ನಿಜವನರಿದ ನಿಶ್ಚಿಂತರು: ಡಾ. ಪ್ರಭು ಸಾರಂಗದೇವ ಶಿವಾಚಾರ್ಯ ಮಹಾಸ್ವಾಮಿಗಳು

ವಿಜಯಪುರ: ಶ್ರೀ ಆದಿ(Shree Adi) ಜಗದ್ಗುರು(Jagadguru) ಪಂಚಾಚಾರ್ಯರ(Panchacharya) ಯುಗಮಾನೋತ್ಸವ(Yugamanotsava),  ಅಖಿಲ ಭಾರತ ವೀರಶೈವ(All India Veerashaiva Conference) ಶಿವಾಚಾರ್ಯರ ಸಮ್ಮೇಳನ ಏ. 6 ರಂದು ನಡೆಯುತ್ತಿದೆ.  ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯವರು ವಿಜಯಪುರ ಜಿಲ್ಲೆಯ ಸಿಂದಗಿ ಸಾರಂಗ ಮಠದ ಮಠಾಧೀಶರಾದ ಡಾ. ಪ್ರಭು ಸಾರಂಗದೇವ ಶಿವಾಚಾರ್ಯರ ಕುರಿತು ಬರೆದಿರುವ ಲೇಖನ ಇಲ್ಲಿದೆ. ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು, ಹಿರೇಮಠ,  ಹುಕ್ಕೇರಿ ಸಾತ್ವಿಕ ವ್ಯಕ್ತಿತ್ವದವರು, ತಾತ್ವಿಕ ವಿಚಾರದವರು, ಮಾತೃ ಹೃದಯಗಳು, ಮಮತಾಮಯಿ […]

ಪಂಚಾಚಾರ್ಯ ಯುಗಮಾನೋಸ್ತವ, ವೀರಶೈವ ಶಿವಾಚಾರ್ಯರ ಸಮ್ಮೇಳನ ಅಂಗವಾಗಿ ಸಿಂದಗಿಯಲ್ಲಿ ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸೆ ಶಿಬಿರ

ವಿಜಯಪುರ: ಶ್ರೀ ಆದಿ(Shree Adi) ಜಗದ್ಗುರು(Jagadguru) ಪಂಚಾಚಾರ್ಯರ(Panchayacharya) ಯುಗಮಾನೋತ್ಸವ(Yugamanotsava) ಹಾಗೂ ಅಖಿಲ ಭಾರತ ವೀರಶೈವ ಶಿವಾಚಾರ್ಯರ ಸಮ್ಮೇಳನದ ಅಂಗವಾಗಿ ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಉಚಿತ ನೇತ್ರ ತಪಾಸಣೆ(Eye Checkup) ಮತ್ತು ಶಸ್ತ್ರಚಿಕಿತ್ಸೆ ಶಿಬಿರ ನಡೆಯಿತು. ಸಿಂದಗಿ ಪಟ್ಟಣದ ಸಾರಂಗಮಠದಲ್ಲಿ ನಡೆದ ಈ ಕಾರ್ಯಕ್ರಮವನ್ನು ಅಖಿಲ ಭಾರತ ವೀರಶೈವ ಮಹಾಸಭೆ ಸಿಂದಗಿ ತಾಲೂಕು ಉಪಾಧ್ಯಕ್ಷ ಮತ್ತು ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಉದ್ಘಾಟಿಸಿದರು. ಬೆಂಗಳೂರಿನ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ, ವಿಜಯಪುರ ಅಖಿಲ ಭಾರತ ವೀರಶೈವ ಮಹಾಸಭೆ […]