Dual Party System: ದ್ವಿಪಕ್ಷ ಪದ್ಧತಿ ಜಾರಿಗೆ ಆಗ್ರಹ: 42 ದಿನ 1500 ಕಿ. ಮೀ. ದೆಹಲಿಗೆ ಪಾದಯಾತ್ರೆ ಕೈಗೊಂಡು ಕೇಂದ್ರಕ್ಕೆ ಮನವಿ ಪತ್ರ ಸಲ್ಲಿಸಿದ ಬಸವ ನಾಡಿನ ಹಿರಿಯ ಮುತ್ಸದ್ದಿ

ವಿಜಯಪುರ: ದೇಶದಲ್ಲಿ ದ್ವಿಪಕ್ಷ ಪದ್ಧತಿ(Dual Party System) ಜಾರಿಯಾಗಬೇಕು.  ಮತ್ತು ಚಲಾವಣೆಯಾದ ಮತಗಳಲ್ಲಿ(Casted Votes) ಶೇ. 50ಕ್ಕಿಂತಲೂ ಹೆಚ್ಚು ಮತ ಪಡೆದ ಅಭ್ಯರ್ಥಿಯನ್ನು(Candidate) ಮಾತ್ರ ವಿಜಯಿ(Winner) ಎಂದು ಘೋಷಿಸುವಂತೆ ಆಗ್ರಹಿಸಿ ಬಸವ ನಾಡಿನ(ಬಸವ ನಾಡು) ಹಿರಿಯ ಮುತ್ಸದ್ದಿಯೊಬ್ಬರು 1500 ಕಿ. ಮೀ. ಪಾದಯಾತ್ರೆ ನಡೆಸಿ ಸಂಸದ ರಮೇಶ ಜಿಗಜಿಣಗಿ ಸಮ್ಮುಖದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಎಲ್ಲ ಪಕ್ಷದವರೊಂದಿಗೆ ಆತ್ಮೀಯ ಸಂಬಂಧ ಹೊಂದಿರುವ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ 62 ವರ್ಷದ […]

ಪಾದಯಾತ್ರೆಯಲ್ಲಿ ಬಂದ ಅನುದಾನ ರಹಿತ ಐಟಿಐ ಸಿಬ್ಬಂದಿ- ಸಚಿವರನ್ನು ಭೇಟಿ ಮಾಡಿಸಿದ ಅರುಣ ಶಹಾಪುರ

ಬೆಂಗಳೂರು: ಅನುದಾನಕ್ಕೆ(Grant) ಒಳಪಡಿಸುವಂತೆ ಆಗ್ರಹಿಸಿ‌(Demand) ಅನುದಾನ ರಹಿತ ಐಟಿಐ(Ungranted ITI) ಕಾಲೇಜುಗಳ ಸಿಬ್ಬಂದಿಗಳುCollage Staff) ಕೈಗೊಂಡಿರುವ ಪಾದಯಾತ್ರೆ(Padayatre) ಬೆಂಗಳೂರು(Bengaluru) ತಲುಪಿದೆ. ಹುಬ್ಬಳ್ಳಿಯಿಂದ ಆತಂಭವಾದ ಈ ಪಾದಯಾತ್ರೆ ಬೆಂಗಳೂರು ತಲುಪಿದ್ದು, ಈ ಸಿಬ್ಬಂದಿಯನ್ನು ಎಂ ಎಲ್ ಸಿ ಅರುಣ ಶಹಾಪುರ ಬರಮಾಡಿಕೊಂಡರು. ಅಲ್ಲದೇ, ಪಾದಯಾತ್ರೆಯಲ್ಲಿ ಬಂದ ಹೋರಾಟನಿರತ ಸಿಬ್ಬಂದಿಯ ಜೊತೆ ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ. ಎನ್. ಅಶ್ವತ್ಥನಾರಾಯಣ ಅವರ ಕಛೇರಿಗೆ ತೆರಳಿ ಸಚಿವರನ್ನು ಭೇಟಿ ಮಾಡಿದರು. ಅಲ್ಲದೇ, ಅನುದಾನ ರಹಿತ ಐಟಿಐಗಳ ಸಮಸ್ಯೆ […]

