New DC: ಪಿ. ಸುನೀಲ ಕುಮಾರ ಬಾಗಲಕೋಟೆ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ

ಬಾಗಲಕೋಟೆ: ಬಾಗಲಕೋಟೆ(Bagalakote) ನೂತನ(New) ಜಿಲ್ಲಾಧಿಕಾರಿಯಾಗಿ(Deputy Commissioner) 2011ರ ಐಎಎಸ್(IAS) ಬ್ಯಾಚಿನ(Batch) ಪಿ. ಸುನೀಲ ಕುಮಾರ ಅಧಿಕಾರ ಸ್ವೀಕರಿಸಿದ್ದಾರೆ. ಈವರೆಗೆ ಪ್ರಭಾರ ಜಿಲ್ಲಾಧಿಕಾರಿಯಾಗಿದ್ದ ಸಿಇಓ ಟಿ. ಭೂಬಾಲನ್ ಅವರಿಂದ ಪಿ. ಸುನೀಲ ಕುಮಾರ ಅಧಿಕಾರ ಸ್ವೀಕರಿಸಿದರು. ಪಿ. ಸುನೀಲ ಕುಮಾರ ಅವರು ಮೂಲತಃ ಆಂಧ್ರ ಪ್ರದೇಶ ರಾಜ್ಯದವರಾಗಿದ್ದು, ವಾರಂಗಲ್‍ನ ನ್ಯಾಷನಲ್ ಇಸ್ಟಿಟ್ಯೂಟ್ ಆಪ್ ಟೆಕ್ನಾಲಜಿ (ಎನ್‍ಐಟಿ) ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ವಿಷಯದಲ್ಲಿ ಎಂಜಿನೀಯರಿಂಗ್ ಪದವಿ ಪಡೆದಿದ್ದಾರೆ. ಅಲ್ಲದೇ, ನಂತರ 2002 ರಿಂದ 2009 ವರೆಗೆ ಟಾಟಾ ಕನ್‍ಸಲ್ಟಂಟ್ […]

DC Farewell: ಆತ್ಮೀಯ ಜಿಲ್ಲಾಧಿಕಾರಿಗೆ ಮುಸ್ಸಂಜೆ ಪ್ರೀತಿಯ ಬೀಳ್ಕೋಡುಗೆ ನೀಡಿದ ಬಸವ ನಾಡಿನ ಅಧಿಕಾರಿಗಳು

ವಿಜಯಪುರ: ವಿಜಯಪುರ ಜಿಲ್ಲಾಧಿಕಾರಿಯಾಗಿದ್ದ(Vijayapura Transferred) Deputy Commissioner) ಪಿ. ಸುನೀಲ ಕುಮಾರ(P Sunil Kumar) ತಮ್ಮ ಸೇವಾವಧಿಯಲ್ಲಿ(His Service) ಜನತೆಗೆ ಹತ್ತಿರವಾಗುವ(Close To Public) ಮೂಲಕ ಜಿಲ್ಲಾಡಳಿತದ ವರ್ಚಸ್ಸನ್ನು ಹೆಚ್ಚಿದ್ದಷ್ಟೇ ಅಲ್ಲ,(Increased District Administration Image) ಕೊರೊನಾ ನಿರ್ವಹಣೆ ಸೇರಿದಂತೆ ಎಲ್ಲ ಸಮಸ್ಯೆಗಳನ್ನು ಸುಲಲಿತವಾಗಿ ನಿರ್ವಹಿಸಿ ರಾಜ್ಯದಲ್ಲಿಯೇ ಹೆಸರು ಮಾಡಿದ್ದರು.  ಈಗ ವಿಜಯಪುರಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅಧಿಕಾರ ಸ್ವೀಕರಿಸಿದ್ದಾರೆ.  ಆದರೂ ಇಬ್ಬರೂ ಅಧಿಕಾರಿಗಳು ಯಾವುದೇ ಹಂಗು ಬಿಂಗಿಲ್ಲದವರಾಗಿದ್ದಾರೆ.  ಇದೆಲ್ಲದಕ್ಕೆ ಪೂರಕ ಎಂಬಂತೆ […]

