Panchamasali Reservaton: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ: ಮುಖ್ಯಮಂತ್ರಿ ಶಿಗ್ಗಾವಿ ನಿವಾಸದ ಎದುರು ಧರಣಿ ನಡೆಸಲು ಕೂಡಲ ಸಂಗಮ ಸ್ವಾಮೀಜಿ ನಿರ್ಧಾರ

ವಿಜಯಪುರ: ಪಂಚಮಸಾಲಿ(Panchamasali) ಸಮುದಾಯಕ್ಕೆ 2ಎ ಮೀಸಲಾತಿ(2A Reservation) ಘೋಷಣೆ(Announcement) ಮಾಡದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ(Chief Minister) ಶಿಗ್ಗಾವಿ ನಿವಾಸದ ಎದುರು ಧರಣಿ ಸತ್ಯಾಗ್ರಹ ಮಾಡುವುದಾಗಿ ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ(Basavajaya Mrutyunjaya Swamiji) ಎಚ್ಚರಿಕೆ ನೀಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಸಂಬಂಧಪಟ್ಟಂತೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆದ ತಕ್ಷಣ ಅನೇಕ ಬಾರಿ ನಮಗೆ ಬಹಳ ದೊಡ್ಡ ಭರವಸೆ ಕೊಟ್ಟಿದ್ದರು.  ಅವರ ಮೇಲೆ […]

ಮಾತುಗಳ ಮೂಲಕ ವೈಯಕ್ತಿಕ ಲಾಭಕ್ಕಾಗಿ ಸಮಾಜವನ್ನು ಉಪಯೋಗಿಸುವ ನಾಯಕರನ್ನು ತಮ್ಮ ಮಾತಿನ ಮೂಲಕ ತಿವಿದ ಸಂಗಮೇಶ ಬಬಲೇಶ್ವರ

ವಿಜಯಪುರ: ಕೆಪಿಸಿಸಿ ಮುಖಂಡ(KPCC Leader) ಮತ್ತು ಪಂಚಮಸಾಲಿ(Panchamasali) ಮೀಸಲಾತಿ(Reservation) ಹೋರಾಟ ಸಮಿತಿಯ ಯುವ ನಾಯಕ(Youth Leader) ಸಂಗಮೇಶ ಬಬಲೇಶ್ವರ (Sangamesh Babaleshwar) ಮಾತುಗಳೆಂದರೆ ಅದರಲ್ಲಿ ಅರ್ಥದ ಜೊತೆಗೆ ಅಪಾರಾರ್ಥಗಳು ಇರುತ್ತವೆ.  ಯಾರಿಗೆ ಯಾವ ರೀತಿ ಸಂದೇಶ ತಲುಪಿಸಬೇಕೋ ಅದನ್ನು ಅವರದೇ ಆದ ಶೈಲಿಯಲ್ಲಿ ಮುಟ್ಟಿಸುತ್ತಾರೆ.  ಈಗ ಪ್ರಸ್ತುತ ನಡೆಯುತ್ತಿರುವ ಪಂಚಮಸಾಲಿ ಮೀಸಲಾತಿ ಹೋರಾಟ ಮತ್ತು ಸಮಾಜದ ಅಗ್ರಗಣ್ಯ ನಾಯಕರ ವರ್ತನೆ, ಸ್ವಾರ್ಥ, ಪರಾರ್ಥಗಳ ಕುರಿತು ಸಂಗಮೇಶ ಬಬಲೇಶ್ವರ ತಮ್ಮದೇ ಆದ ಶೈಲಿಯಲ್ಲಿ ತಿವಿದು ತಿದ್ದಿಕೊಳ್ಳುವಂತೆ ಹೇಳುವ ಮೂಲಕ […]

ವಿಜಯೇಂದ್ರ ಯಾವ ಗಿಡದ ತಪ್ಪಲು? ಹಿಜಾಬ್ ಪರ ಕ್ರಿಯೆಗೆ ಈಗ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ- 2ಎ ಮೀಸಲಾತಿ ಸಿಕ್ಕೆ ಸಿಗುತ್ತೆ ಎಂದ ಯತ್ನಾಳ

ವಿಜಯಪುರ: ತಾವು ಸಚಿವರಾಗಲು(Minister) ಬಿ. ವೈ. ವಿಜಯೇಂದ್ರ(B. Y. Vijayendra) ಅಡ್ಡಗಾಲು(Hurdle) ಹಾಕಿದ್ದಾರೆ ಎಂಬ ಮಾತುಗಳಿಗೆ ವಿಜಯಪುರ ನಗರ ಬಿಜೆಪಿ ಶಾಸಕ(Vijayapura City BJP MLA) ಬಸನಗೌಡ ಪಾಟೀಲ ಯತ್ನಾಳ(Basanagouda Patil Yatnal) ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಗ್ರಾಮದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮೂರ್ತಿ ಅನಾವರಣ ಬಳಿಕ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಹಾಗೂ ಪುನರಚನೆ ವಿಚಾರದ ಬಗ್ಗೆ ಹೈಕಮಾಂಡ್ ಅಂತಿಮ ನಿರ್ಣಯ ಕೈಗೊಳ್ಳಲಿದೆ.  ಅವರು ಏನು ನಿರ್ಣಯ […]