BSY Campaign: ಬಸವ ನಾಡಿಗೆ ಬಂದ ಬಿ. ಎಸ್. ಯಡಿಯೂರಪ್ಪ, ಎಂ ಎಲ್ ಸಿ ಚುನಾವಣೆ ಪ್ರಚಾರಕ್ಕೆ ರಂಗೇರಿದ ಕಣ

ವಿಜಯಪುರ: ಮಾಜಿ‌(Former) ಮುಖ್ಯಮಂತ್ರಿ(Chief Minister)ಮತ್ತು ಬಿಜೆಪಿ ಹಿರಿಯ ನಾಯಕ(BJP Senior Leader) ಬಿ. ಎಸ್. ಯಡಿಯೂರಪ್ಪ(B S Yadyurappa) ಬಸವ ನಾಡು(Basava Nadu) ವಿಜಯಪುರಕ್ಕೆ ಆಗಮಿಸಿದ್ದಾರೆ.   ವಿಧಾನ ಪರಿಷತ ವಾಯುವ್ಯ ಮತಕ್ಷೇತ್ರದ ಅಭ್ಯರ್ಥಿಗಳಾದ ಅರುಣ ಶಹಾಪುರ(ಶಿಕ್ಷಕರ ಮತಕ್ಷೇತ್ರ) ಮತ್ತು ಹಣಮಂತ ನಿರಾಣಿ(ಪದವೀಧರ ಮತಕ್ಷೇತ್ರ) ಪರ ಪ್ರಚಾರಕ್ಕಾಗಿ ಅವರು ವಿಜಯಪುರ ನಗರಕ್ಕೆ ಆಗಮಿಸಿದರು‌ ಸೈನಿಕ ಶಾಲೆ ಹೆಲಿಪ್ಯಾಡ್ ಗೆ ಆಗಮಿಸಿದ ಬಿ ಎಸ್ ವೈ ಅವರನ್ನು ಮಾಜಿ ಸಚಿವರಾದ ಅಪ್ಪು ಪಟ್ಟಣಶೆಟ್ಟಿ, ಸಂಗಣ್ಣ ಕೆ. ಬೆಳ್ಳುಬ್ಬಿ ಸ್ವಾಗತಿಸಿ […]

Staff Retired: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ 49 ಜನ ಸಿಬ್ಬಂದಿ ವಯೋನಿವೃತ್ತಿ: ಬೀಳ್ಕೊಡುಗೆ ಸಮಾರಂಭ

ವಿಜಯಪುರ:  ಕಲ್ಯಾಣ(Kalyan) ಕರ್ನಾಟಕ(Karnataka) ರಸ್ತೆ(Road) ಸಾರಿಗೆ(Transport) ನಿಗಮ(Corporation) ವಿಜಯಪುರ ವಿಭಾಗದ ವಿವಿಧ ಘಟಕಗಳಿಂದ ಒಟ್ಟು 49 ಜನ ಸಿಬ್ಬಂದಿಯು ವಯೋ ನಿವೃತ್ತಿ ಹೊಂದಿದರು. ಅಲ್ತಾಫಅಹ್ಮದ್ ಮೊಹಮ್ಮದಗೌಸ ಜಹಾಗೀರದಾರ, ಯುನೂಸ್ ಹುಸೇನಬಾಷಾ ರಿಸಾಲದಾರ, ಬಸೀರಅಹಮದ್ ಕಾಸೀಮಸಾಬ ಮುರಾಳ, ತುಕಾರಾಮ ಸಿದ್ಲೆಪ್ಪ ಮಮದಾಪೂರ, ಯಮನಪ್ಪಾ ಲಚ್ಚಪ್ಪಾ ತಳವಾರ, ಶ್ರೀಶೈಲ ಸಿದ್ದಪ್ಪಾ ಕಮ್ಮಾರ, ರವೀಂದ್ರ ದುಂಡಪ್ಪ ಶಾಪೇಟಿ, ಬಾಬು ಗುಜ್ಜು ರಾಠೋಡ, ಅಶೋಕ ಶಂಕರರಾವ್ ಲಾಟ್ನೆ, ಸಿದ್ರಾಮಯ್ಯಾ ಮಹಾದೇವಯ್ಯಾ ಮಠ, ಶಿವಣ್ಣಾ ಹಾವಪ್ಪ ಹದರಿ, ನಿಂಗಪ್ಪಾ ಚನ್ನಮಲ್ಲಪ್ಪ ಕಾಗವಾಡ, ಶ್ರೀಶೈಲ ಭೋಜಪ್ಪಾ […]