ವಿಜಯಪುರ ಡಿಸಿ ವರ್ಗಾವಣೆ- ವಿಜಯಮಹಾಂತೇಶ ಬಿ. ದಾನಮ್ಮನವರು ನೂತನ ಜಿಲ್ಲಾಧಿಕಾರಿ

ವಿಜಯಪುರ: ವಿಜಯಪುರ(Vijayapura) ಜಿಲ್ಲಾಧಿಕಾರಿ(Deputy Commissioner) ಪಿ. ಸುನೀಲ ಕುಮಾರ(P Sunil Kumar) ಅವರನ್ನು ವರ್ಗಾವಣೆ(Transfer) ಮಾಡಿ ಸರಕಾರ ಆದೇಶ(Government Ordered) ಹೊರಡಿಸಿದೆ. 2013ನೇ ಬ್ಯಾಚಿನ ಐಎಎಸ್ ಅಧಿಕಾರಿ ವಿಜಯಮಹಾಂತೇಶ ಬಿ. ದಾನಮ್ಮನವರ ಅವರನ್ನು ವಿಜಯಪುರದ ನೂತನ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಪಿ. ಸುನೀಲ ಕುಮಾರ ಕಳೆದ 2020ರ ಆಗಷ್ಟ್ ನಲ್ಲಿ ಕೊರೊನಾ ಉತ್ತುಂಗದಲ್ಲಿದ್ದಾಗ ವಿಜಯಪುರ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದ ಪಿ. ಸುನೀಲ ಕುಮಾರ ತಮ್ಮ ಮಾತಿಗಿಂತಲೂ ಕೃತಿಯ ಮೂಲಕ ಜನರಿಗೆ ಹೆಚ್ಚು ಹತ್ತಿರವಾಗಿದ್ದರು.  […]

ನಿಂಬಾಳ ಕೆ. ಡಿ. ಗ್ರಾಮದಲ್ಲಿ ಒತ್ತುವರಿಯಾದ ರಸ್ತೆ, ದಾರಿ ಸಮಸ್ಯೆ ಸರಿಪಡಿಸಲು ಕ್ರಮ- ಡಿಸಿ ಪಿ. ಸುನೀಲ ಕುಮಾರ.

ವಿಜಯಪುರ:  ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ನಿಂಬಾಳ ಕೆ. ಡಿ.(Nimbal K D) ಗ್ರಾಮದಲ್ಲಿ (Village) ಒತ್ತುವರಿಗಿರುವ ರಸ್ತೆ ಮತ್ತು ದಾರಿಗಳ ಸಮಸ್ಯೆಗಳನ್ನು(Roads Enchroachments and Problems) ಸರಿಪಡಿಸಲಾಗುವದು.  ರಸ್ತೆಗಳ ಕೊರತೆಗಳನ್ನು ಗ್ರಾಮ ಮಟ್ಟದಲ್ಲಿ ಬಗೆಹರಿಸುವದು ಸೂಕ್ತವಾಗಿದ್ದು, ಕುಡಿಯುವ ನೀರಿನ ಸಮಸ್ಯೆ(Drinking Water Problem) ನಿವಾರಣೆಗೆ ಪಂಚಾಯಿತಿ ವತಿಯಿಂದ ಟ್ಯಾಂಕರ ಮೂಲಕ ನೀರು ಪೂರೈಸಲಾಗುವದು.  ಬರ ಪೀಡಿತ ಎಂದು ಘೋಷಣೆಯಾದ ಮೇಲೆ ಜಿಲ್ಲಾಡಳಿತದಿಂದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪಿ. […]

ಪೊಲೀಸರು, ಅವರ ಕುಟುಂಬದವರ ಕಲ್ಯಾಣಕ್ಕಾಗಿ ಇನ್ನೂ ಹೆಚ್ಚಿನ ಯೋಜನೆಗಳನ್ನು ರೂಪಿಸಬೇಕಿದೆ- ನಿವೃತ್ತ ಪೊಲೀಸ್ ಅಧಿಕಾರಿ ಎನ್. ಬಿ. ಜಾಧವ

ವಿಜಯಪುರ: ಕೊರೊನಾ(Corona) ಸಂದರ್ಭದಲ್ಲಿ ಜೀವದ ಹಂಗು ತೊರೆದು ವಾರಿಯರ್ಸಗಳಾಗಿ(Worriers) ಗಣನೀಯ ಸೇವೆ(Valuable Service) ಸಲ್ಲಿಸಿದ ಪೊಲೀಸj(Police) ಕಾರ್ಯ(Service) ಶ್ಲಾಘನೀಯವಾಗಿದೆ.  ಸೇವಾನಿರತ ಹಾಗೂ ನಿವೃತ್ತ ಪೊಲೀಸರು ಮತ್ತು ಅವರ ಕುಟುಂಬದವರ ಕಲ್ಯಾಣಕ್ಕಾಗಿ ಮತ್ತಷ್ಟು ಯೋಜನೆಗಳನ್ನು ರೂಪಿಸಬೇಕಾದ ಅವಶ್ಯಕತೆ ಇದೆ ಎಂದು ನಿವೃತ್ತ ಪೊಲೀಸ್ ಅಧೀಕ್ಷಕ ಎನ್. ಬಿ ಜಾಧವ ಹೇಳಿದ್ದಾರೆ.  ವಿಜಯಪುರ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಜಿಲ್ಲಾ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೋಂಡು ಮಾತನಾಡಿದ ಅವರು, ಈ ದಿನವು ಪೊಲೀಸರ […]

