Staff Retired: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ 49 ಜನ ಸಿಬ್ಬಂದಿ ವಯೋನಿವೃತ್ತಿ: ಬೀಳ್ಕೊಡುಗೆ ಸಮಾರಂಭ

ವಿಜಯಪುರ:  ಕಲ್ಯಾಣ(Kalyan) ಕರ್ನಾಟಕ(Karnataka) ರಸ್ತೆ(Road) ಸಾರಿಗೆ(Transport) ನಿಗಮ(Corporation) ವಿಜಯಪುರ ವಿಭಾಗದ ವಿವಿಧ ಘಟಕಗಳಿಂದ ಒಟ್ಟು 49 ಜನ ಸಿಬ್ಬಂದಿಯು ವಯೋ ನಿವೃತ್ತಿ ಹೊಂದಿದರು. ಅಲ್ತಾಫಅಹ್ಮದ್ ಮೊಹಮ್ಮದಗೌಸ ಜಹಾಗೀರದಾರ, ಯುನೂಸ್ ಹುಸೇನಬಾಷಾ ರಿಸಾಲದಾರ, ಬಸೀರಅಹಮದ್ ಕಾಸೀಮಸಾಬ ಮುರಾಳ, ತುಕಾರಾಮ ಸಿದ್ಲೆಪ್ಪ ಮಮದಾಪೂರ, ಯಮನಪ್ಪಾ ಲಚ್ಚಪ್ಪಾ ತಳವಾರ, ಶ್ರೀಶೈಲ ಸಿದ್ದಪ್ಪಾ ಕಮ್ಮಾರ, ರವೀಂದ್ರ ದುಂಡಪ್ಪ ಶಾಪೇಟಿ, ಬಾಬು ಗುಜ್ಜು ರಾಠೋಡ, ಅಶೋಕ ಶಂಕರರಾವ್ ಲಾಟ್ನೆ, ಸಿದ್ರಾಮಯ್ಯಾ ಮಹಾದೇವಯ್ಯಾ ಮಠ, ಶಿವಣ್ಣಾ ಹಾವಪ್ಪ ಹದರಿ, ನಿಂಗಪ್ಪಾ ಚನ್ನಮಲ್ಲಪ್ಪ ಕಾಗವಾಡ, ಶ್ರೀಶೈಲ ಭೋಜಪ್ಪಾ […]

ಕೋವಿಡ್ ಮಾರ್ಗಸೂಚಿಯನ್ವಯ ಅರ್ಥಪೂರ್ಣವಾಗಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆಗೆ ನಿರ್ಧಾರ

ವಿಜಯಪುರ: ಏ. 14 ರಂದು ವಿಜಯಪುರ(Vijayapura) ಜಿಲ್ಲಾಡಳಿತದ(District Administration) ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ(Bharat Ratna) ಡಾ. ಬಾಬಾಸಾಹೇಬ ಅಂಬೇಡ್ಕರ(Dr. Babasaheb Ambedkar) ಅವರ ಜಯಂತಿಯನ್ನು(Birth Anniversary) ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಅವರ ಅಧ್ಯಕ್ಷತೆಯಲ್ಲಿ ಡಿಸಿ ಕಚೇರಿಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳು ಮತ್ತು ಮುಖಂಡರು, ಗಣ್ಯರೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಈ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ […]