MLC Election: ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿಗೆ ಮತ ಹಾಕಿದರೆ ನನಗೆ ಮತ ಹಾಕಿದಂತೆ- ಎಂ. ಬಿ. ಪಾಟೀಲ

ವಿಜಯಪುರ: ಜನಪರ ಕಾಳಜಿಯ(Public Interest) ಹಿರಿಯ ನಾಯಕ(Senior Leader) ಪ್ರಕಾಶ ಹುಕ್ಕೇರಿ)Prakash Hukkeri), ಶಿಕ್ಷಕರ ಕ್ಷೇತ್ರದಿಂದ(Teachers Constituency), ಪಕ್ಷದ ಸಾಮಾನ್ಯ ಕಾರ್ಯಕರ್ತ. ಸುನೀಲ ಸಂಖ(Sunil Sank) ಪದವಿಧರ ಕ್ಷೇತ್ರದಿಂದ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದು, ಇವರಿಗೆ ನೀಡುವ ಮತಗಳು ನನಗೆ ನೀಡಿದಂತೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲರು ಹೇಳಿದರು. ನಗರದ ಬಿ ಎಲ್ ಡಿ ಇ ಸಂಸ್ಥೆಯಲ್ಲಿ ವಾಯುವ್ಯ ಶಿಕ್ಷಕರ ಹಾಗೂ ಪದವಿಧರ ಕ್ಷೇತ್ರದ ಚುನಾವಣೆ ಪ್ರಚಾರದ ಅಂಗವಾಗಿ ಮತ್ತು ಪದವಿಧರರ […]

ವಿಪ ಚುನಾವಣೆ: ವಾಯುವ್ಯ ಶಿಕ್ಷಕರ ಮತಕ್ಷೇತ್ರದಿಂದ ಕೈತಪ್ಪಿದ ಕೈ ಟಿಕೆಟ್- ಸಂಗಮೇಶ ಬಬಲೇಶ್ವರ ಬೇಸರ

ವಿಜಯಪುರ: ಅಂತೂ ಇಂತೂ ಅಳೆದು ತೂಗಿ ಕೈ(Congress) ಪಡೆ ವಿಧಾನ ಪರಿಷತ್ತಿನ(MLC) ವಾಯುವ್ಯ(North West) ಶಿಕ್ಷಕರ ಮತಕ್ಷೇತ್ರಕ್ಕೆ(Teachers Constituency) ಮಾಜಿ ಸಚಿವ ಪ್ರಕಾಶ ಹುಕ್ಕೇರಿ(Prakash Hukkeri) ಅವರಿಗೆ ಟಿಕೆಟ್ ನೀಡಿದೆ.  ಈ ವಿಚಾರ ಈಗ ಕೆಪಿಸಿಸಿ ಮುಖಂಡ ಸಂಗಮೇಶ ಬಬಲೇಶ್ವರ ಅವರಿಗೆ ತೀವ್ರ ಬೇಸರ ತರಿಸಿದ್ದು, ಹೈಕಮಾಂಡ ನಿರ್ಧಾರದಿಂದ ಅಚ್ಚರಿಗೊಂಡಿದ್ದಾರೆ.  ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ವಾಯುವ್ಯ ಶಿಕ್ಷಕರ ಮತಕ್ಷೇತ್ರದಿಂದ ಮಾಜಿ ಸಚಿವ ಪ್ರಕಾಶ ಹುಕ್ಕೆರಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ.  […]