ಪಾರಂಪರಿಕ ನಡಿಗೆ ಕಾರ್ಯಕ್ರಮ ಅಂಗವಾಗಿ ನಾನಾ ಪ್ರಾಚೀನ ಸ್ಮಾರಕಗಳಿಗೆ ಭೇಟಿ ನೀಡಿದ ಡಿಸಿ, ಪಿ ಸುನೀಲ ಕುಮಾರ

ವಿಜಯಪುರ: ವಿಜಯಪುರ ಜಿಲ್ಲಾಡಳಿತ(Vijayapura District Administration) ಮತ್ತು ಪ್ರವಾಸೋದ್ಯಮ ಇಲಾಖೆ(Tourism Department) ಸಹಭಾಗಿತ್ವದಲ್ಲಿ(Collaboration) ಹೆರಿಟೆಜ್ ವಾಕ್ (ಪಾರಂಪರಿಕ ನಡಿಗೆ)(Heritage Walk) ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ(Deputy Commissioner) ಪಿ ಸುನೀಲ ಕುಮಾರ(P Sunil Kumar) ಮತ್ತು ಜಿ. ಪಂ. ಸಿಇಓ ರಾಹುಲ್ ಶಿಂದೆ ವಿಜಯಪುರ ನಗರದ ನಾನಾ ಐತಿಹಾಸಿಕ ಸ್ಮಾರಕಗಳಿಗೆ ಭೇಟಿ ನೀಡಿದರು. ಮೊದಲಿಗೆ ತೊರವಿ ಬಳಿ ಇರುವ ಸಂಗೀತ ಮಹಲ್ ಗೆ ಭೇಟಿ ನೀಡಿದ ಅವರು ಪ್ರಾಚೀನ ಸ್ಮಾರಕ ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.  ನಂತರ  ನಾರಿಮಹಲ್ […]

ಉಪ್ಪಲದಿನ್ನಿ ಗ್ರಾಮದ ಜ್ವಲಂತ ಸಮಸ್ಯೆಗಳಿಗೆ ಸ್ಪಂದನೆ- ಡಿಸಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ಜಿಲ್ಲೆ(Vijayapura District) ಬಬಲೇಶ್ವರ(Babaleshwar)ತಾಲೂಕಿನ ಉಪ್ಪಲದಿನ್ನಿ(Uppaladinni) ಗ್ರಾಮದ ಜ್ವಲಂತ ಸಮಸ್ಯೆಗಳನ್ನು(Problems) ಪರಿಹರಿಸಲು ಪ್ರಾಮಾಣಿಕ(Honest) ಪ್ರಯತ್ನ ಮಾಡಲಾಗುವುದು. ಅದಕ್ಕೆ ಇಲ್ಲಿನ ಗ್ರಾಮಸ್ಥರ ಸಹಕಾರ(Cooperation) ಅತ್ಯಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ಅವರು ಹೇಳಿದ್ದಾರೆ. ಉಪ್ಪಲದಿನ್ನಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಸರಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಉಪ್ಪಲದಿನ್ನಿ ಗ್ರಾಮದ ಗಂಭೀರ ಸಮಸ್ಯೆಗಳಲ್ಲೊಂದಾದ ಸ್ಮಶಾನ ಭೂಮಿ ಒತ್ತುವರಿಗೆ ಸೂಕ್ತ ಕೈಗೊಳ್ಳಲಾಗುವುದು. ನರೇಗಾ ಯೋಜನೆಯಡಿ ಕಾಂಪೌಂಡ್ ನಿರ್ಮಿಸಲಾಗುವುದು ಎಂದು ಅವರು […]

