Ganiga Guruvandane: ವನಶ್ರೀ ಸಂಸ್ಥಾನ ಮಠದಲ್ಲಿ ಮೇ 17ರಂದು ಗುರುವಂದನೆ ಕಾರ್ಯಕ್ರಮ

ವಿಜಯಪುರ: ಗಾಣಿಗ(Ganiga) ಗುರುಪೀಠದ(Gurupeetg) ಜಗದ್ಗುರು ಡಾ. ಜಯಬಸವ ಕುಮಾರ ಸ್ವಾಮೀಜಿ(Dr Jayabasava Kumar Swamiji) ಅವರ 43ನೇ ಗುರುವಂದನೆ(Guruvandane) ಕಾರ್ಯಕ್ರಮ ವಿಜಯಪುರ ನಗರದ ವನಶ್ರೀ ಸಂಸ್ಥಾನಮಠ(Vanashree Samstgananath) ಮೇ 17 ರಂದು ನಡೆಯಲಿದೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗಾಣಿಗ ಸಮಾಜದ ಜಿಲ್ಲಾಧ್ಯಕ್ಷ ಶರಣಬಸಪ್ಪ ಅರಕೇರಿ ಮಂಗಳವಾರ ಶ್ರೀ ಮಠದಲ್ಲಿ ಬೆ. 11ಕ್ಕೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು. ಈ ಗುರುವಂದನೆ ಕಾರ್ಯಕ್ರಮದ ಅಂಗವಾಗಿ ನಾನಾ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಎಲ್ಲ ಸಮಾಜಗಳ ಧರ್ಮಗುರುಗಳು, ಮಠಾಧೀಶರನ್ನು ಆಮಂತ್ರಿಸಲಾಗಿದೆ. […]

Sangapur SH Siddharamaiah: ಸಂಗಾಪುರ ಎಸ್.ಎಚ್. ಗ್ರಾಮದಲ್ಲಿ ಆರಂಭವಾಗಿದೆ ಜಾತ್ರಾ ಮಹೋತ್ಸವ- ಬರಲಿದ್ದಾರೆ ಮಾಜಿ ಸಿಎಂ ಎಸ್. ಸಿದ್ಧರಾಮಯ್ಯ

ವಿಜಯಪುರ: ವಿಜಯಪುರ ಜಿಲ್ಲೆಯ(Vijayapura District) ಬಬಲೇಶ್ವರ ತಾಲೂಕಿನ ಸಂಗಾಪುರ (ಎಸ್.ಎಚ್) ಗ್ರಾಮದಲ್ಲಿ(Sangapur SH Village) ಶ್ರೀ ಸಿದ್ಧಲಿಂಗೇಶ್ವರ ಕಮರಿಮಠದ ಜಾತ್ರಾ ಮಹೋತ್ಸವ(Shree Siddalingeshwar Kamarimath Jatra Mahotsava) ಹಾಗೂ ಶ್ರೀ ಸಿದ್ದಲಿಂಗೇಶ್ವರರ ನೂತನ ರಥೋತ್ಸವ(Shree Siddalingeshwar New Chariot), ಶ್ರೀ ಚಂದ್ರಶೇಖರ ಮಹಾಸ್ವಾಮಿಗಳ ಪುಣ್ಯಾರಾಧನೆ, ಲಿಂ. ತಿಮ್ಮಜ್ಜನವರ 25ನೇ ಪುಣ್ಯಾರಾಧನೆ ಮತ್ತು ಯಾತ್ರಾ ನಿವಾಸದ ಉದ್ಘಾಟನೆ ಕಾರ್ಯಕ್ರಮದ ಅಂಗವಾಗಿ ನಾನಾ ಧಾರ್ಮಿಕ ಕಾರ್ಯಕ್ರಮಗಳು(Relegious Programme) ಆರಂಭವಾಗಿದ್ದು ಮೇ 3 ರವರೆಗೆ ನಡೆಯಲಿವೆ. ಈ ಮಧ್ಯೆ, ಈ ಮಹತ್ವದ […]