KSWJA: ಸಂಗಮೇಶ ಟಿ ಚೂರಿ ನೇತೃತ್ವದಲ್ಲಿ ಪದಗ್ರಹಣ ಮಾಡಿದ ಕಾನಿಪ ನೂತನ ಪದಾಧಿಕಾರಿಗಳು- ಅತಿಥಿಗಳು ಹೇಳಿದ್ದೇನು ಗೊತ್ತಾ?

ವಿಜಯಪುರ: ಹಿರಿಯ ಪತ್ರಕರ್ತ(Senior Journalist) ಸಂಗಮೇಶ ಟಿ. ಚೂರಿ(Sangamesh T Churi) ನೇತೃತ್ವದಲ್ಲಿ(Leadership) ಕಾರ್ಯನಿರತ ಪತ್ರಕರ್ತರ ಸಂಘದ(Working Journalists Association) ವಿಜಯಪುರ ಜಿಲ್ಲೆಯ ನೂತನ ಪದಾಧಿಕಾರಿಗಳು ಪದಗ್ರಹಣ(New Office Bearers Took Oath) ಮಾಡಿದ್ದಾರೆ. ವಿಜಯಪುರ ನಗರದ ಶ್ರೀ ಸಂಗನಬಸವ ಸಮುದಾಯ ಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಾರ್ಯಕ್ರಮ ಉದ್ಘಾಟಿಸಿದರು.  ಈ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸಂಗಮೇಶ ಟಿ. ಚೂರಿ ನೇತೃತ್ವದ ನೂತನ […]