ಒಳಾಂಗಣ ಕ್ರೀಡಾಂಗಣ ಕಾಮಗಾರಿ ಪರಿಶೀಲಿಸಿದ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ನಗರದ ಕನಕದಾಸ ಬಡಾವಣೆಯಲ್ಲಿ ನಿರ್ಮಿಸಲಾಗುತ್ತಿರುವ ಒಳಾಂಗಣ ಕ್ರೀಡಾಂಗಣದ ಕಾಮಗಾರಿಯನ್ನು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಪರಿಶೀಲಿಸಿದರು.  ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಎಸ್. ಜಿ. ಲೋಣಿ, ಲೋಕೋಪಯೋಗಿ ಇಲಾಖೆಯ ಎಕ್ಸಿಕ್ಯೂಟಿವ್ ಎಂಜಿನಿಯರ್ ಹಿರೇಗೌಡರ, ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ ರಾಜು ಮುಜುಮದಾರ, ಅಸಿಸ್ಟಂಟ್ ಎಂಜಿನಿಯರ್ ರವಿ ಪವಾರ ಸೇರಿದಂತೆ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು.

ಡಿಸಿ ನಡೆ ಹಳ್ಳಿಗಳ ಕಡೆ- ಈ ಬಾರಿ ಉಪ್ಪಲದಿನ್ನಿ ಗ್ರಾಮದಲ್ಲಿ ಕಾರ್ಯಕ್ರಮ- ಪೂರ್ವಭಾವಿ ಸಭೆ ನಡೆಸಿದ ಜಿಲ್ಲಾಧಿಕಾರಿ

ವಿಜಯಪುರ: ಜಿಲ್ಲಾಧಿಕಾರಿಗಳ(Deputy Commissioner) ನಡೆ ಹಳ್ಳಿಗಳ ಕಡೆ(Nadige Halligala Kadege) ಕಾರ್ಯಕ್ರಮ(Programme) ಮಾ. 19 ರಂದು ವಿಜಯಪುರ(Vijayapura) ಜಿಲ್ಲೆಯ ಬಬಲೇಶ್ವರ(Babaleshwar) ತಾಲೂಕಿನ ಉಪ್ಪಲದಿನ್ನಿಯಲ್ಲಿ(Uppaladinni) ನಡೆಯಲಿದ್ದು, ಈ ಕಾರ್ಯಕ್ರಮದ ಪೂರ್ವಭಾವಿ ಸಭೆ ವಿಜಯಪುರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ಉಪ್ಪಲದಿನ್ನಿ ಗ್ರಾಮದ ಸಾರ್ವಜನಿಕರ ಕುಡಿಯುವ ನೀರಿನ ಸಮಸ್ಯೆ, ಸಾರ್ವಜನಿಕ ಸ್ಮಶಾನ ಭೂಮಿ ಸಮಸ್ಯೆ, ಪಿಂಚಣಿ, ವೈಯಕ್ತಿಕ ಮತ್ತು ಸಮುದಾಯ ಶೌಚಾಲಯ ಸಮಸ್ಯೆ, ರಸ್ತೆ ಸಮಸ್ಯೆ, ಆಶ್ರಯ ಯೋಜನೆಗಳಡಿಯ ಮನೆಗಳ ಸಮಸ್ಯೆ ಸೇರಿದಂತೆ […]

ಉಕ್ರೇನಿನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಪೋಷಕರೊಂದಿಗೆ ವಿಜಯಪುರ ಡಿಸಿ ಸಭೆ

ವಿಜಯಪುರ: ಉಕ್ರೆನಿನಲ್ಲಿ(kraine) ಸಿಲುಕಿರುವ(Stranded) ವಿಜಯಪುರ ವಿದ್ಯಾರ್ಥಿಗಳ(Vijayapura Students) ಪೋಷಕರು(Parents) ವಿಜಯಪುರ ಜಿಲ್ಲಾಧಿಕಾರಿ(Vijayapura Deputy Commisdioner) ಪಿ. ಸುನೀಲ ಕುಮಾರ(P Dunil Kumar)ಅವರನ್ನು ‌ಡಿಸಿ ಕಚೇರಿಯಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ವಿಜಯಪುರದ ಎಲ್ಲ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪೋಷಕರಾದ ಧರ್ಮರಾಯ ಮಮದಾಪುರ, ತಮ್ಮ ಪುತ್ರ ಅಮನ ಮಮದಾಪುರ ಮತ್ತು ಇತರರು ಯುದ್ದ ಪೀಡಿತ ಉಕ್ರೇನಿನ ಖಾರ್ಕಿವ್ ಮತ್ತು […]