BJP Mutalik: ಬಿಜೆಪಿ, ಪಿಎಫ್ಐ ವಿರುದ್ಧ ವಾಗ್ದಾಳಿ ನಡೆಸಿದ ಪ್ರಮೋದ ಮುತಾಲಿಕ್ ಕಾಂಗ್ರೆಸ್ ಹೇಳಿಕೆಗೆ ಬೆಂಬಲ ನೀಡಿದ್ದೇಕೆ ಗೊತ್ತಾ?

ವಿಜಯಪುರ: ಎಸ್ ಡಿ ಪಿ ಐ ಮತ್ತು ಪಿ ಎಫ್ ಐ ಬಿಜೆಪಿಯ ಬಿ ಟೀಂ ಎಂದು ಕಾಂಗ್ರೆಸ್ ಮಾಡುತ್ತಿರುವ ಆರೋಪ ಶೇ. 100 ರಷ್ಟು ಸತ್ಯ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ ಹೇಳಿದ್ದಾರೆ. ವಿಜಯಪುರದಲ್ಲಿ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಕೆರೂರು ಕೋಮು ಗಲಭೆ ಸಂಬಂಧ ಬಂಧಿತರಾಗಿರುವ ಆರೋಪಿಗಳನ್ನು ಭೇಟಿ ಮಾಡಿದ ಅವರು, ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಕಾಂಗ್ರೆಸ್ಸಿನ ಮುಸ್ಲಿಂ ಓಟ್ ಬ್ಯಾಂಕ್ ಒಡೆಯೋದು ಎಸ್ ಡಿ ಪಿ ಐ ಪ್ಲ್ಯಾನ್ […]

Loud Dpeakers Yatnal: ಧ್ವನಿವರ್ಧಕ ವಿಚಾರದಲ್ಲಿ ಸರಕಾರ ಕ್ರಮ ಕೈಗೊಳ್ಳದಿದ್ದರೆ ಪ್ರಮೋದ ಮುತಾಲಿಕ ಗೆ ನನ್ನ ಬೆಂಬಲ ಎಂದ ಶಾಸಕ ಯತ್ಬಾಳ

ವಿಜಯಪುರ: ಧ್ವನಿ ವರ್ಧಕಗಳ(Loud Speakers) ಬಳಕೆ(Use) ವಿಚಾರದಲ್ಲಿ ರಾಜ್ಯ ಸರಕಾರ(State Government) ಸುಪ್ರೀಂ ಕೋರ್ಟ್ ಆದೇಶ ಪಾಲಿಸಬೇಕು. ಇಲ್ಲದಿದ್ದರೆ ಶ್ರೀರಾಮ ಸೇನೆ ಮುಖಂಡ(Shriramsene Leader) ಪ್ರಮೋದ ಮುತಾಲಿಕ ನಡೆಸಲು ಮುಂದಾಗಿರುವ ಅಭಿಯಾನವನ್ನು ಬೆಂಬಲಿಸುವುದಾಗಿ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ(Basanagouda Patil Yatnsl) ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದೇವಸ್ಥಾನ ಮತ್ತು ಮಸೀದಿಗಳಲ್ಲಿ ಅನುಮತಿ ಇಲ್ಲದ ಧ್ವನಿವರ್ಧಕಗಳನ್ನು ತೆರವುಗೊಳಿಸಬೇಕು. ಶಬ್ದದ ವೇಗದ ಮಿತಿಯನ್ನು ಪರಿಶೀಲಿಸಬೇಕು. ಸುಪ್ರೀಂ ಕೋರ್ಟ್ ಆದೇಶದಂತೆ ಸರಕಾರ ಅನುಮತಿ […]