Nurses Service: ಕೊರೊನಾ ಸಮಯದಲ್ಲಿ ನರ್ಸುಗಳು ಸಲ್ಲಿಸಿದ ಸೇವೆ ಸ್ಮರಣೀಯ- ಎಂ ಎಲ್ ಸಿ ಸುನೀಲಗೌಡ ಪಾಟೀಲ

ವಿಜಯಪುರ: ಕೊರೊನಾ ಸಮಯದಲ್ಲಿ(Corona Time) ಪ್ರಾಣದ ಹಂಗು ತೊರೆದು ರೋಗಿಗಳನ್ನು(Patients) ಉಪಚರಿಸಿ(Treatment), ಗುಣಮುಖರನ್ನಾಗಿ(Cured) ಮಾಡಿದ ಆರೊಗ್ಯ ಸಿಬ್ಬಂದಿಯನ್ನು ಶುಶ್ರೂಷಕರು(Nurses) ಮುಂಚೂಣಿಯಲ್ಲಿದ್ದಾರೆ ಎಂದು ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು. ನಗರದ ಬಿ ಎಲ್ ಡಿ ಇ ಸಂಸ್ಥೆಯ ಬಿ ಎಂ ಪಾಟೀಲ ನರ್ಸಿಂಗ್ ಕಾಲೇಜಿನಲ್ಲಿ ದೀಪ ಬೆಳಗುವ ಮತ್ತು ಹೊಸದಾಗಿ ನಸಿರ್ಂಗ್ ಕೋರ್ಸ್ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನರ್ಸಿಂಗ್ ಕೋರ್ಸ್ ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ […]