ಪುನರ್ಜನ್ಮ ಪಡೆದು ಬಂದಿದ್ದೇನೆ- ಆರೋಗ್ಯ, ಅಧಿಕಾರಕ್ಕಿಂತ ಜನಸೇವೆ ಮುಖ್ಯ- ಗೋಪಾಲ ಕಾರಜೋಳ

ವಿಜಯಪುರ: ಆರೋಗ್ಯ(Health) ಮತ್ತು ಅಧಿಕಾರಕ್ಕಿಂತ‌(Power) ಜನಸೇವೆಯೇPublic Service) ಮುಖ್ಯ. ಹೈಕಮಾಂಡ(High Command) ಟಿಕೆಟ್(BJP Ticket) ನೀಡಲಿ, ಬಿಡಲಿ ಪಕ್ಷದ ಪರ ಕೆಲಸ ಮಾಡುವುದಾಗಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರ ಪುತ್ರ ಮತ್ತು 2018ರಲ್ಲಿ ನಾಗಠಾಣ ಮತಕ್ಷೇತ್ರದ ಬಿಜೆಪಿ‌ ಪರಾಜಿತ ಅಭ್ಯರ್ಥಿ ಗೋಪಾಲ ಕಾರಜೋಳ(Gopal Karjol) ತಿಳಿಸಿದ್ದಾರೆ. ಎರಡು ವರ್ಷಗಳ ನಂತರ ಸುದ್ದಿಗೋಷ್ಠಿ ನಡೆಸಿದ ಅವರು, ಕೊರೊನಾದಿಂದ ತಾವು ಪುನರ್ಜನ್ಮ ಪಡೆದು ಬಂದಿರುವುದಾಗಿ ತಿಳಿಸಿದರು. ಎಲ್ಲರಿಗೂ ಗೊತ್ತಿರುವಂತೆ 2020ರಲ್ಲಿ ಡಿಸಿಎಂ ಗೋವಿಂದ ಕಾರಜೋಳ ತಮ್ಮ ಹಿರಿಯ ಪುತ್ರ […]

ಐದು ರಾಜ್ಯಗಳ ಚುನಾವಣಾ ಫಲಿತಾಂಶ: ರಾಜ್ಯದ ಮೇಲೆ ಸಕಾರಾತ್ಮಕ ಪರಿಣಾಮ- ಸಿಎಂ ಬೊಮ್ಮಾಯಿ

ಬೆಂಗಳೂರು: ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಕರ್ನಾಟಕದ ಮೇಲೆ ಸಕಾರಾತ್ಮಕವಾದ ಪರಿಣಾಮ ಬೀರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಅವ್ಉ ಮಾತನಾಡುತ್ತಿದ್ದರು. ಈ ಫಲಿತಾಂಶ ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿ ಪಕ್ಷ ಇನ್ನಷ್ಟು ಶಕ್ತಿ ಶಾಲಿಯಾಗಿ ಮುನ್ನಡೆಯಲು ನೆರವಾಗಲಿದೆ. ನಮ್ಮ ಸರಕಾರ ಬಜೆಟ್ ನಲ್ಲಿ ಈಗಾಗಲೇ ನೀಡಿರುವ ಉತ್ತಮ ಕಾರ್ಯಕ್ರಮಗಳನ್ನು ಒಂದು ಅನುಷ್ಠಾನ ಮಾಡುವ ಮೂಲಕ ಸುಭಿಕ್ಷ, ಸುಭದ್ರವಾದ, ನವ ಕರ್ನಾಟಕವನ್ನು ನಿರ್ಮಿಸಲಾಗುವುದು. ಯೋಜನೆಗಳನ್ನು ಪರಿಣಾಮಕಾರಿಯಾಗಿ ಪೂರ್ಣಗೊಳಿಸಿ ಜನರ ವಿಶ್ವಾಸವನ್ನು […]