ಮಾ. 17ರಿಂದ ವಿಜಯಪುರ ನಗರದ ಜೋರಾಪುರದಿಂದ ಶ್ರೀಶೈಲಕ್ಕೆ ಪಾದಯಾತ್ರೆ

ವಿಜಯಪುರ: ವಿಜಯಪುರ ನಗರದ(Vijayapura City) ಜೋರಪುರ ಪೇಠೆಯ(Jorapura Pete) ಮಲ್ಲಯ್ಯನ ಗುಡಿ( ಮಲ್ಲಯ್ಯನ ಓಣಿ)ಯ(Mallayya Temple)ಶ್ರೀ ಮಲ್ಲಿಕಾರ್ಜುನ(Mallikarjun) ಪಾದಾಯಾತ್ರಾ ಕಮೀಟಿ(Padayatre Committee), ವತಿಯಿಂದ ಮಾರ್ಚ್ 17 ರಿಂದ ಶ್ರೀಶೈಲ(Shrishail)ಪಾದಯಾತ್ರೆ ಆರಂಭವಾಗಲಿದೆ. ಸತತ 28 ನೇ ವರ್ಷಗಳಿಂದ ಈ ಸಮಿತಿ ನೇತೃತ್ವದಲ್ಲಿ ಶ್ರೀಶೈಲ ಮಲ್ಲಯ್ಯನ ಭಕ್ತರು ಪಾದಯಾತ್ರೆ ಕೈಗೊಳ್ಳುತ್ತಿದ್ದಾರೆ. 15 ದಿನಗಳ ಈ ಪಾದಯಾತ್ರೆಯು ಹಿಟ್ನಳ್ಳಿ, ಮನಗೂಳಿ, ಬಸವನ ಬಾಗೇವಾಡಿ, ಹೂವಿನ ಹಿಪ್ಪರಗಿ, ಕೊಣ್ಣೂರ ಕ್ರಾಸ್, ತಾಳಿಕೋಟಿ, ಬಂಡೆಪ್ಪನ ಸಾಲವಾಡಗಿ, ಹುಣಸಗಿ, ದೇವತಕಲ್ಲ, ಶೆಳ್ಳಗಿ, ಸೂಗೂರ, ಅಂಜುಳ ಹೊಳಿ, […]

ದೇಶದಲ್ಲಿ ದ್ವಿಪಕ್ಷ ಪದ್ಧತಿ ಜಾರಿಗೆ ಆಗ್ರಹ: 1500 ಕಿಮೀ ಪಾದಯಾತ್ರೆ ಆರಂಭಿಸಿದ ಬಸವ ನಾಡಿನ 63 ವರ್ಷದ ಹಿರಿಯ ಮುತ್ಸದ್ದಿ

ವಿಜಯಪುರ: ದೇಶದ ರಾಜಕೀಯ ವ್ಯವಸ್ಛೆಯಲ್ಲಿ(National Political System) ಕೇವಲ ಎರಡು ರಾಜಕೀಯ ಪಕ್ಷಗಳು(Dual Party) ಅಂದರೆ ದ್ವಿಪಕ್ಷ ಪದ್ಧತಿ ಜಾರಿ ಮಾಡಬೇಕು ಎಂದು ಆಗ್ರಹಿಸಿ(Demand) ರಾಷ್ಟ್ರಪತಿ(President) ಮತ್ತು ಪ್ರಧಾನಿಗಳನ್ನು(Prime Minister) ಭೇಟಿ ಮಾಡಿ ಒತ್ತಾಯಿಸಲು ಬಸವ ನಾಡಿನ 63 ವರ್ಷದ ಹಿರಿಯ ಧುರೀಣರೊಬ್ಬರು ಪಾದಯಾತ್ರೆ(Padayatre) ಆರಂಭಿಸಿದ್ದಾರೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಲೋಣಿ ಬಿ. ಕೆ. ಗ್ರಾಮದಿಂದ ಆರಂಭವಾದ ಈ ಪಾದಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಸ್ವತಃ ಶ್ರೀಶೈಲ ಜಗದ್ಗುರುಗಳು, ಶಾಸಕ ಯಶವಂತರಾಯಗೌಡ ಪಾಟೀಲ, ಸಂಸದ ರಮೇಶ […]