚಿದಂಬರ ದೇವಸ್ಥಾನದಿಂದ ಶ್ರೀ ಕ್ಷೇತ್ರ ಮುರಗೋಡಕ್ಕೆ ಪಾದಯಾತ್ರೆಯಲ್ಲಿ ಭಕ್ತರು ತೆರಳಿದರು.  ವಿಜಯಪುರ ನಗರದಿಂದ ಹಲಗಣಿ, ಮುದೋಳ, ಯರಗಟ್ಟಿ, ಹಲಕಿ ಕ್ರಾಸ್ ಮೂಲಕ […]