ವಿಜಯಪುರ ಹೊಸ ಡಿಸಿ ವಿಜಯಮಹಾಂತೇಶ ಬಿ.‌ದಾನಮ್ಮನವರ ಅಧಿಕಾರ ಸ್ವೀಕಾರ- ಶುಭ ಕೋರಿದ ನಿರ್ಗಮಿತ ಡಿಸಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ(Vijayapura) ನೂತನ‌(New) ಜಿಲ್ಲಾಧಿಕಾರಿಯಾಗಿ(Deputy Commissioner) ವಿಜಯಮಹಾಂತೇಶ ಬಿ. ದಾನಮ್ಮನವರ+Vijayamahantesh B. Danammanavar) ಅಧಿಜಾರ ಸ್ವೀಕರಿಸಿದ್ದಾರೆ. ವಿಜಯಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅಧಿಕಾರ ಹಸ್ತಾಂತರಿಸಿದರು. ಪಿ. ಸುನೀಲ ಕುಮಾರ ಅವರು ವಿಜಯಪುರ ಜಿಲ್ಲಾಧಿಕಾರಿಯಾಗಿ ಸುಮಾರು ಒಂದು ವರ್ಷ ಎಂಟು ತಿಂಗಳು ಕಾರ್ಯ ನಿರ್ವಹಿಸಿದ್ದಾರೆ. ಇನ್ನು ಮುಂದೆ ವಿಜಯಮಹಾಂತೇಶ ಬಿ. ದಾನಮ್ಮನವರ ವಿಜಯಪುರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಡಾ. ಬಾಬು ಜಗಜೀವನರಾಮ ಅವರ ಬದುಕು, ಸಾಧನೆ ನಮ್ಮೆಲ್ಲರ ಬಾಳಿಗೆ ಬೆಳಕು- ಶಾಸಕ ಡಾ. ದೇವಾನಂದ ಚವ್ಹಾಣ

ವಿಜಯಪುರ: ಹಸಿರು(Green) ಕ್ರಾಂತಿಯ(Revolutioner) ಹರಿಕಾರ ಎಂದೇ ಖ್ಯಾತರಾಗಿದ್ದ ದಲಿತರ ಆಶಾಕಿರಣ ಡಾ. ಬಾಬು ಜಗಜೀವನರಾಮ(Dr. Babu Jagajivanaram) ಅವರ ಬದುಕು(Life) ಹಾಗೂ ಸಾಧನೆ(Achievement) ನಮ್ಮೆಲ್ಲರ ಬಾಳಿಗೆ ಬೆಳಕಿನಂತಿದೆ ಎಂದು ನಾಗಠಾಣ ಜೆಡಿಎಸ್ ಶಾಸಕ ಡಾ. ದೇವಾನಂದ ಚವ್ಹಾಣ ಅವರು ಹೇಳಿದ್ದಾರೆ.  ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಡಾ. ಬಾಬು ಜಗಜೀವನರಾಮ ಅವರ 115 ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ದಲಿತರ ಬದುಕಿಗೆ ಡಾ.ಬಾಬಾಸಾಹೇಬ […]